Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್ ಸಾಂಕ್ರಾಮಿಕದ ವರ್ಷದಲ್ಲಿ ಭಾರತದ...

ಕೋವಿಡ್ ಸಾಂಕ್ರಾಮಿಕದ ವರ್ಷದಲ್ಲಿ ಭಾರತದ ಬಿಲಿಯಾಧಿಪತಿಗಳ ಪಟ್ಟಿಗೆ ಸೇರ್ಪಡೆಗೊಂಡ 40 ಮಂದಿ

ಮುಕೇಶ್ ಅಂಬಾನಿ, ಗೌತಮ್ ಅದಾನಿ ಟಾಪ್-2 ಶ್ರೀಮಂತರು

ವಾರ್ತಾಭಾರತಿವಾರ್ತಾಭಾರತಿ2 March 2021 3:18 PM IST
share
ಕೋವಿಡ್ ಸಾಂಕ್ರಾಮಿಕದ ವರ್ಷದಲ್ಲಿ ಭಾರತದ ಬಿಲಿಯಾಧಿಪತಿಗಳ ಪಟ್ಟಿಗೆ ಸೇರ್ಪಡೆಗೊಂಡ 40 ಮಂದಿ

ಮುಂಬೈ: ಕಳೆದ ವರ್ಷ ದೇಶ ಕೋವಿಡ್ ಸಾಂಕ್ರಾಮಿಕದಿಂದ ನಲುಗಿದ್ದ ಸಂದರ್ಭ 40 ಭಾರತೀಯರು ಬಿಲಿಯಾಧಿಪತಿಗಳ ಪಟ್ಟಿಗೆ ಸೇರ್ಪಡೆಗೊಂಡು ಈ ಪಟ್ಟಿಯಲ್ಲಿರುವವರ ಸಂಖ್ಯೆಯನ್ನು 177ಕ್ಕೆ ಏರಿಸಿದ್ದಾರೆಂದು ಹುರುನ್ ಗ್ಲೋಬಲ್ ರಿಚ್ ಲಿಸ್ಟ್ ತಿಳಿಸಿದೆ. ಮುಕೇಶ್ ಅಂಬಾನಿ ಅವರು  83 ಬಿಲಿಯನ್ ಡಾಲರ್ ಸಂಪತ್ತಿನೊಂದಿಗೆ ಅತ್ಯಂತ ಶ್ರೀಮಂತ ಭಾರತೀಯನೆಂಬ ತಮ್ಮ ಪಟ್ಟ ಉಳಿಸಿಕೊಂಡಿದ್ದಾರೆ.

ಮುಕೇಶ್ ಅಂಬಾನಿ ಅವರ ಸಂಪತ್ತಿನ ಮೌಲ್ಯ ಕಳೆದ ವರ್ಷ ಶೇ 24ರಷ್ಟು ಏರಿಕೆಯಾಗಿದ್ದು ಅವರು ಜಗತ್ತಿನ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಒಂದು ಸ್ಥಾನ ಮೇಲಕ್ಕೇರಿ ಎಂಟನೇ ಸ್ಥಾನ ಪಡೆದಿದ್ದಾರೆಂದು ವರದಿ ತಿಳಿಸಿದೆ.

ಇನ್ನೊಬ್ಬ ಗುಜರಾತ್ ಮೂಲದ ಉದ್ಯಮಿ ಗೌತಮ್ ಅದಾನಿ ಅವರ ಸಂಪತ್ತಿನ ಮೌಲ್ಯ ಕಳೆದ ವರ್ಷ ಬಹುತೇಕ ದ್ವಿಗುಣಗೊಂಡು 32 ಬಿಲಿಯನ್ ಡಾಲರ್ ತಲುಪಿದೆ. ಭಾರತದ ಎರಡನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿರುವ ಇವರ ಹೆಸರು ಜಾಗತಿಕ ಶ್ರೀಮಂತರ ಪಟ್ಟಿಯಲ್ಲಿ 20 ಸ್ಥಾನಗಳಷ್ಟು ಮೇಲಕ್ಕೆ ಏರಿಕೆಯಾಗಿ ಅವರೀಗ ಜಗತ್ತಿನ 48ನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ.

ಗೌತಮ್ ಅದಾನಿಯ ಸೋದರ ವಿನೋದ್ ಸಂಪತ್ತಿನ ಮೌಲ್ಯ ಶೇ 128ರಷ್ಟು ಏರಿಕೆಯಾಗಿ 9.8 ಬಿಲಿಯನ್ ಡಾಲರ್ ತಲುಪಿದೆ.

