Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಾಖಂಡ ಸಿಎಂ ತ್ರಿವೇಂದ್ರ ಸಿಂಗ್...

ಉತ್ತರಾಖಂಡ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ

'ಕಳಪೆ ನಿರ್ವಹಣೆ',ಬಿಜೆಪಿ ಶಾಸಕರ 'ಅಸಮಾಧಾನ'ಕ್ಕೆ ತಲೆದಂಡ

ವಾರ್ತಾಭಾರತಿವಾರ್ತಾಭಾರತಿ9 March 2021 4:40 PM IST
share
ಉತ್ತರಾಖಂಡ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ

ಹೊಸದಿಲ್ಲಿ: ಉತ್ತರಾಖಂಡದ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಮುಂದಿನ ವರ್ಷ ನಡೆಯಲಿರುವ ಚುನಾವಣೆಗೆ ಮೊದಲು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾವತ್ ಸೋಮವಾರ ಬಿಜೆಪಿ ಹೈಕಮಾಂಡನ್ನು ಭೇಟಿಯಾಗಿ ಚರ್ಚಿಸಿದ್ದರು.

60ರ ವಯಸ್ಸಿನ ರಾವತ್ ರಾಜ್ಯಪಾಲೆ ಬೇಬಿ ರಾಣಿ ಮೌರ್ಯ ಅವರಿಗೆ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ.

ರಾವತ್ ಸಂಪುಟದಲ್ಲಿರುವ ಸಚಿವ ಧನ್ ಸಿಂಗ್ ರಾವತ್ ಅವರು ರಾವತ್ ರಾಜೀನಾಮೆಯಿಂದ ತೆರವಾಗಿರುವ ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿದ್ದಾರೆ.  ಸದ್ಯ ಗರ್ವಾಲ್ ನಲ್ಲಿರುವ ರಾವತ್ ಮಧ್ಯಾಹ್ನದ ವೇಳೆ ರಾಜ್ಯ ರಾಜಧಾನಿ ಡೆಹ್ರಾಡೂನ್ ಗೆ ಖಾಸಗಿ ವಿಮಾನದಲ್ಲಿ ಧಾವಿಸಿದ್ದಾರೆ ಎಂಬ ಊಹಾಪೋಹ ಕೇಳಿಬಂದಿದೆ.

ರಾವತ್ ಅವರು ರಾಜೀನಾಮೆಗೆ ಮೊದಲು ದಿಲ್ಲಿಯ ಬಿಜೆಪಿಯ ಪ್ರಮುಖ ನಾಯಕರೊಂದಿಗೆ ಹಲವು ಸುತ್ತಿನ ಸಭೆ ನಡೆಸಿದ್ದರು. ಮುಂದಿನ ವರ್ಷದ ಫೆಬ್ರವರಿಯಲ್ಲಿ ನಡೆಯಲಿರುವ ಚುನಾವಣೆಗೆ ಮೊದಲು ‘ಕಳಪೆ ನಿರ್ವಹಣೆ’ ತೋರಿದ್ದಕ್ಕೆ ಹಾಗೂ ಕೆಲವು ಬಿಜೆಪಿ ಶಾಸಕರು ಸಿಎಂ ಕಾರ್ಯವೈಖರಿಯ ಕುರಿತಾಗಿ ‘ಅಸಮಧಾನ’ ತೋರಿದ್ದ ಹಿನ್ನೆಲೆಯಲ್ಲಿ ರಾವತ್ ರಿಂದ ಬಿಜೆಪಿ ರಾಜೀನಾಮೆ ಪಡೆದುಕೊಂಡಿದೆ.

“ನಾಲ್ಕು ವರ್ಷಗಳ ಕಾಲ ಸಿಎಂ ಆಗಿ ಕೆಲಸ ಮಾಡುವ ಸುವರ್ಣಾವಕಾಶವನ್ನು ಬಿಜೆಪಿ ನನಗೆ ನೀಡಿತ್ತು. ನಾನೊಂದು ಚಿಕ್ಕ ಗ್ರಾಮದಲ್ಲಿ ಜನಿಸಿದ್ದೆ. ಬಿಜೆಪಿ ಪಕ್ಷ ಮಾತ್ರ ಸಾಧಾರಣ ಕುಟುಂಬದಿಂದ ಬಂದವರಿಗೆ ಅವಕಾಶ ನೀಡುತ್ತದೆ. ಇದೊಂದು ಒಮ್ಮತದ ನಿರ್ಧಾರವಾಗಿತ್ತು. ನಾನು ಸಿಎಂ ಹುದ್ದೆಯನ್ನು ಹಸ್ತಾಂತರಿಸಲು ಸಿದ್ದನಿದ್ದೇನೆ. ಸೇವೆ ಮಾಡಲು ಅವಕಾಶ ನೀಡಿರುವ ರಾಜ್ಯದ ಜನತೆಗೆ ಕೃತಜ್ಞತೆ ಸಲ್ಲಿಸುವೆ'' ಎಂದು ತ್ರಿವೇಂದ್ರ ಸಿಂಗ್ ರಾವತ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X