Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂಗ್ಲೆಂಡ್ ವಿರುದ್ದ ಮೊದಲ ಟ್ವೆಂಟಿ-20:...

ಇಂಗ್ಲೆಂಡ್ ವಿರುದ್ದ ಮೊದಲ ಟ್ವೆಂಟಿ-20: ಭಾರತ 124/7

ಶ್ರೇಯಸ್ ಅಯ್ಯರ್ ಅರ್ಧಶತಕ, ಆರ್ಚರ್ ಗೆ 3 ವಿಕೆಟ್

ವಾರ್ತಾಭಾರತಿವಾರ್ತಾಭಾರತಿ12 March 2021 8:50 PM IST
share
ಇಂಗ್ಲೆಂಡ್ ವಿರುದ್ದ ಮೊದಲ ಟ್ವೆಂಟಿ-20: ಭಾರತ 124/7

ಅಹಮದಾಬಾದ್: ಆರಂಭಿಕ ಆಘಾತಕ್ಕೆ ಒಳಗಾಗಿದ್ದ ಭಾರತ ತಂಡ ಶ್ರೇಯಸ್ ಅಯ್ಯರ್(67 ರನ್, 48 ಎಸೆತ, 8 ಬೌಂಡರಿ, 1 ಸಿಕ್ಸರ್) ಏಕಾಂಗಿ ಹೋರಾಟದ ನೆರವಿನಿಂದ ಇಂಗ್ಲೆಂಡ್ ವಿರುದ್ಧ ಶುಕ್ರವಾರ ಇಲ್ಲಿ ಆರಂಭವಾದ 5 ಪಂದ್ಯಗಳ ಟ್ವೆಂಟಿ-20 ಸರಣಿಯ ಮೊದಲ ಪಂದ್ಯದಲ್ಲಿ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ಗಳ  ನಷ್ಟಕ್ಕೆ 124 ರನ್ ಗಳಿಸಿದೆ.

ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಇಯಾನ್ ಮೊರ್ಗನ್  ಮೊದಲು ಫೀಲ್ಡಿಂಗ್ ಆಯ್ದುಕೊಂಡರು.

ಬ್ಯಾಟಿಂಗ್ ಗೆ ಆಹ್ವಾನಿಸಲ್ಪಟ್ಟ ಭಾರತವು ಆರಂಭಿಕ ಆಘಾತಕ್ಕೆ ಒಳಗಾಗಿದ್ದು 5 ಓವರ್ ಅಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 20 ರನ್ ಗಳಿಸಿತು.

ಅಯ್ಯರ್ ಅಗ್ರ ಸ್ಕೋರರ್ ಎನಿಸಿಕೊಂಡರೆ, ರಿಷಭ್ ಪಂತ್ (21), ಹಾರ್ದಿಕ್ ಪಾಂಡ್ಯ (19)ಎರಡಂಕೆಯ ಸ್ಕೋರ್ ಗಳಿಸಿದರು.

ಇನಿಂಗ್ಸ್ ಆರಂಭಿಸಿದ ಶಿಖರ್ ಧವನ್ (4) ಹಾಗೂ ಕನ್ನಡಿಗ ರಾಹುಲ್ (1)ಭಾರತಕ್ಕೆ ಉತ್ತಮ ಆರಂಭ ಒದಗಿಸಲು ವಿಫಲರಾದರು. ನಾಯಕ ವಿರಾಟ್ ಕೊಹ್ಲಿ ಶೂನ್ಯ ಸುತ್ತಿದರು. ರಾಹುಲ್ ಮೊದಲಿಗೆ ವಿಕೆಟ್ ಒಪ್ಪಿಸಿದರೆ, ಕೊಹ್ಲಿ 3ನೇ ಓವರ್ ನಲ್ಲಿ ವಿಕೆಟ್ ಕೈಚೆಲ್ಲಿದರು.

ಇಂಗ್ಲೆಂಡ್ ಪರ ಜೋಫ್ರಾ ಅರ್ಚರ್(3-23) ಯಶಸ್ವಿ ಬೌಲರ್ ಎನಿಸಿಕೊಂಡರು. ಅದಿಲ್ ರಶೀದ್(1-14), ಮಾರ್ಕ್ ವುಡ್(1-20) ಹಾಗೂ ಕ್ರಿಸ್ ಜೋರ್ಡನ್ (1-27)ತಲಾ ಒಂದು ವಿಕೆಟ್ ಪಡೆದರು.

ಭಾರತ ತಂಡದಲ್ಲಿ 'ಹಿಟ್ ಮ್ಯಾನ್' ಖ್ಯಾತಿಯ ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಮತ್ತೊಂದೆಡೆ ಗಾಯದಿಂದಾಗಿ ದೀರ್ಘ ಸಮಯದಿಂದ ತಂಡದಿಂದ ಹೊರಗುಳಿದಿದ್ದ ಬಲಗೈ ಅನುಭವಿ ವೇಗದ ಬೌಲರ್ ಭುವನೇಶ್ವರ ಕುಮಾರ್ ಪುನರಾಗಮನ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X