Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಮೊರೆ...

ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಮೊರೆ ಹೋಗಿರುವ ಸಚಿವರನ್ನು ಸಂಪುಟದಿಂದ ವಜಾ ಮಾಡಿ: ಸಾ.ರಾ.ಮಹೇಶ್ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ6 March 2021 2:57 PM IST
share
ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಮೊರೆ ಹೋಗಿರುವ ಸಚಿವರನ್ನು ಸಂಪುಟದಿಂದ ವಜಾ ಮಾಡಿ: ಸಾ.ರಾ.ಮಹೇಶ್ ಒತ್ತಾಯ

ಮೈಸೂರು, ಮಾ.6:  ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ಯಾವುದೇ ಸುದ್ದಿಯನ್ನು ಪ್ರಸಾರ ಮಾಡಬಾರದು ಎಂದು ನ್ಯಾಯಾಲಯದ ಮೊರೆ ಹೋಗಿರುವ ಸಚಿವರನ್ನು ಸಂಪುಟದಿಂದ ವಜಾ ಮಾಡಿ ಎಂದು ಶಾಸಕ ಸಾ.ರಾ.ಮಹೇಶ್ ಒತ್ತಾಯಿಸಿದ್ದಾರೆ.

ನಗರದ ಗಾಂಧಿ ವೃತ್ತದಲ್ಲಿ ಶನಿವಾರ ಜೆಡಿಎಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಜ್ಯ ಮತ್ತು ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿ ಹಾಗೂ ಪೆಟ್ರೋಲ್, ಡೀಸೆಲ್ ಮತ್ತು ಅನಿಲ ಬೆಲೆ ಏರಿಕೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ನ್ಯಾಯಾಲಯದ ಮೊರೆ ಹೋಗಿರುವವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಸದನದಲ್ಲೂ ಒತ್ತಾಯ ಮಾಡುತ್ತೇನೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕೆ? ಇವರುಗಳು ಅರ್ಜಿ ಹಾಕಿರುವುದು ನಾವೆಲ್ಲರೂ ತಲೆತಗ್ಗಿಸುವ ವಿಚಾರ. ಇದೆಲ್ಲದರ ಹಿಂದೆ ಒಂದು ಷಡ್ಯಂತ್ರ ಇದೆ. ಅದು ಹೊರಗೆ ಬರಬೇಕು. ಬಾಂಬೆಯಲ್ಲಿ ಅಷ್ಟೊಂದು ಟೈಟ್ ಸೆಕ್ಯೂರಿಟಿ ಇಟ್ಟುಕೊಂಡವರು ಯಾಕೆ ಅರ್ಜಿ ಹಾಕಿದ್ದಾರೆ ಎಂದು ಪ್ರಶ್ನಿಸಿದರು.

ಇವರ ಈ ನಡವಳಿಕೆ ನೋಡಿದರೆ ಇವರನ್ನು ಬ್ಲಾಕ್ ಮೇಲ್ ಮಾಡುವ ಷಡ್ಯಂತ್ರ ಮೊದಲೇ ಆಗಿತ್ತಾ ಎಂಬ ಅನುಮಾನ ಬರುತ್ತಿದೆ. ಸಚಿವರನ್ನೇ ಬ್ಲಾಕ್ ಮೇಲ್ ಮಾಡುವುದಾದರೆ ಜನಸಾಮಾನ್ಯರ ಗತಿ ಏನು? ಮುಖ್ಯಮಂತ್ರಿ ಇದನ್ನು ಗಂಭಿರವಾಗಿ ಪರಿಗಣಿಸಬೇಕು ಎಂದು ಸಾ.ರಾ.ಮಹೇಶ್ ಆಗ್ರಹಿಸಿದರು.

ನಮ್ಮ ಸ್ನೇಹಿತರು ಬಾಂಬೆ ಡೇಸ್ ಪುಸ್ತಕ ಬರೆಯುತ್ತೇನೆ ಎಂದಾಗ ಸುಳ್ಳು ಎಂದುಕೊಂಡಿದ್ದೆ. ಅವರು ಹುಣಸೂರಿನಿಂದ ಬಾಂಬೆವರೆಗೆ ಪುಸ್ತಕ ಬರೆಯತ್ತೇನೆ ಎಂದರು. ಬಹುಶಃ ಅದರಲ್ಲಿ ಈ ಎಲ್ಲ ವಿಚಾರಗಳು ಅದರಲ್ಲಿ ಉಲ್ಲೇಖ ಆಗಬಹುದೇನೊ ಎಂದರು.

ಇವರ ವಿಡೀಯೊ ಪ್ರಸಾರಕ್ಕೆ ತಡೆ ಕೋರಿ ಅರ್ಜಿ ಹಾಕಿರುವುದು ಶಾಸಕಾಂಗಕ್ಕೆ ಮಾಡಿದ ಅವಮಾನ. ನಿಮಗೆ ಯಾಕೇ ಭಯ. ಮೊನ್ನೆಯೂ ಅನೇಕ ಶಾಸಕರ ವೀಡಿಯೊ ಇದೆ ಅಂತ ಹೇಳಿದ್ದರು. ಆ ಹೇಳಿಕೆ ನೀಡಿದವರನ್ನು ತಕ್ಷಣ ಯಾಕೆ ಬಂಧಿಸಲಿಲ್ಲ? ಅದೇನು ಬ್ಲಾಕ್ ಮೇಲ್ ತಂತ್ರನಾ ಎಂದವರು ಪ್ರಶ್ನಿಸಿದರು.

ತಪ್ಪು ಮಾಡಿಲ್ಲ ಎಂದರೆ ನೀವೇಕೆ ನ್ಯಾಯಾಲಯಕ್ಕೆ ಹೋಗಿದ್ದೀರಿ. ಬಾಂಬೆಗೆ ಹೋಗಿದ್ದವರ ಬಗ್ಗೆ ಇನ್ನು ಏನೇನು ಇದೆಯೊ. ಈ ರೀತಿಯ ಸರ್ಕಾರ ತರುವುದಕ್ಕೆ ಬಾಂಬೆಗೆ ಹೋಗಿದ್ದು ಇದೇನಾ ನಿಮ್ಮ ಘನ ಸಾಧನೆ ಎಂದು ಕಿಡಿಕಾರಿದರು.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಿಂದ ಈಗ ನಮ್ಮ ಕುಟುಂಬದವರೇ ನಮ್ಮನ್ನು ಅನುಮಾನದಿಂದ ನೋಡುವಂತಾಗಿದೆ. ಇದನ್ನು ಮಾತನಾಡುವುದಕ್ಕೆ ಅಸಹ್ಯ ಆಗುತ್ತಿದೆ. ಮನೆಯಲ್ಲಿ ಕುಟುಂಬಸ್ಥರ ಜೊತೆ ಕುಳಿತು ಟಿವಿ ನೋಡುವುದಕ್ಕೂ ಹಿಂಸೆ ಆಗುತ್ತಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X