Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೀಸಲು ಅರಣ್ಯ ವ್ಯಾಪ್ತಿಯಿಂದ ಕೈ ಬಿಡುವ...

ಮೀಸಲು ಅರಣ್ಯ ವ್ಯಾಪ್ತಿಯಿಂದ ಕೈ ಬಿಡುವ ಮೊದಲು ಕೇಂದ್ರದ ಅನುಮತಿ ಕಡ್ಡಾಯ: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ5 March 2021 7:54 PM IST
share
ಮೀಸಲು ಅರಣ್ಯ ವ್ಯಾಪ್ತಿಯಿಂದ ಕೈ ಬಿಡುವ ಮೊದಲು ಕೇಂದ್ರದ ಅನುಮತಿ ಕಡ್ಡಾಯ: ಹೈಕೋರ್ಟ್

ಬೆಂಗಳೂರು, ಮಾ.5: ರಾಜ್ಯದ ಮೀಸಲು ಅರಣ್ಯ ಪ್ರದೇಶ ಅಥವಾ ಅರಣ್ಯದ ಕೆಲ ಭೂ ಭಾಗವನ್ನು ಮೀಸಲು ಅರಣ್ಯ ವ್ಯಾಪ್ತಿಯಿಂದ ಕೈಬಿಡುವ ಮೊದಲು ಕೇಂದ್ರ ಸರಕಾರದ ಅನುಮತಿ ಕಡ್ಡಾಯ ಎಂದು ಹೈಕೋರ್ಟ್ ಪ್ರಕರಣವೊಂದರಲ್ಲಿ ಸ್ಪಷ್ಟಪಡಿಸಿದೆ. ಇದರಿಂದ, ರಾಜ್ಯ ಸರಕಾರಕ್ಕೆ ತೀವ್ರ ಹಿನ್ನೆಡೆವುಂಟಾಗಿದೆ.

2017ರಲ್ಲಿ ರಾಜ್ಯ ಸರಕಾರ ಶಿವಮೊಗ್ಗದ ಸಾಗರ ಅರಣ್ಯ ಪ್ರದೇಶದ 6742 ಎಕರೆಯಲ್ಲಿ 30.16 ಎಕರೆ ಭೂಮಿಯನ್ನು ಪುನರ್ವಸತಿ ಯೋಜನೆಗಾಗಿ ಮೀಸಲು ಅರಣ್ಯ ವ್ಯಾಪ್ತಿಯಿಂದ ಕೈಬಿಟ್ಟು ಕಂದಾಯ ಇಲಾಖೆಗೆ ಹಸ್ತಾಂತರಿಸಿತ್ತು. ಇದನ್ನು ಪ್ರಶ್ನಿಸಿ ಗಿರೀಶ್ ಆಚಾರ್ ಎನ್ನುವವರು ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ಅರ್ಜಿ ಸಲ್ಲಿಸಿದ್ದರು.

ರಾಜ್ಯ ಸರಕಾರ ತನ್ನ ಕರ್ನಾಟಕ ಅರಣ್ಯ ಕಾಯ್ದೆ-1963ರ ಸೆಕ್ಷನ್ 28ರ ಅಡಿ ಈ ಕ್ರಮ ಜರುಗಿಸಿರುವುದಾಗಿ ಹೇಳಿದೆ. ಆದರೆ, ಮೀಸಲು ಅರಣ್ಯ ಪ್ರದೇಶವನ್ನು ಕೈಬಿಟ್ಟಿರುವ ರಾಜ್ಯದ ಕ್ರಮ ಕೇಂದ್ರ ಸರಕಾರ ಜಾರಿಗೆ ತಂದಿರುವ ಅರಣ್ಯ(ಸಂರಕ್ಷಣೆ) ಕಾಯ್ದೆ -1980ರ ಸೆಕ್ಷನ್ 2 ರ ವಿವರಣೆ ಹಾಗೂ ಸುಪ್ರೀಂ ಕೋರ್ಟ್ ಪ್ರಕರಣವೊಂದರಲ್ಲಿ ನೀಡಿರುವ ತೀರ್ಪಿಗೆ ವಿರುದ್ಧವಾಗಿದೆ.

ಮೀಸಲು ಅರಣ್ಯ ಭೂಮಿಯನ್ನು ಕೈಬಿಟ್ಟಿರುವ ಸರಕಾರದ ಕ್ರಮ ಕಾನೂನು ಬಾಹಿರವಷ್ಟೇ ಅಲ್ಲ, ಸಂವಿಧಾನದ ವಿಧಿ 48ಎ ಹಾಗೂ 51ಎ ಗಳನ್ನು ಉಲ್ಲಂಘಿಸಿದೆ ಎಂದು ಅಭಿಪ್ರಾಯಪಟ್ಟಿದೆ. ಹಾಗೆಯೇ, ಮೀಸಲು ಅರಣ್ಯ ವ್ಯಾಪ್ತಿಯಿಂದ 30.16ಎಕರೆ ಅರಣ್ಯ ಭೂಮಿಯನ್ನು ಕಂದಾಯ ಇಲಾಖೆಗೆ ಹಸ್ತಾಂತರಿಸಿದ್ದ ಸರಕಾರದ ಕ್ರಮವೂ ಅನೂರ್ಜಿತ ಎಂದು ಆದೇಶಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X