Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅನಾರೋಗ್ಯ ನಿಮಿತ್ತ ಜಾಮೀನು ಪಡೆದಿದ್ದ...

ಅನಾರೋಗ್ಯ ನಿಮಿತ್ತ ಜಾಮೀನು ಪಡೆದಿದ್ದ ಹೋರಾಟಗಾರ ವರವರ ರಾವ್ ಆಸ್ಪತ್ರೆಯಿಂದ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ7 March 2021 11:10 AM IST
share
ಅನಾರೋಗ್ಯ ನಿಮಿತ್ತ ಜಾಮೀನು ಪಡೆದಿದ್ದ ಹೋರಾಟಗಾರ ವರವರ ರಾವ್ ಆಸ್ಪತ್ರೆಯಿಂದ ಬಿಡುಗಡೆ

ಮುಂಬೈ,ಮಾ.7: ಭೀಮಾ-ಕೋರೆಗಾಂವ ಪ್ರಕರಣದಲ್ಲಿ ಆರೋಪಿಯಾಗಿರುವ ಹೋರಾಟಗಾರ ಹಾಗೂ ಕವಿ ವರವರ ರಾವ್ ಅವರು ಶನಿವಾರ ರಾತ್ರಿ ಇಲ್ಲಿಯ ನಾನಾವತಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು,ನ್ಯಾಯಾಲಯದ ಆದೇಶದ ಮೇರೆಗೆ ರವಿವಾರ ಜಾಮೀನಿನಲ್ಲಿ ಬಂಧಮುಕ್ತರಾಗಿದ್ದಾರೆ. ಕಳೆದ ಎರಡೂವರೆ ವರ್ಷಗಳಿಂದ ಜೈಲಿನಲ್ಲಿದ್ದ ರಾವ್(82) ಇತ್ತೀಚಿಗೆ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರು.

ಬಾಂಬೆ ಉಚ್ಚ ನ್ಯಾಯಾಲಯವು ಫೆ.22ರಂದು ಅನಾರೋಗ್ಯದ ಕಾರಣದಿಂದ ಅವರಿಗೆ ಆರು ತಿಂಗಳ ಮಧ್ಯಂತರ ಜಾಮೀನನ್ನು ಮಂಜೂರು ಮಾಡಿತ್ತು.

ರಾವ್ ಅವರು ಆಸ್ಪತ್ರೆಯಿಂದ ಬಿಡುಗಡೆಗೊಂಡ ತಕ್ಷಣ ಅವರನ್ನು ಜಾಮೀನಿನಲ್ಲಿ ಬಂಧಮುಕ್ತಗೊಳಿಸಬೇಕು ಎಂದು ನ್ಯಾಯಮೂರ್ತಿಗಳಾದ ಎಸ್.ಎಸ್.ಶಿಂದೆ ಮತ್ತು ಮನೀಷ್ ಪಿತಳೆ ಅವರ ಪೀಠವು ಆದೇಶಿಸಿತ್ತು.

50,000 ರೂ.ಗಳ ಬಾಂಡ್ ಮತ್ತು ಇಬ್ಬರು ಜಾಮೀನುದಾರರನ್ನು ಒದಗಿಸುವಂತೆ ನ್ಯಾಯಾಲಯವು ರಾವ್ ಗೆ ಸೂಚಿಸಿತ್ತು. ಸೂಕ್ತ ಜಾಮೀನುದಾರರು ದೊರೆಯುವವರೆಗೆ ನಗದು ಜಾಮೀನು ಒದಗಿಸಲು ಅವಕಾಶ ನೀಡಬೇಕು ಎಂದು ರಾವ್ ಬಳಿಕ ನ್ಯಾಯಾಲಯವನ್ನು ಕೋರಿಕೊಂಡಿದ್ದರು. ಸ…
[20:16, 3/7/2021] Muaad VB: ಮುಂಬೈ,ಮಾ.7: ಭೀಮಾ-ಕೋರೆಗಾಂವ್ ಪ್ರಕರಣದಲ್ಲಿ ಆರೋಪಿಯಾಗಿರುವ ಹೋರಾಟಗಾರ ಹಾಗೂ ಕವಿ ವರವರ ರಾವ್ ಅವರು ಶನಿವಾರ ರಾತ್ರಿ ಇಲ್ಲಿಯ ನಾನಾವತಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು,ನ್ಯಾಯಾಲಯದ ಆದೇಶದ ಮೇರೆಗೆ ರವಿವಾರ ಜಾಮೀನಿನಲ್ಲಿ ಬಂಧಮುಕ್ತರಾಗಿದ್ದಾರೆ. ಕಳೆದ ಎರಡೂವರೆ ವರ್ಷಗಳಿಂದ ಜೈಲಿನಲ್ಲಿದ್ದ ರಾವ್(82) ಇತ್ತೀಚಿಗೆ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರು.

