Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗುಡಿಸಲು ಮುಕ್ತ ರಾಜ್ಯವಾಗಿಸುವುದು ನಮ್ಮ...

ಗುಡಿಸಲು ಮುಕ್ತ ರಾಜ್ಯವಾಗಿಸುವುದು ನಮ್ಮ ಗುರಿ: ಕೆ. ರವೀಂದ್ರ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ4 March 2021 10:25 PM IST
share
ಗುಡಿಸಲು ಮುಕ್ತ ರಾಜ್ಯವಾಗಿಸುವುದು ನಮ್ಮ ಗುರಿ: ಕೆ. ರವೀಂದ್ರ ಶೆಟ್ಟಿ

ಕೋಲಾರ: ಕರ್ನಾಟಕ ರಾಜ್ಯದಲ್ಲಿ ಅರೆ ಅಲೆಮಾರಿ ಮತ್ತು ಅಲೆಮಾರಿ ಜನಾಂಗಗಳು ಹಿಂದುಳಿದಿದ್ದು, ಇವರು ಹೆಚ್ಚಾಗಿ ಗುಡಿಸಲುಗಳಲ್ಲಿ ವಾಸಿಸುತ್ತಿದ್ದು, ಇವರೆಲ್ಲರಿಗೂ ವಿವಿಧ ಯೋಜನೆಗಳಡಿ ವಸತಿ ಸೌಲಭ್ಯಗಳನ್ನು ಕಲ್ಪಿಸಿ ರಾಜ್ಯವನ್ನು ಗುಡಿಸಲು ಮುಕ್ತಮಾಡುವ ಗುರಿಯನ್ನು ಹೊಂದಲಾಗಿದೆ ಎಂದು ಕರ್ನಾಟಕ ಅಲೆಮಾರಿ ಅಥವಾ ಅರೆ ಅಲೆಮಾರಿ ಅಭಿವೃದ್ಧಿ, ನಿಗಮದ ಅಧ್ಯಕ್ಷರಾದ ಕೆ.ರವೀಂದ್ರ ಶೆಟ್ಟಿ ಅವರು ತಿಳಿಸಿದರು.

ಇಂದು ಪ್ರವಾಸಿ ಮಂದಿರ ಕೋಲಾರದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರು ಸುಮಾರು ಒಂದು ಲಕ್ಷದಷ್ಟಿದ್ದು, ನಿಗಮದಡಿಯಲ್ಲಿ 46 ಜಾತಿಗಳಿವೆ. ಅತೀ ಹೆಚ್ಚಾಗಿ ಗೊಲ್ಲ ಅಥವಾ ಯಾದವ ಜನಾಂಗದವರಿದ್ದು ಇವರಿಗೆ ಶೇ. ೫೦ ರಷ್ಟು ನಿಗಮದ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಉಳಿದ ೪೫ ಜಾತಿಗಳಿಗೆ ಶೇ ೫೦ ರಷ್ಟು ಸಾಲ ಸೌಲಭ್ಯವನ್ನು ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಲಭ್ಯ ವಿರುವ ಜಾತಿಗಳು ಪಿಚ್ಚಗುಂಟ್ಲ, ಹೆಳವ, ಗೋಂಧಳಿ, ಬೈರಾಗಿ, ಗಾರುಡಿ ಜನಾಂಗದವರಿರುತ್ತಾರೆ. ಇನ್ನುಳಿದ ಜನಾಂಗದವರು ಈ ಜಿಲ್ಲೆಯಲ್ಲಿ ಲಭ್ಯವಿರುವುದಿಲ್ಲ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ೨೦೧೩-೧೪ ನೇ ಸಾಲಿನಿಂದ ಈವರೆಗೆ ವಿವಿಧ ಯೋಜನೆಯಡಿ ಒಟ್ಟು ೮೧೧ ಫಲಾನುಭವಿಗಳಿಗೆ ೪೪೭.೯೫ ಲಕ್ಷ ರೂ. ಆರ್ಥಿಕ ಸೌಲಭ್ಯಗಳನ್ನು ಒದಗಿಸಲಾಗಿದೆ. ಒಟ್ಟಾರೆ ಈ ಸಮುದಾಯಕ್ಕೆ ಜಿಲ್ಲೆಯಲ್ಲಿ ಸುಮಾರು ೧೫೦ ಎಕರೆ ಜಮೀನುಗಳಗೆ ಗಂಗಾ ಕಲ್ಯಾಣ ಯೋಜನೆಯಡಿ ನೀರಾವರಿ ಸೌಲಭ್ಯವನ್ನು ಒದಗಿಸಲಾಗಿದೆ. ನಿಗಮದಿಂದ ಒಂದು ಕುಟುಂಬಕ್ಕೆ ಒಂದು ಬಾರಿ ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದರು.

