Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾ.7ರಂದು ‘ಪೆಪ್ಪೆರೆರೆ ಪೆರೆರೆರೆ’ ತುಳು...

ಮಾ.7ರಂದು ‘ಪೆಪ್ಪೆರೆರೆ ಪೆರೆರೆರೆ’ ತುಳು ಸಿನಿಮಾ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ5 March 2021 8:36 PM IST
share

ಉಡುಪಿ, ಮಾ.5: ನಿಶಾನ್ ವರುಣ್ ಮೂವೀಸ್ ಬ್ಯಾನರ್‌ನಡಿ ತಯಾರಾಗಿರುವ ವಿಜಯ್ ಶೋಭರಾಜ್ ಪಾವೂರ್ ನಿರ್ದೇಶನದ ‘ಪೆಪ್ಪೆರೆರೆ ಪೆರೆರೆರೆ’ ತುಳು ಚಲಚನಚಿತ್ರ ಮಾ.7ರಂದು ಅಪರಾಹ್ನ 1:30ಕ್ಕೆ ನಮ್ಮ ಕುಡ್ಲ ಟಾಕೀಸ್ ಕೇಬಲ್ ಚಾನೆಲ್‌ನಲ್ಲಿ ತೆರೆ ಕಾಣಲಿದೆ.

ಮಾ.7ರಂದೇ ಪ್ರಾರಂಭಗೊಳ್ಳುವ ಮಂಗಳೂರಿನ ನಮ್ಮ ಕುಡ್ಲ ಟಾಕೀಸ್‌ನಲ್ಲಿ ಮೊದಲ ಚಿತ್ರವಾಗಿ ‘ಪೆಪ್ಪೆರೆರೆ ಪೆರೆರೆರೆ’ ಬಿಡುಗಡೆಗೊಳ್ಳಲಿದ್ದು, ಆ ದಿನ ಅಪರಾಹ್ನ 1:30ಕ್ಕೆ ಸಂಜೆ 6:00ಕ್ಕೆ ಹಾಗೂ ರಾತ್ರಿ 9:00ಕ್ಕೆ ಒಟ್ಟು ಮೂರು ಪ್ರದರ್ಶನವಿರುತ್ತದೆ. ಬಳಿಕ ಮಾರ್ಚ್ ತಿಂಗಳ ಪ್ರತಿ ರವಿವಾರ ಈ ಚಿತ್ರದ ಮೂರು ಪ್ರದರ್ಶನ ನಮ್ಮ ಕುಡ್ಲ ಟಾಕೀಸ್‌ನಲ್ಲಿ ಇರುತ್ತದೆ ಎಂದು ಮಲ್ನಾಡ್ ಇನ್ಫೋಟೆಕ್‌ನ ಸಿಇಒ ಹರೀಶ್ ಬಿ.ಕರ್ಕೇರಾ ಹಾಗೂ ನಮ್ಮ ಕುಡ್ಲ ಟಾಕೀಸ್‌ನ ಸಿಓಓ ನವನೀತ್ ಶೆಟ್ಟಿ ಕದ್ರಿ ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು

ತುಳು ಸಿನಿಮಾಕ್ಕೆ ಮೀಸಲಾದ ನಮ್ಮ ಕುಡ್ಲ ಟಾಕೀಸ್ ಮೂಲಕ ಪ್ರತಿ ತಿಂಗಳು ಒಂದೊಂದು ಹೊಸ ತುಳು ಸಿನಿಮಾ ಪ್ರಸಾರಗೊಳ್ಳಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಕೇಬಲ್ ಮೂಲಕ ಈ ಚಿತ್ರಗಳನ್ನು ಮನೆ ಮಂದಿಯೆಲ್ಲಾ ಮನೆಯಲ್ಲೇ ಕುಳಿತು ವೀಕ್ಷ್ಷಿಸಬಹುದಾಗಿದೆ. ಇದಕ್ಕಾಗಿ ಕೇಬಲ್‌ಗೆ 120 ರೂ. ಹಾಗೂ ಎಚ್‌ಡಿ ಚಾನೆಲ್ ಬಯಸಿದರೆ 160 ರೂ.ವನ್ನು ಪ್ರತಿ ತಿಂಗಳು ನೀಡಬೇಕಾಗುತ್ತದೆ ಎಂದರು.

 ಒಮ್ಮೆ ನೀವು ಹಣ ನೀಡಿದರೆ ತಿಂಗಳಲ್ಲಿ 12 ಬಾರಿ ಸಿನಿಮಾವನ್ನು ವೀಕ್ಷಿಸಲು ಸಾಧ್ಯವಿದೆ. ಹೀಗೆ ಕೇಬಲ್ ಮೂಲಕ ಕರಾವಳಿಯ 3ರಿಂದ 5 ಲಕ್ಷ ಮಂದಿ ಸಿನಿಮಾ ವೀಕ್ಷಿಸಲು ಸಾಧ್ಯವಾಗಲಿದೆ ಎಂದು ಹರೀಶ್ ಕರ್ಕೇರ ತಿಳಿಸಿದರು. ಮಾರ್ಚ್ ತಿಂಗಳ ಬಳಿಕ ಸಿನಿಮಾ ನಿರ್ಮಾಪಕರು ಚಿತ್ರವನ್ನು ಸಿನಿಮಾ ಮಂದಿರಗಳಲ್ಲಿ ಹಾಗೂ ಮಲ್ಚಿಫ್ಲೆಕ್ಸ್‌ಗಳಲ್ಲಿ ಬಿಡುಗಡೆ ಮಾಡಬಹುದಾಗಿದೆ ಎಂದು ನವನೀತ್ ಶೆಟ್ಟಿ ಕದ್ರಿ ತಿಳಿಸಿದರು.

ಹಾಸ್ಯಕ್ಕೆ ಒತ್ತು ನೀಡಲಾದ ‘ಪೆಪ್ಪೆರೆರೆ ಪೆರೆರೆರೆ’ ಚಿತ್ರದಲ್ಲಿ ತುಳು ಹಾಸ್ಯ ದಿಗ್ಗಜರಾದ ಅರವಿಂದ ಬೋಳಾರ್, ದೇವದಾಸ ಕಾಪಿಕಾಡ್, ನವೀನ್ ಡಿ ಪಡೀಲ್, ಭೋಜರಾಜ ವಾಮಂಜೂರು ಜೊತೆಗೆ ಉಮೇಶ್ ಮಿಜಾರ್, ಶಶಿರಾಜ್ ಕಾವೂರ್, ದಿನೇಶ್ ಕೋಡಪದವು, ಮೈತ್ರಿ ಕಶ್ಯಪ್, ಚೈತ್ರಾ ಶೆಟ್ಟಿ ಸುನೀತಾ ಎಕ್ಕೂರು ಮುಂತಾದವರಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಎ2ಎಸ್‌ನ ಅರ್ಜುನ್ ಕಾಪಿಕಾಡ್, ನಿರ್ಮಾಪಕ ನಿಶಾನ್ ಕೃಷ್ಣ ಭಂಡಾರಿ, ಕೇಬಲ್ ನೆಟ್‌ವರ್ಕ್‌ನ ಕಿರಣ್‌ಕುಮಾರ್, ಸುಧಾಕರ ಶೆಟ್ಟಿ ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X