Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉರ್ದಿಲ : ವಾಲಿಬಾಲ್ ಪಂದ್ಯಾಟ, ಸೇರಾ ತಂಡ...

ಉರ್ದಿಲ : ವಾಲಿಬಾಲ್ ಪಂದ್ಯಾಟ, ಸೇರಾ ತಂಡ ಪ್ರಥಮ

ವಾರ್ತಾಭಾರತಿವಾರ್ತಾಭಾರತಿ8 March 2021 5:34 PM IST
share
ಉರ್ದಿಲ : ವಾಲಿಬಾಲ್ ಪಂದ್ಯಾಟ, ಸೇರಾ ತಂಡ ಪ್ರಥಮ

ವಿಟ್ಲ :  ನೆಟ್ಲಮುಡ್ನೂರು ಗ್ರಾಮದ ಉರ್ದಿಲ, ನವಯುಗ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಇದರ ವತಿಯಿಂದ ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾಟವು ಭಾನವಾರ ಉರ್ದಿಲದ ಪಟೇಲ್ ಕೆ.ಇಂದುಹಾಸ ರೈ ಕ್ರೀಡಾಂಗಣದಲ್ಲಿ ನಡೆಯಿತು.

ಪಂದ್ಯಾಟವನ್ನು ಉರ್ದಿಲಗುತ್ತು ಅಹಲ್ಯಾ ಸುನಿಲ್ ಕುಮಾರ್ ಶೆಟ್ಟಿ ಉದ್ಘಾಟಿಸಿದರು. ಲಯನ್ ಡಾ. ಎ.ಮನೋಹರ ರೈ ಅಂತರಗುತ್ತು ಅದ್ಯಕ್ಷತೆ ವಹಿಸಿದ್ದರು.   