ಈ ಜನಾಂಗಗಳ ಹೆಚ್ಚಿನ ಅಭಿವೃದ್ಧಿಗಾಗಿ ೨೦೨೦-೨೧ನೇ ಸಾಲಿನಲ್ಲಿ ಪ್ರತ್ಯೇಕ ನಿಗಮವನ್ನು ಸರ್ಕಾರ ಪ್ರಾರಂಭಿಸಲಾಗಿದೆ. ಜಿಲ್ಲೆಗೆ ಈ ಸಾಲಿಗೆ ನೀಡಿದ ಅನುದಾನದಲ್ಲಿ ಒಟ್ಟು ೧೧೦ ಪಾಲನುಭಾವಿಗಳಿಗೆ ೬೬.೬೮ ಲಕ್ಷ ರೂ. ಆರ್ಥಿಕ ಸೌಲಭ್ಯವನ್ನು ಒದಗಿಸಲಾಗಿದೆ ಎಂದರು.

ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯಗಳು ಒಗ್ಗಟ್ಟಾಗಿ ಸಂಘಟಿತಗೊಳ್ಳಬೇಕು. ಅವರಿಗೆ ದೊರೆಯಬೇಕಾದ ಮೂಲಭೂತ ಸೌಕರ್ಯಗಳು ಮತ್ತು ಸದು ಪಯೋಗ ಮಾಡಿಕೊಳ್ಳಬೇಕು. ೪೬ ಸಮುದಾಯಗಳ ಪೂರ್ತಿ ಸಂರ್ವಾಗಿಣ ಅಭಿವೃದ್ಧಿಗಾಗಿ ಶ್ರಮಿಸಲಾಗುವುದು. ೨೦೨೧-೨೨ನೆ ಸಾಲಿನ ಬಜೆಟ್‌ನಲ್ಲಿ ೨೫೦ ಕೋಟಿ ಅನುದಾನವನ್ನು ನಿಗಮಕ್ಕೆ ನೀಡಲು ಮನವಿ ಮಾಡಲಾಗಿದೆ ಎಂದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ರಾಜಣ್ಣ ಅವರು ಮಾತನಾಡಿ ಕಳೆದ ವರ್ಷ ಹಿಂದುಳಿದ ವರ್ಗಗಳಿಂದ ವಸತಿ ಸೌಲಭ್ಯಕ್ಕಾಗಿ ೧೪೬ ಅರ್ಜಿಗಳು ಬಂದಿದ್ದು, ಇದರಲ್ಲಿ ೧೨೨ ಪಲಾನುಭವಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲಾಗಿದೆ. ಅದರ ಹಿಂದಿನ ವರ್ಷ ೨೫೮ ಅರ್ಜಿಗಳು ಬಂದಿದ್ದು ಎಲ್ಲಾ ಪಲಾ ನುಭವಿಗಳಿಗೂ ವಸತಿ ಸೌಲಭ್ಯ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರಕಾದ ಗಣೇಶ್, ಮುಖಂಡರಾದ ಡಾ. ವೇಣುಗೋಪಾಲ್ ಹಾಗೂ ಮುಖಂಡರು ಉಪಸ್ಥಿತರಿದ್ದರು.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X