Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಸೇರಿದ ಬಳಿಕ ಸಾಮಾಜಿಕ ತಾಣದಲ್ಲಿ...

ಬಿಜೆಪಿ ಸೇರಿದ ಬಳಿಕ ಸಾಮಾಜಿಕ ತಾಣದಲ್ಲಿ ನಗಪಾಟಲಿಗೀಡಾಗುತ್ತಿರುವ ಮಿಥುನ್‌ ಚಕ್ರವರ್ತಿ

"ಐಟಿ ರೈಡ್‌ ಗೆ ಹೆದರಿ ಬಿಜೆಪಿ ಸೇರ್ಪಡೆಯಾಗಿದ್ದಾರೆ" ಎಂದ ಬಳಕೆದಾರರು

ವಾರ್ತಾಭಾರತಿವಾರ್ತಾಭಾರತಿ8 March 2021 5:27 PM IST
share
ಬಿಜೆಪಿ ಸೇರಿದ ಬಳಿಕ ಸಾಮಾಜಿಕ ತಾಣದಲ್ಲಿ ನಗಪಾಟಲಿಗೀಡಾಗುತ್ತಿರುವ ಮಿಥುನ್‌ ಚಕ್ರವರ್ತಿ

ಕೋಲ್ಕತ್ತ: ಖ್ಯಾತ ಬಾಲಿವುಡ್‌ ನಟ ಮಿಥುನ್‌ ಚಕ್ರವರ್ತಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದ ರ್ಯಾಲಿಯಲ್ಲಿ  ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಪಕ್ಷದ ಧ್ವಜವನ್ನು ಹಿಡಿದು ವೇದಿಕೆಯಲ್ಲಿ ನಿಂತಿರುವ ಫೋಟೊ ಸಾಮಾಜಿಕ ತಾಣದಾದ್ಯಂತ ವೈರಲ್‌ ಆಗಿತ್ತು. ಈ ಹಿಂದೆ ಟಿಎಂಸಿ ಪಕ್ಷದಿಂದ ರಾಜ್ಯಸಭಾ ಸದಸ್ಯರಾಗಿದ್ದು, ಇದೀಗ ತಮ್ಮ ಮೇಲೆ ಆರೋಪಗಳು ಕೇಳಿ ಬರುತ್ತಿದ್ದಂತೆಯೇ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ಕುರಿತು ಸಾಮಾಜಿಕ ತಾಣದಾದ್ಯಂತ ಮಿಥುನ್ ಚಕ್ರವರ್ತಿ ನಗೆಪಾಟಲಿಗೀಡಾಗಿದ್ದಾರೆ.

ಈ ಹಿಂದೆ ಅತ್ಯಾಚಾರ ಪ್ರಕರಣ, ಶಾರದಾ ಚಿಟ್ ಫಂಡ್ ಹಗರಣ ಸೇರಿದಂತೆ ಕೆಲವು ಪ್ರಕರಣಗಳಲ್ಲಿ ಮಿಥುನ್ ಚಕ್ರವರ್ತಿ ಹೆಸರು ಕೇಳಿ ಬಂದಿತ್ತು. ಈ ಆರೋಪಗಳಿಂದ ಮುಕ್ತಗೊಳ್ಳುವ ಸಲುವಾಗಿ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆಂದು ಬಳಕೆದಾರರೋರ್ವರು ಟ್ವೀಟ್ ಮಾಡಿದ್ದಾರೆ. "ಅವರನ್ನು ಆದಾಯ ತೆರಿಗೆ ಇಲಾಖೆಯ ದಾಳಿಯ ಕುರಿತಾದಂತೆ ಬೆದರಿಸಿ ಬಿಜೆಪಿಗೆ ಸೇರ್ಪಡೆ ಮಾಡಲಾಗಿದೆ ಎಂದು ಇನ್ನೋರ್ವ ಬಳಕೆದಾರರು ಪ್ರತಿಕ್ರಿಯಿಸಿದ್ದಾರೆ.

