Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬ್ರಹ್ಮಾವರದ ನೂತನ ವಸ್ತ್ರಮಳಿಗೆ ಸತ್ಯನಾಥ...

ಬ್ರಹ್ಮಾವರದ ನೂತನ ವಸ್ತ್ರಮಳಿಗೆ ಸತ್ಯನಾಥ ಸ್ಟೋರ್ಸ್‌ ಶುಭಾರಂಭ

ವಾರ್ತಾಭಾರತಿವಾರ್ತಾಭಾರತಿ7 March 2021 7:28 PM IST
share
ಬ್ರಹ್ಮಾವರದ ನೂತನ ವಸ್ತ್ರಮಳಿಗೆ ಸತ್ಯನಾಥ ಸ್ಟೋರ್ಸ್‌ ಶುಭಾರಂಭ

ಬ್ರಹ್ಮಾವರ, ಮಾ.7: ಕಳೆದ ಏಳು ದಶಕಗಳಿಂದ ವಸ್ತ್ರ ವ್ಯಪಾರ ಮೂಲಕ ಕರಾವಳಿ, ಮಲೆನಾಡು ಭಾಗದ ಗ್ರಾಹಕರ ಪ್ರೀತಿಗೆ ಪಾತ್ರವಾದ ಸತ್ಯನಾಥ ಸ್ಟೋರ್ಸ್‌ ಸಂಸ್ಥೆಯ ಬ್ರಹ್ಮಾವರದ ನೂತನ ಹಾಗೂ ಬೃಹತ್ ವಸ್ತ್ರಮಳಿಗೆ ಸತ್ಯನಾಥ ಸ್ಟೋರ್ಸ್‌ ರವಿವಾರ ಶುಭಾರಂಭಗೊಂಡಿತು.

ನೂತನ ಮಳಿಗೆಯನ್ನು ಉದ್ಘಾಟಿಸಿದ ಗರಿಕೆಮಠ ಶ್ರೀ ಅರ್ಕ ಮಹಾಗಣಪತಿ ದೇವಸ್ಥಾನದ ವೇದಮೂರ್ತಿ ಜಿ.ರಾಮಪ್ರಸಾದ ಅಡಿಗ ಮಾತನಾಡಿ, ಸಂಸ್ಥೆಯ ಯಶಸ್ಸಿನ ಮೂಲ ಗ್ರಾಹಕರ ಆತ್ಮತೃಪ್ತಿ ಹಾಗೂ ಸಿಬ್ಬಂದಿ ಸಂತೋಷ. ಇದರೊಂದಿಗೆ ಹಿರಿಯರ ಸಲಹೆಗಳನ್ನು ಶ್ರದ್ಧೆಯೊಂದಿಗೆ ಪಾಲಿಸಿಕೊಂಡು ಬರು ತ್ತಿರುವುದರಿಂದ ಸತ್ಯನಾಥ ಸ್ಟೋರ್ಸ್‌ ಸಂಸ್ಥೆ ಇಂದು ದೊಡ್ಡಮಟ್ಟದಲ್ಲಿ ಬೆಳೆದು ನಿಂತಿದೆ. ಸತ್ಯನಾಥ ಸಂಸ್ಥೆ ಎನ್ನುವುದಕ್ಕಿಂತ, ಒಂದು ಆಲೋಚನೆ ಎನ್ನಬಹುದು ಎಂದು ಹೇಳಿದರು.

ಸಂಸ್ಥೆಯ ಮಾಲಕ ಸತ್ಯನಾಥ ಪುರುಷೊತ್ತಮ ಪೈ ಮಾತನಾಡಿ, ಗ್ರಾಹಕ ವರ್ಗ ಹಿಂದೆಯೂ ಉತ್ತಮ ರೀತಿಯಲ್ಲಿ ಸಹಕಾರ ನೀಡಿದ್ದು, ಮುಂದೆಯೂ ಸಂಸ್ಥೆಯೊಂದಿಗೆ ಸಹಕಾರ ನೀಡುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಸುಪ್ರಭ ಸತ್ಯನಾಥ ಪೈ, ಗಿರಿಧರ ಸತ್ಯನಾಥ ಪೈ, ಗೌತಮಿ ಗಿರಿಧರ ಪೈ, ಧಾತ್ರಿ ಪೈ, ರೋಹಿತ್ ನಾಯಕ್, ಶ್ರೀದೇವಿ ರೋಹಿತ್ ನಾಯಕ್, ಅಮೂಲ್ಯ ನಾಯಕ್, ಕುಂಬ್ಳೆ ವೆಂಕಟೇಶ್ ಭಟ್, ವಿದ್ಯಾ ವಿ. ಭಟ್, ಬಾಲಕೃಷ್ಣ ನಾಯಕ್, ರಾಧಿಕಾ ನಾಯಕ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ಬ್ರಹ್ಮಾವರ ಪಟ್ಟಣದಲ್ಲಿ ಸಾಂಪ್ರದಾಯಿಕ ಮತ್ತು ಗೊಂಬೆಗಳ ಆಕರ್ಷಕ ಮೆರವಣಿಗೆ ನಡೆಯಿತು. ಸಂಜೆ ಝೀ ಟಿವಿ ಖ್ಯಾತಿ ಸರಿಗಮಪ ಸುಪ್ರಸಿದ್ಧ ಗಾಯಕರಿಂದ ಸತ್ಯನಾಥ ಗಾನವೈಭವ ಸಂಗೀತ ಕಾರ್ಯಕ್ರಮ ಜರಗಿತು.

ಇಪ್ಪತ್ತಕ್ಕೂ ಅಧಿಕ ರಾಜ್ಯಗಳ ವೈವಿಧ್ಯಮಯ ಜವಳಿ ಅಪಾರ ಸಂಗ್ರಹದ ಪರಿಪೂರ್ಣ ಮದುವೆ ಜವಳಿ ಮಳಿಗೆ ಇದಾಗಿದೆ. ಪರಿಪೂರ್ಣ ಮದುವೆ ಜವಳಿ ಸಹಿತ ಬನಾರಸ್, ಧರ್ಮಾವರಂ, ಕಾಟನ್ ಸಾರಿ, ಕಾಟನ್ ಸಿಲ್ಕ್, ಕೋಲ್ಕತ್ತಾ ಕಾಟನ್, ಕಾಂಜೀವರಂ,ಬಾಂಗ್ಲಾ ಕಾಟನ್, ಫ್ಯಾನ್ಸಿ ಡಿಸೈನರ್ ಸಾರೀಸ್, ಬ್ರೈಡಲ್ ಲೆಹಂಗಾ, ಲಾಂಗ್‌ಟಾಪ್, ಚೂಡಿದಾರ, ಕುರ್ತೀಸ್, ಮಕ್ಕಳ ಉಡುಪುಗಳು, ಮೆನ್ಸ್‌ವೇರ್, ಹ್ಯಾಂಡ್‌ಲೂಮ್ಸ್, ಬ್ರ್ಯಾಂಡೆಡ್ ಡಿಸೈನ್ ಸಾರಿ ಸಹಿತ ವಿವಿಧ ಕಂಪನಿಗಳ ಬಟ್ಟೆಗಳು ಅಪಾರ ಶ್ರೇಣಿ, ನವನವೀನ ವಿನ್ಯಾಸದೊಂದಿಗೆ ಅತ್ಯಾಕರ್ಷಕ ದರದಲ್ಲಿ ಲಭ್ಯವಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X