Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಮ್ಮು-ಕಾಶ್ಮೀರದಲ್ಲಿ ಬಂಧಿತರ ಪೈಕಿ 173...

ಜಮ್ಮು-ಕಾಶ್ಮೀರದಲ್ಲಿ ಬಂಧಿತರ ಪೈಕಿ 173 ಜನರು ಇನ್ನೂ ಜೈಲಿನಲ್ಲಿದ್ದಾರೆ: ಕೇಂದ್ರ

ವಾರ್ತಾಭಾರತಿವಾರ್ತಾಭಾರತಿ9 March 2021 8:56 PM IST
share
ಜಮ್ಮು-ಕಾಶ್ಮೀರದಲ್ಲಿ ಬಂಧಿತರ ಪೈಕಿ 173 ಜನರು ಇನ್ನೂ ಜೈಲಿನಲ್ಲಿದ್ದಾರೆ: ಕೇಂದ್ರ

ಹೊಸದಿಲ್ಲಿ,ಮಾ.9: ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದಾಗ ಬಂಧಿಸಲ್ಪಟ್ಟಿದ್ದ ಪ್ರತ್ಯೇಕತಾವಾದಿಗಳು,ಉಗ್ರರ ಬೆಂಬಲಿಗರು ಮತ್ತು ಕಲ್ಲು ತೂರಾಟಗಾರರು ಸೇರಿದಂತೆ 173 ಜನರು ಈಗಲೂ ಜೈಲಿನಲ್ಲಿದ್ದಾರೆ ಎಂದು ಸಹಾಯಕ ಗೃಹಸಚಿವ ಜಿ.ಕಿಶನ್ ರೆಡ್ಡಿ ಅವರು ಮಂಗಳವಾರ ಲೋಕಸಭೆಯಲ್ಲಿ ತಿಳಿಸಿದರು.

2019,ಆಗಸ್ಟ್‌ನಲ್ಲಿ ಆಗಿನ ಜಮ್ಮು-ಕಾಶ್ಮೀರ ರಾಜ್ಯಕ್ಕೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಸಾಂವಿಧಾನಿಕ ಬದಲಾವಣೆಗಳನ್ನು ಮಾಡಿದ ಹಿನ್ನೆಲೆಯಲ್ಲಿ ಸುರಕ್ಷತೆ ಮತ್ತು ಸಾರ್ವಜನಿಕ ಸುವ್ಯವಸ್ಥೆ ದೃಷ್ಟಿಯಿಂದ ಕೆಲವು ವ್ಯಕ್ತಿಗಳ ಬಂಧನ ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗಿತ್ತು. 2019,ಆ.1ರಿಂದ ಪ್ರತ್ಯೇಕತಾವಾದಿಗಳು,ಉಗ್ರರ ಬೆಂಬಲಿಗರು,ಕಲ್ಲು ತೂರಾಟಗಾರರು ಇತ್ಯಾದಿ ಸೇರಿದಂತೆ 627 ಜನರನ್ನು ವಿವಿಧ ಸಂದರ್ಭಗಳಲ್ಲಿ ಬಂಧಿಸಲಾಗಿತ್ತು. ಈ ಪೈಕಿ 454 ಜನರನ್ನು ಬಿಡುಗಡೆ ಮಾಡಲಾಗಿದ್ದು,173 ಜನರು ಬಂಧನದಲ್ಲಿ ಮುಂದುವರಿದಿದ್ದಾರೆ ಎಂದು ಜಮ್ಮು-ಕಾಶ್ಮೀರ ಸರಕಾರವು ವರದಿ ಸಲ್ಲಿಸಿದೆ ಎಂದು ರೆಡ್ಡಿ ಪ್ರಶ್ನೆಯೊಂದಕ್ಕೆ ನೀಡಿದ ಲಿಖಿತ ಉತ್ತರದಲ್ಲಿ ತಿಳಿಸಿದರು.

ಜಮ್ಮು-ಕಾಶ್ಮೀರ ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಯಾವುದೇ ವ್ಯಕ್ತಿಯು ಗೃಹಬಂಧನದಲ್ಲಿಲ್ಲ ಎಂದೂ ಜಮ್ಮು-ಕಾಶ್ಮೀರ ಸರಕಾರವು ವರದಿಯಲ್ಲಿ ತಿಳಿಸಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X