Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಕ್ಷಗಳನ್ನು ಬದಲಿಸಿದ ಶೇ.44ರಷ್ಟು...

ಪಕ್ಷಗಳನ್ನು ಬದಲಿಸಿದ ಶೇ.44ರಷ್ಟು ಶಾಸಕರು ಬಿಜೆಪಿಗೆ ಸೇರ್ಪಡೆ: ಎಡಿಆರ್ ವರದಿ

ವಾರ್ತಾಭಾರತಿವಾರ್ತಾಭಾರತಿ11 March 2021 9:23 PM IST
share
ಪಕ್ಷಗಳನ್ನು ಬದಲಿಸಿದ ಶೇ.44ರಷ್ಟು ಶಾಸಕರು ಬಿಜೆಪಿಗೆ ಸೇರ್ಪಡೆ: ಎಡಿಆರ್ ವರದಿ

ಹೊಸದಿಲ್ಲಿ,ಮಾ.11: 2016-2020ರ ನಡುವಿನ ಅವಧಿಯಲ್ಲಿ ಪಕ್ಷಗಳನ್ನು ಬದಲಿಸಿದ್ದ ಮತ್ತು ಚುನಾವಣೆಗಳಲ್ಲಿ ಮರುಸ್ಪರ್ಧಿಸಿದ್ದ ಶಾಸಕರ ವಿಶ್ಲೇಷಣೆಯು,ಇದರಿಂದ ಬಿಜೆಪಿಯು ಹೆಚ್ಚಿನ ಲಾಭವನ್ನು ಪಡೆದುಕೊಂಡ ಪಕ್ಷವಾಗಿದೆ ಮತ್ತು ಕಾಂಗ್ರೆಸ್ ಹೆಚ್ಚಿನ ಶಾಸಕರನ್ನು ಕಳೆದುಕೊಂಡಿರುವ ಪಕ್ಷವಾಗಿದೆ ಎನ್ನುವುದನ್ನು ತೋರಿಸಿದೆ.

ದಿ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಗುರುವಾರ ಬಿಡುಗಡೆಗೊಳಿಸಿರುವ ವರದಿಯು ಕಳೆದ ಐದು ವರ್ಷಗಳಲ್ಲಿ ಪಕ್ಷಗಳನ್ನು ಬದಲಿಸಿ ಚುನಾವಣೆಗಳಲ್ಲಿ ಮರುಸ್ಪರ್ಧಿಸಿದ್ದ 443 ಶಾಸಕರ ಚುನಾವಣಾ ಅಫಿಡವಿಟ್‌ಗಳನ್ನು ವಿಶ್ಲೇಷಿಸಿದೆ. ವಿವಿಧ ರಾಜ್ಯಗಳಲ್ಲಿ ಪಕ್ಷವನ್ನು ತೊರೆದು ಬೇರೆ ಪಕ್ಷಗಳಿಗೆ ಸೇರಿದ 405 ಶಾಸಕರಲ್ಲಿ ಶೇ.42ರಷ್ಟು ಕಾಂಗ್ರೆಸ್‌ನಿಂದ ಹೊರಬಿದ್ದವರಾಗಿದ್ದು,ಶೇ.4.4 ಶಾಸಕರೊಂದಿಗೆ ಬಿಜೆಪಿ ಎರಡನೇ ಸ್ಥಾನದಲ್ಲಿದೆ. ಪಕ್ಷವನ್ನು ತೊರೆದು ಚುನಾವಣೆಗೆ ಮರುಸ್ಪರ್ಧಿಸಿದ್ದ ಶೇ.44.9 ಶಾಸಕರ ಆಯ್ಕೆಯು ಬಿಜೆಪಿಯಾಗಿದ್ದು,ನಂತರದ ಸ್ಥಾನದಲ್ಲಿ ಕಾಂಗ್ರೆಸ್ (ಶೇ.9.4) ಇದೆ. ಇತ್ತೀಚಿನ ತಿಂಗಳುಗಳಲ್ಲಿ ಮಧ್ಯಪ್ರದೇಶ,ಮಣಿಪುರ,ಅರುಣಾಚಲ ಪ್ರದೇಶ ಮತ್ತು ಕರ್ನಾಟಕಗಳಲ್ಲಿ ಸರಕಾರಗಳು ಉರುಳಲು ಶಾಸಕರ ಪಕ್ಷಾಂತರ ಕಾರಣವಾಗಿತ್ತು ಎಂದು ವರದಿಯು ಬೆಟ್ಟುಮಾಡಿದೆ.

ಪಕ್ಷಗಳನ್ನು ಬದಲಿಸಿರುವ 12 ಲೋಕಸಭಾ ಸದಸ್ಯರ ಪೈಕಿ ಐವರು ಬಿಜೆಪಿಯವರಾಗಿದ್ದರು. ರಾಜ್ಯಸಭೆಯನ್ನು ತೊರೆದ 17 ಸದಸ್ಯರಲ್ಲಿ ಏಳು ಜನರು ಕಾಂಗ್ರೆಸ್‌ನವರಾಗಿದ್ದರು. ಮರುಸ್ಪರ್ಧಿಸಿದ್ದ ಶಾಸಕರು ಮತ್ತು ಸಂಸದರ ಆಸ್ತಿಗಳಲ್ಲಿ ಸರಾಸರಿ ಶೇ.39ರಷ್ಟು ಏರಿಕೆಯಾಗಿತ್ತು ಎಂದು ವರದಿಯು ತಿಳಿಸಿದೆ.

ಹಣ ಮತ್ತು ತೋಳ್ಬಲದ ಬಳಕೆ,ಪಕ್ಷಗಳ ಕಾರ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಯಾವುದೇ ಕಾನೂನುಗಳು ಇಲ್ಲದಿರುವುದು ಮತ್ತು ಪ್ರಾಮಾಣಿಕ ನಾಯಕರ ಕೊರತೆ ಇತ್ಯಾದಿಗಳು ಶಾಸಕರ ಪಕ್ಷಾಂತರಗಳಿಗೆ ಕಾರಣವಾಗಿರುವಂತೆ ಕಂಡುಬರುತ್ತಿದೆ ಎಂದು ಎಡಿಆರ್ ತನ್ನ ವರದಿಯಲ್ಲಿ ಹೇಳಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X