Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮೊಸುಲ್‌ಗೆ ಪೋಪ್ ಫ್ರಾನ್ಸಿಸ್...

ಮೊಸುಲ್‌ಗೆ ಪೋಪ್ ಫ್ರಾನ್ಸಿಸ್ ಶಾಂತಿಯಾತ್ರೆ

ವಾರ್ತಾಭಾರತಿವಾರ್ತಾಭಾರತಿ7 March 2021 10:10 PM IST
share
ಮೊಸುಲ್‌ಗೆ ಪೋಪ್ ಫ್ರಾನ್ಸಿಸ್ ಶಾಂತಿಯಾತ್ರೆ

 ಮೊಸುಲ್,ಮಾ.7: ಇರಾಕ್‌ಗೆ ಐತಿಹಾಸಿಕ ಪ್ರವಾಸವನ್ನು ಕೈಗೊಂಡಿರುವ ಪೋಪ್ ಫ್ರಾನ್ಸಿಸ್ ಅವರು ರವಿವಾರ ಮೊಸುಲ್‌ನಲ್ಲಿರುವ ಐಸಿಸ್ ಉಗ್ರರ ದಾಳಿಯಿಂದ ಹಾನಿಗೀಡಾಗಿದ್ದ ಪುರಾತನವಾದ ಚರ್ಚ್ಗೆ ಭೇಟಿ ನೀಡಿದರು.

ಶಿಥಿಲವಾದ ಕಲ್ಲುಗೋಡೆಗಳ ಅಲ್-ತಾಹೆರಾ ಚರ್ಚ್‌ನ ಆವರಣದಲ್ಲಿ ಮಾತನಾಡಿದ ಪೋಪ್ ಫ್ರಾನ್ಸಿಸ್ ಅವರು ಇರಾಕ್ ಹಾಗೂ ಮಧ್ಯಪ್ರಾಚ್ಯದ ರಾಷ್ಟ್ರಗಳ ಕ್ರೈಸ್ತರು ತಮ್ಮ ತಾಯ್ನಾಡಿನಲ್ಲಿಯೇ ಬಾಳುವಂತೆ ಕರೆ ನೀಡಿದರು.

 ಯುದ್ಧದಿಂದ ಜರ್ಜರಿತವಾದ ಇರಾಕ್‌ನಿಂದ ಕ್ರೈಸ್ತರ ದುರಂತಮಯ ಪಲಾಯನವು ಕೇವಲ ವ್ಯಕ್ತಿಗಳಿಗೆ ಮಾತ್ರವಲ್ಲ ಸಂಬಂಧಪಟ್ಟ ಸಮುದಾಯಕ್ಕೇ ಲೆಕ್ಕವಿಲ್ಲದಷ್ಟು ಹಾನಿಯುಂಟು ಮಾಡಿದೆ. ಅಷ್ಟೇ ಅಲ್ಲದೆ ಅವರು ತೊರೆದುಹೋಗಿರುವ ಸಮಾಜಕ್ಕೂ ನಷ್ಟವಾಗಿದೆ’’ ಎಂದರು.

  

ಐಸಿಸ್ ಉಗ್ರರ ದಾಳಿಯಿಂದಾಗಿ ಉತ್ತರ ಇರಾಕ್‌ನ ನಿನೆವೆಹ್ ಪ್ರಾಂತದಿಂದ ಸಾವಿರಾರು ಕ್ರೈಸ್ತರು ಪಲಾಯನಗೈದಿದ್ದರು. 2003ರಲ್ಲಿ ಅಮೆರಿಕ ನೇತೃತ್ವದ ಮಿತ್ರಪಡೆಗಳು ದಾಳಿ ನಡೆಸುವ ಮುನ್ನ ಇರಾಕ್ನಲ್ಲಿ 10.50 ಲಕ್ಷದಷ್ಟಿದ್ದ ಕ್ರೈಸ್ತರ ಸಂಖ್ಯೆ ಈಗ 4 ಲಕ್ಷಕ್ಕೆ ಕುಸಿದಿದೆ. ಪೋಪ್ ಆಗಮನದ ಹಿನ್ನೆಲೆಯಲ್ಲಿ ರವಿವಾರ ಭಾರೀ ಸಂಖ್ಯೆಯ ಇರಾಕಿ ಕ್ರೈಸ್ತರು ಅಲ್ ತಾಹೆರಾ ಚರ್ಚ್‌ನ ಆವರಣದಲ್ಲಿ ಜಮಾಯಿಸಿದ್ದರು. 2017ರಲ್ಲಿ ಐಸಿಸ್ ಉಗ್ರರ ವಿರುದ್ಧ ಇರಾಕಿ ಪಡೆಗಳು ನಡೆಸಿದ ಘರ್ಷಣೆಯ ಸಂದರ್ಭ ಚರ್ಚ್‌ನ ಮೇಲ್ಛಾವಣಿ ಕುಸಿದುಬಿದ್ದಿತ್ತು. ಪೋಪ್ ಭೇಟಿಯ ಹಿನ್ನೆಲೆಯಲ್ಲಿ ಮೊಸುಲ್‌ನಗರದಲ್ಲಿ ಭಾರೀ ಸಂಖ್ಯೆಯಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿತ್ತು. ಪೋಪ್ ಫ್ರಾನ್ಸಿಸ್ ಅವರ ಇರಾಕ್ ಭೇಟಿಯ, ಆ ದೇಶದಲ್ಲಿ ಕ್ಷೀಣಿಸುತ್ತಿರುವ ಕ್ರೈಸ್ತರ ಸಮುದಾಯದಲ್ಲಿ ಭರವಸೆಯನ್ನು ಮೂಡಿಸುವ ಹಾಗೂ ಇತರ ಧರ್ಮಗಳ ಜೊತೆ ಸೌಹಾರ್ದತೆಯನ್ನು ವಿಸ್ತರಿಸುವ ಉದ್ದೇಶವನ್ನು ಹೊಂದಿದ ಶಾಂತಿಯಾತ್ರೆಯೆಂದು ಬಣ್ಣಿಸಲಾಗಿತ್ತು.

ಶನಿವಾರದಂದು ಪೋಪ್ ಫ್ರಾನ್ಸಿಸ್ ಅವರು ಇರಾಕ್‌ನ ಪ್ರಮುಖ ಶಿಯಾ ಮುಖಂಡ ಅಯಾತುಲ್ಲಾ ಅಲಿ ಸಿಸ್ತಾನಿ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X