Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಳಲಿ ಪೇಟೆ ದರ್ಗಾ ಉರೂಸ್ ಸಮಾರಂಭ

ಮಳಲಿ ಪೇಟೆ ದರ್ಗಾ ಉರೂಸ್ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ2 March 2021 9:24 PM IST
share
ಮಳಲಿ ಪೇಟೆ ದರ್ಗಾ ಉರೂಸ್ ಸಮಾರಂಭ

ಮಂಗಳೂರು, ಮಾ.2: ತೆಂಕುಳಿಪಾಡಿ ಗ್ರಾಮದ ಮಳಲಿ ಪೇಟೆಯ 500ಕ್ಕೂ ಅಧಿಕ ವರ್ಷಗಳ ಇತಿಹಾಸವಿರು ಮಳಲಿ ಜುಮಾ ಮಸೀದಿಯ ವಠಾರದಲ್ಲಿರುವ ಅಸ್ಸೈಯದ್ ಅಬ್ದುಲ್ಲಾಲ್ ಮದನಿಯ ಹೆಸರಿನಲ್ಲಿ 3 ವರ್ಷಕ್ಕೊಮ್ಮೆ ಆಚರಿಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭ, ಸ್ವಲಾತ್ ವಾರ್ಷಿಕ, ಮಜ್ಲಿಸುನ್ನೂರ್ ವಾರ್ಷಿಕ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು.

ಜಮಾಅತ್‌ನ ಹಿರಿಯರಾದ ಮುಹಮ್ಮದ್ ಅಬ್ದುಲ್ ಖಾದರ್ ಧ್ವಜಾರೋಹಣಗೈದರು. ಖಾಝಿ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ಉರೂಸ್ ಸಮಾರಂಭ ಉದ್ಘಾಟಿಸಿದರು.ಮಸೀದಿಯ ಖತೀಬ್ ಝುಬೈರ್ ಫೈಝಿ ಅಂಕೋಲ ಸಂದೇಶ ನೀಡಿದರು.

ಕೇರಳ ತಾನೂರಿನ ಅಸ್ಸೈಯದ್ ಫಕ್ರುದ್ದೀನ್ ಅಲ್ ಅಹ್ಸನಿ ತಂಙಳ್ ಸ್ವಲಾತ್ ವಾರ್ಷಿಕದ ನೇತೃತ್ವ ವಹಿಸಿ ಆಶಿರ್ವಚನ ನೀಡಿದರು.
ಮೇಲ್ಪರಂಬ ಮಸೀದಿಯ ಖತೀಬ್ ಅಶ್ರಫ್ ರಹ್ಮಾನಿ ಚೌಕಿ ಧಾರ್ಮಿಕ ಪ್ರವಚನ ನೀಡಿದರು. ಅತಿಥಿಗಳಾಗಿ ಹಾಜಿ ಎಂ.ಎಚ್ ಮುಹಿಯ್ಯುದ್ದೀನ್, ಹಾಜಿ ಶಾಹುಲ್ ಹಮೀದ್ ಮೆಟ್ರೋ, ಜಮಾಲುದ್ದೀನ್ ದಾರಿಮಿ, ಹಾಜಿ ಎಂ.ಮಾಮು, ಯು.ಪಿ ಇಬ್ರಾಹೀಂ, ಅಬ್ದುಲ್ ಹಮೀದ್, ಆರ್.ಎಸ್. ಝಾಕಿರ್, ಅಬ್ದುಲ್ ರಝಾಕ್, ಸರ್ಫ್‌ರಾಝ್, ಇಬ್ರಾಹೀಂ, ಉಮರುಲ್ ಫಾರೂಕ್ ಫೈಝಿ, ಅಬ್ದುಲ್ ರಝಾಕ್ ನದ್ವಿ, ಅಬ್ದುಲ್ ಅಝೀಝ್ ಮುಸ್ಲಿಯಾರ್, ಅಬ್ದುಲ್ ಹಮೀದ್ ಸಖಾಫಿ, ಅಬೂಬಕ್ಕರ್ ಸಿದ್ಧೀಕ್ ಹನೀಫಿ, ಹಂಝ ಲತೀಫಿ, ಎಂಎ ಮುಹಮ್ಮದ್ ಭಾಗವಹಿಸಿದ್ದರು.

ಬಿ.ಕೆ. ಅಬ್ದುಲ್ ಖಾದರ್ ಮುಸ್ಲಿಯಾರ್ ಬಂಬ್ರಾಣ ಮಜ್ಲಿಸುನ್ನೂರು ವಾರ್ಷಿಕದ ನೇತೃತ್ವ ವಹಿಸಿದ್ದರು. ಮಸೀದಿಯ ಅಧ್ಯಕ್ಷ ಮಾಮು ಮಣೇಲ್‌ರ ಅಧ್ಯಕ್ಷತೆಯಲ್ಲಿ ಉರೂಸ್ ಸಮಾರೋಪ ನಡೆಯಿತು. ಬೊಳ್ಳೂರು ಮಸೀದಿಯ ಖತೀಬ್ ಶೈಖುನಾ ಅಲ್‌ಹಾಜ್ ಅಝ್ಹರ್ ಫೈಝಿ ದುಆಗೈದರು. ಅದ್ಭುತ ಬಾಲಕ ಸ್ವಾಲಿಹ್ ಬತ್ತೇರಿ ಮುಖ್ಯ ಮತಪ್ರಭಾಷಣಗೈದರು.

ಮಾಜಿ ಶಾಸಕ ಮೊಯ್ದಿನ್ ಬಾವ ಮುಖ್ಯ ಅತಿಥಿಯಾಗಿದ್ದರು. ಕೊರೋನ ಸಂದರ್ಭ ಸೇವೆಗೈದ ಡಾ.ಸಿದ್ದೀಕ್‌ರನ್ನು ಸನ್ಮಾನಿಸಲಾಯಿತು. ಅಬ್ದುಲ್ ಅಝೀಝ್ ಸ್ವಾಗತಿಸಿ, ವಂದಿಸಿದರು. ಮಸೀದಿ ಪುನರ್ ನಿರ್ಮಾಣ ಸಮಿತಿಯ ಕಾರ್ಯದರ್ಶಿ ಸರ್ಫ್ರಾಝ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X