ಬಾಂಬೆ ಉಚ್ಚ ನ್ಯಾಯಾಲಯವು ಫೆ.22ರಂದು ಅನಾರೋಗ್ಯದ ಕಾರಣದಿಂದ ಅವರಿಗೆ ಆರು ತಿಂಗಳ ಮಧ್ಯಂತರ ಜಾಮೀನನ್ನು ಮಂಜೂರು ಮಾಡಿತ್ತು.

ರಾವ್ ಅವರು ಆಸ್ಪತ್ರೆಯಿಂದ ಬಿಡುಗಡೆಗೊಂಡ ತಕ್ಷಣ ಅವರನ್ನು ಜಾಮೀನಿನಲ್ಲಿ ಬಂಧಮುಕ್ತಗೊಳಿಸಬೇಕು ಎಂದು ನ್ಯಾಯಮೂರ್ತಿಗಳಾದ ಎಸ್.ಎಸ್.ಶಿಂದೆ ಮತ್ತು ಮನೀಷ್ ಪಿತಳೆ ಅವರ ಪೀಠವು ಆದೇಶಿಸಿತ್ತು.

50,000 ರೂ.ಗಳ ಬಾಂಡ್ ಮತ್ತು ಇಬ್ಬರು ಜಾಮೀನುದಾರರನ್ನು ಒದಗಿಸುವಂತೆ ನ್ಯಾಯಾಲಯವು ರಾವ್ ಗೆ ಸೂಚಿಸಿತ್ತು. ಸೂಕ್ತ ಜಾಮೀನುದಾರರು ದೊರೆಯುವವರೆಗೆ ನಗದು ಜಾಮೀನು ಒದಗಿಸಲು ಅವಕಾಶ ನೀಡಬೇಕು ಎಂದು ರಾವ್ ಬಳಿಕ ನ್ಯಾಯಾಲಯವನ್ನು ಕೋರಿಕೊಂಡಿದ್ದರು. ಸೋಮವಾರ ನ್ಯಾಯಾಲಯವು ಅವರ ಕೋರಿಕೆಯನ್ನು ಪುರಸ್ಕರಿಸಿತ್ತು.

2017,ಡಿ.31ರಂದು ಪುಣೆಯಲ್ಲಿ ನಡೆದಿದ್ದ ಎಲ್ಗಾ‌ರ್ ಪರಿಷತ್ನಲ್ಲಿ ಆರೋಪಿಗಳು ಪ್ರಚೋದಕ ಭಾಷಣಗಳನ್ನು ಮಾಡಿದ್ದರು ಮತ್ತು ಇದು ಮರುದಿನ ಭೀಮಾ-ಕೋರೆಗಾಂವ್ ಯುದ್ಧ ಸ್ಮಾರಕದ ಬಳಿಕ ನಡೆದಿದ್ದ ಹಿಂಸಾಚಾರಗಳಿಗೆ ಕಾರಣವಾಗಿತ್ತು. ಮಾವೋವಾದಿಗಳೊಂದಿಗೆ ನಂಟು ಹೊಂದಿದ್ದವರು ಎಲ್ಗಾರ್ ಪರಿಷತ್ ಅನ್ನು ಆಯೋಜಿಸಿದ್ದರು ಎನ್ನುವುದು ಪೊಲೀಸರ ಆರೋಪವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X