ಮಿಥುನ್ ಚಕ್ರವರ್ತಿ ಈ ಹಿಂದೆ ಮಾಡಿದ್ದ ಭಾಷಣಗಳು, ಅವರ ಸಿನಿಮಾದ ದೃಶ್ಯಗಳು ಸದ್ಯ ಸಾಮಾಜಿಕ ತಾಣದಾದ್ಯಂತ ಟ್ರೋಲ್ ಗೆ ಗುರಿಯಾಗಿದೆ. "ಮಿಥುನ್ ಚಕ್ರವರ್ತಿ ಬಿಜೆಪಿ ಸೇರಿರುವುದರಿಂದ ಯಾವುದೇ ಲಾಭವಿಲ್ಲ. ಈಗಾಗಲೇ ಅವರು ನಾಲ್ಕು ಪಕ್ಷಗಳನ್ನು ಬದಲಿಸಿಕೊಂಡಿದ್ದಾರೆ. ಅವರು ನಿನ್ನೆಗಳ ಹೀರೋ ಹೊರತು ಇಂದಿನ ಹೀರೋ ಅಲ್ಲ ಎಂದು ಟಿಎಂಸಿಯ ಸುಗತ ರಾಯ್ ಮಾಧ್ಯಮಗಳಿಗೆ ತಿಳಿಸಿದ್ದರು.

No impact of rising Diesel price on Truck Driver Suraj.
Joined BJP.#mithunchakraborty pic.twitter.com/smp2gjPHld

— Mitesh Patel (@Mitesh_Engr) March 7, 2021

#MithunChakraborty knew which party would welcome ! pic.twitter.com/B6p0UrIORv

— Aarti (@aartic02) March 7, 2021

During 2014 elections, #MithunChakraborty campaigning for TMC ridiculed and insulted BJP on stage. Today he says it is dream come true after joining BJP.

Never trust Chameleons!pic.twitter.com/abs8tiikEk

— Rofl Republic (@i_the_indian_) March 7, 2021

Fixed..... #Cobra #mithunchakraborty pic.twitter.com/4jGuCBAxQB

— बाबूराव गणपतराव आप्टे (@baburao__aapte) March 8, 2021

#IndiaAgainstLPGLoot

BJP HR: Why Should We Hire You?#mithunchakraborty: pic.twitter.com/ihnEGxSyHm

— #BanglaNijerMeyekeiChay (@EnergyMamata) March 7, 2021

A perfect picture to express slavery "GULAMI"#mithunchakraborty pic.twitter.com/tMWUPyBWvi

— Thanos Pandit (@Thanos_pandith) March 7, 2021

Finally Mithun Chakraborty is member of #RavanRaaj #Mithunchakraborty

Ni need to replace faces of Ravan. pic.twitter.com/SnDq4Ks94K

— बाबूराव गणपतराव आप्टे (@baburao__aapte) March 7, 2021

This is how bjp modi rss using Cobra ##mithunchakraborty against #MamtaBanerjee Hahaha! #IndiaAgainstLPGLoot #BJPCDScandal #बंगाल pic.twitter.com/hKYMiArbIV

— অনিরুদ্ধ ঘোষ Aniruddha Ghosh अनिरुद्ध घोष (@mr_a_ghosh) March 7, 2021

#mithunchakraborty - "I'm A Pure Cobra" pic.twitter.com/lxJu8ATLBO

— D'Souza Glen (@glenfdsouza) March 7, 2021

Now clearly I have joined BJP, so tell me when you are removing the charges of rape on my son. ~ #mithunchakraborty #IndiaAgainstLPGLoot pic.twitter.com/jzRfF0RI8v

— #BanglaNijerMeyekeiChay (@EnergyMamata) March 7, 2021

So this #mithunchakraborty has always been a closet fascist. He even worked in a movie titled "HitIer" where he played the title role. It all happened in front of our eyes and we couldn't realise! Let that sink in! Anyway, the mask is off finally! Cancel him now! pic.twitter.com/P7ip7DXkKW

— THE SKIN DOCTOR (@theskindoctor13) March 7, 2021

Mithun Chakraborty handling violence by TMC worker after joining BJP.

#mithunchakraborty #ModirSatheBrigade pic.twitter.com/xlfvO1Kdcs

— Kunal (@being_moron) March 7, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X