Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬ್ರೇವ್ ಸಿಎಫ್-47: ಪಾಕಿಸ್ತಾನದ ಕರೀಮ್...

ಬ್ರೇವ್ ಸಿಎಫ್-47: ಪಾಕಿಸ್ತಾನದ ಕರೀಮ್ ವಿರುದ್ಧ ಭಾರತದ ಫರ್ಹಾದ್ ಗೆ ಜಯ

ವಾರ್ತಾಭಾರತಿವಾರ್ತಾಭಾರತಿ12 March 2021 11:41 AM IST
share
ಬ್ರೇವ್ ಸಿಎಫ್-47: ಪಾಕಿಸ್ತಾನದ ಕರೀಮ್ ವಿರುದ್ಧ ಭಾರತದ ಫರ್ಹಾದ್ ಗೆ ಜಯ

ಬಹರೈನ್: ಬ್ರೇವ್ ಸಿಎಫ್ 47: ಏಶ್ಯನ್ ಡಾಮಿನೇಶನ್ ಮಿಕ್ಸೆಡ್ ಮಾರ್ಷಲ್ ಆರ್ಟ್ ಸ್ಪರ್ಧೆಯು ಗುರುವಾರ ಬಹರೈನ್ ನ ಅರಾದ್ ಫೋರ್ಟ್‍ನಲ್ಲಿ ನಡೆದಿದ್ದು, ಭಾರತದ ಮುಹಮ್ಮದ್ ಫರ್ಹಾದ್ ಅವರು ಪಾಕಿಸ್ತಾನದ ಕರೀಂ ಉಲೂಮಿ ಅವರನ್ನು ದ್ವಿತೀಯ ಸುತ್ತಿನಲ್ಲಿ ನಾಕೌಟ್ ನಲ್ಲಿ ಸೋಲಿಸಿದ್ದಾರೆ. ಈ ಮೂಲಕ ಮಿಕ್ಸೆಡ್ ಮಾರ್ಷಲ್ ಆರ್ಟ್ ಸ್ಪರ್ಧೆಯಲ್ಲಿ ಭಾರತೀಯ ಧ್ವಜ ರಾರಾಜಿಸುವಂತೆ ಮಾಡಿದ್ದಾರೆ.

ಬ್ರೇವ್ ಸಿಎಫ್ 47: ಏಶ್ಯನ್ ಡಾಮಿನೇಶನ್‍ನಲ್ಲಿ ಬಹು ನಿರೀಕ್ಷಿತ ಸ್ಪರ್ಧೆಯಲ್ಲಿ ಒಂದಾಗಿದ್ದ ಮಹಾರಾಷ್ಟ್ರದ ಮುಹಮ್ಮದ್ ಫರ್ಹಾದ್ ಹಾಗೂ ಪಾಕಿಸ್ತಾನದ ಕರೀಮ್ ನಡುವಿನ ಹೋರಾಟದಲ್ಲಿ ಫರ್ಹಾದ್ ಗೆಲುವನ್ನು ತನ್ನದಾಗಿಸಿಕೊಂಡರು. ವಿಜಯದ ನಂತರ ಮಾತನಾಡಿದ ಫರ್ಹಾದ್, ಗೆಲುವನ್ನು ತಮ್ಮ ದೇಶಕ್ಕೆ ಅರ್ಪಿಸಿದರು. 

“ನಾನು 1.1 ಬಿಲಿಯನ್ ಜನರನ್ನು ಪ್ರತಿನಿಧಿಸುತ್ತೇನೆ. ನಾವೆಲ್ಲರೂ ಭಾರತೀಯರು. ನಾನು ಸ್ಪರ್ಧಾ ಕಣಕ್ಕೆ ಕಾಲಿಟ್ಟ ತಕ್ಷಣ ನಾನಿದನ್ನು ಸಾಧಿಸಬಲ್ಲೆ ಎಂದು ನನಗೆ ಗೊತ್ತಿದೆ. ಧನ್ಯವಾದ’’ ಎಂದು ಹೇಳಿದರು.

ಬಹರೈನ್ ನಲ್ಲಿ ನಡೆದಿದ್ದ ಬ್ರೇವ್ ಸಿಎಫ್‍ನ ಮೊದಲ ಹೋರಾಟದಲ್ಲಿ ಭಾಗವಹಿಸಿರುವ ಫರ್ಹಾದ್ 11-3 ವೃತ್ತಿಪರ ದಾಖಲೆ ಹೊಂದಿದ್ದಾರೆ. ಫರ್ಹಾದ್ ನಾಕೌಟ್ ಅಥವಾ ಟೆಕ್ನಿಕಲ್ ನಾಕೌಟ್ ಮೂಲಕವೇ ಬ್ರೇವ್ ಸಿಎಫ್‍ಯಲ್ಲಿ ಎಲ್ಲ 3 ಗೆಲುವನ್ನು ಪಡೆದಿದ್ದಾರೆ. 

ಉಲೂಮಿ ಕರೀಮ್ ವಿರುದ್ದ ಜಯ ಸಾಧಿಸಿರುವ ಭಾರತದ ಎಂಎಂಎ ಸ್ಟಾರ್ ಫರ್ಹಾದ್ ತೆರವಾಗಿರುವ ಬ್ರೇವ್ ಸಿಎಫ್ ಬಾಂಟಮ್‍ವೇಟ್ ಪ್ರಶಸ್ತಿ ಗೆಲ್ಲುವ ಪ್ರಮುಖ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X