ಮುಖ್ಯ ಅತಿಥಿಗಳಾಗಿ ಪ್ರಗತಿಪರ ಕೃಷಿಕ ಸುರೇಶ್ ರೈ ಕುರ್ಲೆತ್ತಿಮಾರು, ನೆಟ್ಲಮುಡ್ನೂರು ಗ್ರಾಮ ಪಂಚಾಯತು   ಸದಸ್ಯರುಗಳಾದ ಕೆ.ಶ್ರೀಧರ ರೈ ಕುರ್ಲೆತ್ತಿಮಾರು, ಲತೀಪ್ ನೇರಳಕಟ್ಟೆ, ಅಶೋಕ ರೈ ಎಲ್ಕಾಜೆ, ಧನುಂಜಯ ಮೀನಾವು, ಶಾಲಿನಿ ಹರೀಶ್, ಮಾಣಿ ಗ್ರಾಮ ಪಂಚಾಯತು ಅದ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಅನಂತಾಡಿ ಗ್ರಾಮ ಪಂಚಾಯತು ಅದ್ಯಕ್ಷ ಗಣೇಶ ಪೂಜಾರಿ ಬಂಟ್ರಿಂಜ,  ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ,  ನೇರಳಕಟ್ಟೆ ಸಿ.ಎ.ಬೇಂಕ್ ಉಪಾದ್ಯಕ್ಷ ಡಿ.ತನಿಯಪ್ಪ ಗೌಡ ದಾಸಕೋಡಿ, ನಿರ್ದೇಶಕ ನಿರಂಜನ್ ರೈ ಕುರ್ಲೆತ್ತಿಮಾರು, ಮೆನೇಜರ್ ಸಂಜೀವ ಪೂಜಾರಿ, ಚಲನಚಿತ್ರ ನಟರಾದ ಚೇತನ್ ರೈ ಮಾಣಿ,   ನೇರಳಕಟ್ಟೆ ಶ್ರೀ ಕಲ್ಕುಡ ಕಲ್ಲುರ್ಟಿ ದೈವದ ಪಾತ್ರಿ ಜಗದೀಶ ಪೂಜಾರಿ,  ರವೀಂದ್ರ ರೈ ನಡುಉರ್ದಿಲ, ರಮೇಶ ಪೂಜಾರಿ ಮುಜಲ ಮೆಸ್ಕಾಂ,  ಈಶ್ವರ ಪೂಜಾರಿ ನಡುಉರ್ದಿಲ, ಯುವ ವಾಹಿನಿ ಮಾಣಿ ಘಟಕಾದ್ಯಕ್ಷ ಪಿ.ಎಲ್.ಪ್ರಶಾಂತ ಅನಂತಾಡಿ, ರೇಶ್ಮ ಟೀಚರ್ ಉರ್ದಿಲ, ಅನಂತಾಡಿ ಕ್ರಿಕೆಟ್ ಕ್ಲಬ್ ಅದ್ಯಕ್ಷ ಕಿಶೋರ್ ವಡ್ತೇಲು, ಗಂಗಾಧರ ಗೌಡ ನಡುಮನೆ, ಸತೀಶ ಪೂಜಾರಿ ಬಾಬನಕಟ್ಟೆ, ವಾಮನ ಕುಲಾಲ್ ಎಲ್ಕಾಜೆ, ನೇರಳಕಟ್ಟೆ ವೈ.ಸಿ.ಜಿ.ಅದ್ಯಕ್ಷ ವಿಶು ಕುಮಾರ್, ಬಿರುವೆರ್ ಬಾಕಿಲಗುತ್ತು ಅದ್ಯಕ್ಷ ಗಣೇಶ್ ಪೂಜಾರಿ, ಸುರೇಶ್ ಪೂಜಾರಿ ಬಾಕಿಲಗುತ್ತು, ಕುಂಞಣ್ಣ ರೈ ನಡು ಉರ್ದಿಲ, ಡಾ. ಗಣರಾಜ್ ಎಲ್ಕಣ, ನಿವೃತ್ತ ಸೈನಿಕ ಅಲೆಕ್ಸ್ ಮೊರಾಸ್ ಅನಂತಾಡಿ, ಹರೀಶ ಪೂಜಾರಿ ಬಾಕಿಲ, ನೇರಳಕಟ್ಟೆ ಹಿರಿಯ ವಿದ್ಯಾರ್ಥಿ ಸಂಘದ ಅದ್ಯಕ್ಷ ವಿಠಲ ನಾಯ್ಕ್, ನಾಟಿ ವೈದ್ಯ ಸಚ್ಚೀಂದ್ರ ರೈ ನಡುಉರ್ದಿಲ, ರವಿ ಭಂಡಾರಿ ಅಂಗರಾಜೆ, ಸುರೇಶ ಪೂಜಾರಿ ಮುಜಲ, ಶರತ್ ಪೂಜಾರಿ ಮಿತ್ತಕೋಡಿ, ಗಂಗಾಧರ ಪೂಜಾರಿ ಮುಜಲ, ನಿತಿನ್ ಪೂಜಾರಿ ಉರ್ದಿಲ, ಕೃಷ್ಣಪ್ಫ ಪೂಜಾರಿ ಮುಜಲ, ಕಿರಣ್ ಗೋಳಿಕಟ್ಟೆ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಸಂಘದ ಉಪಾಧ್ಯಕ್ಷ ಚೇತನ್ ನಾಯ್ಕ್ ಮುಜಲ, ಕಾರ್ಯದರ್ಶಿ ಪ್ರೀತಮ್ ಪೂಜಾರಿ, ಕೋಶಾಧಿಕಾರಿ ಹರೀಶ ಎಂ.ಎಸ್, ಮಂಜುನಾಥ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಸೇರ ತಂಡಕ್ಕೆ ಪ್ರಶಸ್ತಿ

ವಾಲಿಬಾಲ್ ಪಂದ್ಯಾಟದಲ್ಲಿ ಉದಯ ಯುವಕ ಮಂಡಲ ಸೇರಾ ತಂಡವು ಪ್ರಥಮ, ನೇತಾಜಿ ಗೆಳೆಯರ ಬಳಗ ನೇತಾಜಿನಗರ ದ್ವಿತೀಯ, ಅಯೋದ್ಯಾ ಪೆರ್ನೆ ತೃತೀಯ ಹಾಗೂ ನವಯುಗ ಉರ್ದಿಲ ತಂಡವು ಚತುರ್ಥ ಸ್ಥಾನವನ್ನು ಪಡೆದುಕೊಂಡಿತು. ಸೇರಾ ತಂಡದ ಸೃತೇಶ್, ರಕ್ಷಿತ್ ನೇತಾಜಿ ತಂಡದ ರೋಶನ್ ವೈಯುಕ್ತಿಕ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡರು.

ನವಯುಗ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಅದ್ಯಕ್ಷ ಸುಜಿತ್ ಪೂಜಾರಿ ಬಾಕಿಲ ಸ್ವಾಗತಿಸಿ, ವಂದಿಸಿದರು, ಸುರೇಶ ಸೇರ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X