Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸರಣಿಗೆ ಅಂತಿಮ 11ರ ಆಯ್ಕೆಗೆ ಸವಾಲು

ಸರಣಿಗೆ ಅಂತಿಮ 11ರ ಆಯ್ಕೆಗೆ ಸವಾಲು

ಟ್ವೆಂಟಿ-20

ವಾರ್ತಾಭಾರತಿವಾರ್ತಾಭಾರತಿ9 March 2021 10:15 AM IST
share

 ಅಹಮದಾಬಾದ್: ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟ್ವೆಂಟಿ-20 ಅಂತರ್‌ರಾಷ್ಟ್ರೀಯ ಪಂದ್ಯಗಳಿಗೆ ಭಾರತ ತಂಡದ ಆಯ್ಕೆಗೆ 19 ಮಂದಿ ಲಭ್ಯರಿದ್ದಾರೆ. ಈ ಕಾರಣದಿಂದಾಗಿ ತಂಡದ ಅಂತಿಮ ಹನ್ನೊಂದರ ಆಯ್ಕೆಯು ತಂಡದ ಆಯ್ಕೆ ಸಮಿತಿಗೆ ತಲೆನೋವಾಗಿ ಪರಿಣಮಿಸಲಿದೆ.

 ಶಿಖರ್‌ಧವನ್, ಲೋಕೇಶ್ ರಾಹುಲ್, ದೀಪಕ್ ಚಹರ್, ಭುವನೇಶ್ವರ್ ಕುಮಾರ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್ ಇವರು ತಂಡದಲ್ಲಿ ಆಡುವ ಅವಕಾಶ ಪಡೆಯಲು ಪೈಪೋಟಿ ನಡೆಸುತ್ತಿದ್ದಾರೆ.

ಟ್ವೆಂಟಿ-20 ಸರಣಿ ಶುಕ್ರವಾರದಿಂದ ಆರಂಭವಾಗಲಿದೆ. ಐದು ಪಂದ್ಯಗಳ ಇಲೆವೆನ್‌ಗೆ ಮುಖ್ಯ ಕೋಚ್ ರವಿಶಾಸ್ತ್ರಿ, ನಾಯಕ ವಿರಾಟ್ ಕೊಹ್ಲಿ ಮತ್ತು ಬೌಲಿಂಗ್ ಕೋಚ್ ಭರತ್ ಅರುಣ್ ತಂಡದ ಅಂತಿಮ ಹನ್ನೊಂದರ ಆಯ್ಕೆ ನಡೆಸುತ್ತಿದ್ದಾರೆ. ಟ್ವೆಂಟಿ-20 ವಿಶ್ವಕಪ್‌ಗೆ 7 ತಿಂಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಅತ್ಯುತ್ತಮ ತಂಡವನ್ನು ಕಟ್ಟಲು ತಂಡದ ಮ್ಯಾನೇಜ್‌ಮೆಂಟ್ ನೋಡುತ್ತಿದೆ.

 ಪಂತ್ ಅವರ ಸೇರ್ಪಡೆಯು ರಾಹುಲ್‌ಗೆ ವಿಕೆಟ್ ಕೀಪರ್ ಸ್ಥಾನ ಕೈ ತಪ್ಪುವಂತಾಗಿದೆ. ಶಿಖರ್ ಧವನ್ ಮತ್ತು ರೋಹಿತ್ ಶರ್ಮಾ ಇತ್ತೀಚಿನವರೆಗೂ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಓಪನಿಂಗ್ ಜೋಡಿಯಾಗಿದ್ದರು. ರಾಹುಲ್ ಈಗ ಸ್ಪರ್ಧೆಯಲ್ಲಿದ್ದಾರೆ. ನಾಯಕ ಕೊಹ್ಲಿ ನಂ.3, ಗೇಮ್ ಚೇಂಜರ್‌ಗಳಾದ ಪಂತ್ ಮತ್ತು ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ 5 ಮತ್ತು 6 ನೇ ಸ್ಥಾನದಲ್ಲಿ ಆಡುವ ನಿರೀಕ್ಷೆಯಿದೆ. ರಾಹುಲ್‌ಗೆ ನಂ.4 ಕ್ರಮಾಂಕದ ನಿರೀಕ್ಷೆಯಲ್ಲಿದ್ದರೂ, ಶ್ರೇಯಸ್ ಅಯ್ಯರ್ ಮತ್ತು ಸೂರ್ಯಕುಮಾರ್ ಯಾದವ್ ಈ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ವೇಗದ ಬೌಲಿಂಗ್ ವಿಭಾಗದಲ್ಲಿ, ಭುವನೇಶ್ವರ್ ಕುಮಾರ್ ಅವರಿಗೆ ದೀಪಕ್ ಚಹರ್ ಮತ್ತು ಶಾರ್ದುಲ್ ಠಾಕೂರ್ ಸವಾಲು ಎದುರಾಗಿದೆ. ಯಜುವೇಂದ್ರ ಚಹಾಲ್, ವಾಶಿಂಗ್ಟನ್ ಸುಂದರ್ ಮತ್ತು ಅಕ್ಷರ್ ಪಟೇಲ್ ನಿಧಾನಗತಿಯ ಮೊಟೆರಾ ಟ್ರಾಕ್‌ನಲ್ಲಿ ಆಡುವ ಇಲೆವೆನ್‌ನಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ. ಟಿ.ನಟರಾಜನ್, ನವದೀಪ್ ಸೈನಿ ಅವಕಾಶಕ್ಕಾಗಿ ಕಾಯುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X