Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಮೋದಿ ʼಸರ್ವಾಧಿಕಾರಿʼ ಎಂಬ...

"ಮೋದಿ ʼಸರ್ವಾಧಿಕಾರಿʼ ಎಂಬ ವಿದೇಶಗಳಲ್ಲಿನ ಅಭಿಪ್ರಾಯ ದೂರ ಮಾಡಲು ಬಿಜೆಪಿ ಪ್ರಯತ್ನಿಸಬೇಕು"

ಸುಬ್ರಮಣಿಯನ್‌ ಸ್ವಾಮಿ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ8 March 2021 1:39 PM IST
share
ಮೋದಿ ʼಸರ್ವಾಧಿಕಾರಿʼ ಎಂಬ ವಿದೇಶಗಳಲ್ಲಿನ ಅಭಿಪ್ರಾಯ ದೂರ ಮಾಡಲು ಬಿಜೆಪಿ ಪ್ರಯತ್ನಿಸಬೇಕು

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ 'ಓರ್ವ ಸರ್ವಾಧಿಕಾರಿ' ಎಂದು ವಿದೇಶಗಳಲ್ಲಿ ಹೆಚ್ಚುತ್ತಿರುವ ಒಮ್ಮತದ ಅಭಿಪ್ರಾಯವನ್ನು ದೂರ ಮಾಡಲು ಬಿಜೆಪಿ ನಾಯಕತ್ವ ಶ್ರಮಿಸಬೇಕಿದೆ ಎಂದು ಪಕ್ಷದ ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

"ಬೈಡನ್ ಆಡಳಿತದ ಎರಡನೇ ಅಸ್ತ್ರವೆಂದು ನಾನಂದುಕೊಂಡಂತೆ 'ಭಾರತದ ಪ್ರಜಾಪ್ರಭುತ್ವ ಸಂಸ್ಕøತಿಯನ್ನು ಹೊಗಳಿ, ಮೋದಿಯನ್ನು ಸರ್ವಾಧಿಕಾರಿಯೆಂದು ಟೀಕಿಸಿ' ಎಂಬುದರ ಸುಳಿವನ್ನು ಸಿಎನ್‍ಎನ್‍ನ ಫರೀಖ್ ಝಕಾರಿಯಾ ಅವರು ತಮ್ಮ ಲೇಟೆಸ್ಟ್ ಕಾರ್ಯಕ್ರಮದಲ್ಲಿ ನೀಡಿದ್ದಾರೆ" ಎಂದು ಸ್ವಾಮಿ ಟ್ವೀಟ್ ಮಾಡಿದ್ದಾರೆ.

"ಇದನ್ನು ಅಲ್ಲಗಳೆಯುವುದು ಸುಲಭ ಆದರೆ ವಿದೇಶಗಳಲ್ಲಿ ಇಂತಹ ಒಂದು ಅಭಿಪ್ರಾಯ ಮೂಡುತ್ತಿದೆ ಹಾಗೂ ಇದನ್ನು ಸರಿಪಡಿಸಲು ಬಿಜೆಪಿ ಯತ್ನಿಸಬೇಕು," ಎಂದು ಅವರು ಬರೆದಿದ್ದಾರೆ.

ಸಿಎನ್‍ಎನ್‍ನ ಖ್ಯಾತ ಆ್ಯಂಕರ್ ಝಕಾರಿಯಾ ತಮ್ಮ ಕಾರ್ಯಕ್ರಮದಲ್ಲಿ, ಮೋದಿ ಸರಕಾರವನ್ನು ಟೀಕಿಸಿದ ಒಂದೇ ಕಾರಣಕ್ಕಾಗಿ ಭಾರತದಲ್ಲಿ ಹೋರಾಟಗಾರರು ಹಾಗೂ ಪತ್ರಕರ್ತರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಲಾಗುತ್ತಿರುವುದು ಹಾಗೂ ಸ್ವೀಡನ್ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್ಬರ್ಗ್ ಟ್ವೀಟ್ ಮಾಡಿದ್ದ ರೈತರ ಪ್ರತಿಭಟನೆ ಕುರಿತ ಟೂಲ್ ಕಿಟ್ ಶೇರ್ ಮಾಡಿದ ಒಂದೇ ಕಾರಣಕ್ಕೆ ದಿಶಾ ರವಿ ಬಂಧನದ ಬಗ್ಗೆ ಉಲ್ಲೇಖಿಸಿದ್ದಾರೆ.

"ಅಮೆರಿಕಾದ  ಪ್ರಜಾಪ್ರಭುತ್ವ ಪರ ಫ್ರೀಡಂ ಹೌಸ್ ಭಾರತದ ಸ್ಥಾನಮಾನವನ್ನು  ಸ್ವತಂತ್ರ ದೇಶದಿಂದ ʼಭಾಗಶಃ ಸ್ವತಂತ್ರʼ ಎಂದು ತನ್ನ ಲೇಟೆಸ್ಟ್ ವರದಿಯಲ್ಲಿ ಹೇಳಿರುವುದನ್ನು ಉಲ್ಲೇಖಿಸಿದ ಝಕಾರಿಯಾ "ಮೋದಿಯ ಆಡಳಿತದಲ್ಲಿ ಭಾರತ ತನ್ನ ಪ್ರಜಾಪ್ರಭುತ್ವ ಸಿದ್ಧಾಂತಗಳಿಂದ ಕೆಳಕ್ಕೆ ಇಳಿದಿದೆ. ಆದರೆ ಇಷ್ಟು ಕೆಳಕ್ಕೆ ಇಷ್ಟೊಂದು ವೇಗವಾಗಿ ಯಾವತ್ತೂ ಇಳಿದಿಲ್ಲ" ಎಂದರಲ್ಲದೆ ಮೋದಿ ಸರಕಾರ ಅಧಿಕಾರಕ್ಕೆ ಬಂದಂದಿನಿಂದ ಇಲ್ಲಿಯ ತನಕ 7,000ಕ್ಕೂ ಅಧಿಕ ದೇಶದ್ರೋಹ ಪ್ರಕರಣಗಳನ್ನು ಹೋರಾಟಗಾರರು, ಪತ್ರಕರ್ತರು ಹಾಗೂ ವಿಪಕ್ಷ ರಾಜಕಾರಣಿಗಳ ವಿರುದ್ಧ ಹೇರಲ್ಪಟ್ಟಿರುವುದನ್ನು ಉಲ್ಲೇಖಿಸಿದ್ದಾರೆ

CNN's Fareeq Zakaria has indicated in his latest broadcast what I think is Biden Government's second bow string: Praise India's democratic tradition and attack Modi as a dictator. It is easy to dismiss this, but it is a growing consensus abroad which we in BJP must address.

— Subramanian Swamy (@Swamy39) March 8, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X