Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಆತ್ಮ ನಿರ್ಭರ್ ಭಾರತಕ್ಕೆ ಮಾಹೆ...

‘ಆತ್ಮ ನಿರ್ಭರ್ ಭಾರತಕ್ಕೆ ಮಾಹೆ ವಿದ್ಯಾರ್ಥಿಗಳು ಮಾದರಿ’

ಮಾಹೆ ಮಣಿಪಾಲ ಕ್ಯಾಂಪಸ್‌ಗೆ ಭೇಟಿ ನೀಡಿದ ಮೋಹನ್ ಭಾಗ್ವತ್

ವಾರ್ತಾಭಾರತಿವಾರ್ತಾಭಾರತಿ2 March 2021 9:35 PM IST
share
‘ಆತ್ಮ ನಿರ್ಭರ್ ಭಾರತಕ್ಕೆ ಮಾಹೆ ವಿದ್ಯಾರ್ಥಿಗಳು ಮಾದರಿ’

ಮಣಿಪಾಲ, ಮಾ.2: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಮಧುಕರ ಭಾಗ್ವತ್ ಅವರು ಸೋಮವಾರ ಮತ್ತು ಮಂಗಳವಾರ ಮಣಿಪಾಲದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ)ಗೆ ಭೇಟಿ ನೀಡಿದ್ದು, ವಿವಿಧ ವಿಭಾಗಗಳನ್ನು ಸಂದರ್ಶಿಸಿ ಆಡಳಿತ ಮಂಡಳಿ ಹಾಗೂ ಪ್ರಾದ್ಯಾಪಕ ವೃಂದದೊಂದಿಗೆ ಸಂವಾದ ನಡೆಸಿದರು.

ಮಣಿಪಾಲಕ್ಕೆ ಆಗಮಿಸಿದ ಮೋಹನ್ ಭಾಗ್ವತ್ ಅವರನ್ನು ಮಾಹೆಯ ಅಧ್ಯಕ್ಷ ಹಾಗೂ ಬೆಂಗಳೂರಿನ ಮಣಿಪಾಲ ಶಿಕ್ಷಣ ಹಾಗೂ ವೈದ್ಯಕೀಯ ಗುಂಪಿನ ಅಧ್ಯಕ್ಷ ರಾದ ಡಾ.ರಂಜನ್ ಎಂ.ಪೈ ಸ್ವಾಗತಿಸಿದರು. ಬಳಿಕ ಭಾಗ್ವತ್ ಅವರು ಮಾಹೆಯ ಆಡಳಿತ ಕಚೇರಿ ಇರುವ ಮಣಿಪಾಲ ಎಜ್ಯು ಬಿಲ್ಡಿಂಗ್‌ಗೆ ಆಗಮಿಸಿದರು.

ಸೋಮವಾರ ಅಪರಾಹ್ನ ಅವರು ಆಡಳಿತ ಮಂಡಳಿಯ ಉನ್ನತ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು. ಮಾಹೆಯ ಕುಲಪತಿ ಲೆ.ಜ. ಡಾ. ಎಂ.ಡಿ.ವೆಂಕಟೇಶ್ ಅವರು ಮಾಹೆ ನಡೆದುಬಂದ ದಾರಿಯ ಪಕ್ಷಿನೋಟವನ್ನು ನೀಡಿದರಲ್ಲದೇ, ಸಂಸ್ಥೆಯ ಭವಿಷ್ಯದ ಯೋಜನೆಗಳನ್ನು ವಿವರಿಸಿದರು. ಬಳಿಕ ಅವರು ಅದೇ ಕಟ್ಟಡದಲ್ಲಿರುವ ಮಣಿಪಾಲದ ಸಮಗ್ರ ಚಿತ್ರಣವನ್ನು ನೀಡುವ ಸಾಕ್ಷಚಿತ್ರವನ್ನು ವೀಕ್ಷಿಸಿದರು.

ಮಾಹೆಯ ಪ್ರಾದ್ಯಾಪಕ ವೃಂದದೊಂದಿಗೂ ಮೋಹನ್ ಭಾಗ್ವತ್ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಭಾಗ್ವತ್ ಅವರು ದೇಶದ ಉನ್ನತ ಶಿಕ್ಷಣ, ಆರೋಗ್ಯ, ಸಂಶೋಧನೆ ಹಾಗೂ ಸಾಮಾಜಿಕ ಕ್ಷೇತ್ರಗಳಿಗೆ ಮಾಹೆ ನೀಡುತ್ತಿರುವ ಅಗಾಧ ಕೊಡುಗೆಯನ್ನು ಶ್ಲಾಘಿಸಿದರು.
‘ಮೇಕ್ ಇಂಡಿಯಾ ಆತ್ಮ ನಿರ್ಭರ್ ಭಾರತಕ್ಕೆ ಅಗತ್ಯವಾದ ಆತ್ಮವಿಶ್ವಾಸ, ಜನರ ಸೇವೆಗೆ ಸಂಕಲ್ಪ, ಹಿರಿಯರಿಗೆ ಗೌರವ ನೀಡುವುದನ್ನು ಮಾಹೆಯ ವಿದ್ಯಾರ್ಥಿಗಳಿಗೆ ದೊರೆಯುತ್ತಿದೆ. ಮಾಹೆ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿ ಜೀವನಕ್ಕೆ ಅಗತ್ಯವಾದ, ಭಾರತದ ಶಿಕ್ಷಣ ವ್ಯವಸ್ಥೆಯನ್ನು ಸದೃಢಗೊಳಿಸುವ ಮೂಲಭೂತ ಅಗತ್ಯತೆಗಳೆಲ್ಲವೂ ಮಾಹೆಯಲ್ಲಿವೆ.’ ಎಂದು ಶ್ಲಾಘಿಸಿದರು.

ಮಾಹೆ ಕ್ಯಾಂಪಸ್‌ನಲ್ಲಿ ಇವೆಲ್ಲವೂ ಅನುಷ್ಠಾನಗೊಂಡಿದ್ದು, ಕಾರ್ಯರೂಪಕ್ಕೆ ಬಂದಿದೆ. ಈ ಮೂಲಕ ಮಾಹೆ, ವಿದ್ಯಾರ್ಥಿಗಳಿಗೆ ಬಲಿಷ್ಟ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ಉಳಿದೆಲ್ಲ ಶಿಕ್ಷಣ ಸಂಸ್ಥೆಗಳಿಗೆ ಮಾದರಿಯಂತೆ ಕಾರ್ಯ ನಿರ್ವಹಿಸುತ್ತಿದೆ ಎಂದು ಮೋಹನ ಭಾಗ್ವತ್ ನುಡಿದರು.

ಮೋಹನ್ ಭಾಗ್ವತ್ ಅವರು ಇಂದು ಮಣಿಪಾಲ ಕಸ್ತೂರ್‌ಬಾ ಮೆಡಿಕಲ್ ಕಾಲೇಜಿನ ಅತ್ಯಂತ ಜನಪ್ರಿಯ ಅನಾಟಮಿ ಮತ್ತು ಫೆಥಾಲಜಿ ಮ್ಯೂಸಿಯಂ (ಎಂಎಪಿ)ಗೆ ಭೇಟಿ ನೀಡಿ ಎಂಎಪಿಯ ಡಿಜಲೀಕರಣ ಪ್ರಕ್ರಿಯೆಗೆ ಚಾಲನೆ ನೀಡಿದರು. ಅಲ್ಲದೇ ಅವರು ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಷನ್ (ಎಂಐಸಿ) ಹಾಗೂ ಐಟಿ ವಿಭಾಗಕ್ಕೂ ಭೇಟಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X