ಖ್ಯಾತ ಐಟಿ ಕಂಪೆನಿ ಎಚ್‍ಸಿಎಲ್‍ನ ಶಿವ್ ನಾಡರ್ ಅವರು ಮೂರನೇ ಅತ್ಯಂತ ಶ್ರೀಮಂತ ಭಾರತೀಯನಾಗಿದ್ದು ಅವರ ಒಟ್ಟು ಸಂಪತ್ತಿನ ಮೌಲ್ಯ 27 ಬಿಲಿಯನ್ ಡಾಲರ್ ಆಗಿದೆ. ಸಾಫ್ಟ್ ವೇರ್ ಕಂಪೆನಿ ಝೇಲರ್‍ನ ಜಯ್ ಚೌಧುರಿ ಅವರ ಸಂಪತ್ತು ಶೇ 274ರಷ್ಟು ಏರಿಕೆಯಾಗಿ 13 ಬಿಲಿಯನ್ ಡಾಲರ್ ತಲುಪಿದ್ದರೆ, ಬೈಜು ರವೀಂದ್ರನ್ ಮತ್ತವರ ಕುಟುಂಬದ ಸಂಪತ್ತು ಶೇ 100ರಷ್ಟು ಏರಿಕೆ ಕಂಡು 2.8 ಬಿಲಿಯನ್ ಡಾಲರ್ ತಲುಪಿದೆ ಎಂದು ವರದಿ ಹೇಳಿದೆ.

ಮಹೀಂದ್ರ ಗ್ರೂಪ್‍ನ ಆನಂದ್ ಮಹೀಂದ್ರ ಮತ್ತವರ ಕುಟುಂಬದ ಸಂಪತ್ತು ಕೂಡ ಶೇ 100ರಷ್ಟು ಏರಿಕೆಯಾಗಿ 2.4 ಬಿಲಿಯನ್ ಡಾಲರ್ ತಲುಪಿದೆ. ಈ ನಡುವೆ ಪತಂಜಲಿ ಆಯುರ್ವೇದ ಸಂಸ್ಥೆಯ ಆಚಾರ್ಯ ಬಾಲಕೃಷ್ಣ ಅವರ ಸಂಪತ್ತು ಶೇ 32ರಷ್ಟು ಕುಸಿತ ಕಂಡು 3.6 ಬಿಲಿಯನ್ ಡಾಲರ್ ತಲುಪಿದೆ.

ದೇಶದ 177 ಬಿಲಿಯಾಧಿಪತಿಗಳ ಪೈಕಿ 60 ಮಂದಿ ಮುಂಬೈನವರಾದರೆ,  40 ಮಂದಿ ದಿಲ್ಲಿ ಹಾಗೂ 22 ಮಂದಿ ಬೆಂಗಳೂರಿನವರಾಗಿದ್ದಾರೆ.

ಮಹಿಳಾ ಬಿಲಿಯಾಧಿಪತಿಗಳ ಪೈಕಿ ಬಯೋಕಾನ್ ಸಂಸ್ಥೆಯ ಕಿರಣ್ ಮಜೂಂದಾರ್ ಶಾ ಅವರ ಒಟ್ಟು ಸಂಪತ್ತು ಶೇ 41ರಷ್ಟು ಏರಿಕೆಯಾಗಿ 4.8 ಬಿಲಿಯನ್ ಡಾಲರ್ ಆಗಿದ್ದರೆ, ಗೋದ್ರೇಜ್ ಸಂಸ್ಥೆಯ ಸ್ಮಿತಾ ವಿ ಸೃಷ್ಣ ಅವರ ಸಂಪತ್ತು  4.7 ಬಿಲಿಯನ್ ಡಾಲರ್ ಹಾಗೂ ಲುಪಿನ್ ಸಂಸ್ಥೆಯ ಮಂಜು ಗುಪ್ತಾ ಅವರ ಸಂಪತ್ತು 3.3 ಬಿಲಿಯನ್ ಡಾಲರ್ ಆಗಿದೆ.

ಜಾಗತಿಕ ಶ್ರೀಮಂತರ ಪೈಕಿ ಟೆಸ್ಲಾ ಸಂಸ್ಥೆಯ ಇಲೋನ್ ಮಸ್ಕ್ ಪ್ರಥಮ ಸ್ಥಾನದಲ್ಲಿದ್ದರೆ ಅಮೆಝಾನ್‍ನ ಜೆಫ್ ಬೆಝೋಸ್ ಎರಡನೇ ಸ್ಥಾನದಲ್ಲಿ ಹಾಗೂ ಫ್ರಾನ್ಸ್ ದೇಶದ ಬರ್ನಾರ್ಡ್ ಅರ್ನೋಲ್ಟ್ ಅವರು ಮೂರನೇ ಸ್ಥಾನದಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X