Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ದೇಶದಲ್ಲಿ 2 ತಿಂಗಳಲ್ಲೇ ಗರಿಷ್ಠ 18,700...

​ದೇಶದಲ್ಲಿ 2 ತಿಂಗಳಲ್ಲೇ ಗರಿಷ್ಠ 18,700 ಕೋವಿಡ್ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ7 March 2021 9:32 AM IST
share
​ದೇಶದಲ್ಲಿ 2 ತಿಂಗಳಲ್ಲೇ ಗರಿಷ್ಠ 18,700 ಕೋವಿಡ್ ಪ್ರಕರಣ ದಾಖಲು

ಹೊಸದಿಲ್ಲಿ : ದೇಶದಲ್ಲಿ ದೈನಿಕ ಕೋವಿಡ್-19 ಪ್ರಕರಣಗಳ ಸಂಖ್ಯೆ ಒಂದೇ ಸಮನೆ ಏರುತ್ತಿದ್ದು, ಶನಿವಾರ ಕಳೆದ 59 ದಿನಗಳಲ್ಲೇ ಗರಿಷ್ಠ ಅಂದರೆ 18,700 ಹೊಸ ಪ್ರಕರಣಗಳು ವರದಿಯಾಗಿವೆ. ಮಹಾರಾಷ್ಟ್ರದಲ್ಲಿ ಸತತ ಎರಡನೇ ದಿನ 10 ಸಾವಿರಕ್ಕೂ ಅಧಿಕ ಪ್ರಕರಣಗಳು ದೃಢಪಟ್ಟಿವೆ. ಎರಡು ದಿನಗಳ ಕಾಲ ನೂರರ ಮೇಲಿದ್ದ ಸೋಂಕಿತರ ಸಾವಿನ ಸಂಖ್ಯೆ ಶನಿವಾರ 99ಕ್ಕೆ ಇಳಿದಿದೆ.

ಶನಿವಾರ ದೇಶದಲ್ಲಿ 18,765 ಹೊಸ ಪ್ರಕರಣಗಳು ವರದಿಯಾಗಿದ್ದು, ಇದು ಜನವರು 6ರ ಬಳಿಕ ದಾಖಲಾದ ಗರಿಷ್ಠ ಸಂಖ್ಯೆಯಾಗಿದೆ. ಜ.28ರಂದು 18,894 ಪ್ರಕರಣಗಳು ವರದಿಯಾಗಿದ್ದರೂ, ಈ ಪೈಕಿ 6 ಸಾವಿರ ಪ್ರಕರಣಗಳು ಛತ್ತೀಸ್‌ಗಢದಿಂದ ವರದಿಯಾದ ಹಳೆ ಪ್ರಕರಣಗಳು. ಶುಕ್ರವಾರ ದೇಶದಲ್ಲಿ 18,307 ಪ್ರಕರಣಗಳು ಬೆಳಕಿಗೆ ಬಂದಿದ್ದವು.

ಇದರೊಂದಿಗೆ ಭಾರತದಲ್ಲಿ ಏಳು ದಿನಗಳ ದೈನಿಕ ಸರಾಸರಿ ಸತತ 20ನೇ ದಿನವೂ ಏರಿಕೆ ಕಂಡಿದ್ದು, 16311 ಆಗಿದೆ. ಫೆಬ್ರುವರಿ 14ರಿಂದೀಚೆಗೆ ಕೋವಿಡ್ ಪ್ರಕರಣಗಳ ಸಂಖ್ಯೆ ಐದು ತಿಂಗಳ ಇಳಿಕೆ ಬಳಿಕ ದೀಢೀರ್ ಏರಿಕೆ ಕಂಡುಬಂದಿದ್ದು, ಸರಾಸರಿಯಲ್ಲಿ ಭಾರಿ ಹೆಚ್ಚಳ ಕಂಡುಬಂದಿದೆ.

ಮಹಾರಾಷ್ಟ್ರದಲ್ಲಿ ಸತತ ಎರಡನೇ ದಿನ 10 ಸಾವಿರಕ್ಕಿಂತ ಅಧಿಕ ಪ್ರಕರಣಗಳು ದಾಖಲಾಗಿವೆ. ಶನಿವಾರ 10187 ಪ್ರಕರಣಗಳು ದೃಢಪಟ್ಟಿವೆ. ಶುಕ್ರವಾರ 10216 ಪ್ರಕರಣ ಬೆಳಕಿಗೆ ಬಂದಿತ್ತು. ಪುಣೆ ಜಿಲ್ಲೆಯೊಂದರಲ್ಲೇ 1925 ಪ್ರಕರಣಗಳು ವರದಿಯಾಗಿವೆ. ನಾಗ್ಪುರದಲ್ಲಿ 1217, ಮುಂಬೈನಲ್ಲಿ 1188 ಪ್ರಕರಣಗಳು ವರದಿಯಾಗಿವೆ. ಮಹಾರಾಷ್ಟ್ರದಲ್ಲಿ 47 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಕೇರಳದಲ್ಲಿ 2791 ಹೊಸ ಪ್ರಕರಣಗಳು ವರದಿಯಾಗಿದ್ದು, ಪಂಜಾಬ್‌ನಲ್ಲಿ 2020ರ ಅಕ್ಟೋಬರ್ 1ರ ಬಳಿಕ ಗರಿಷ್ಠ ಅಂದರೆ 1179 ಪ್ರಕರಣಗಳು ವರದಿಯಾಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X