Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾ. 14 : ಕಾರ್ಕಳಕ್ಕೆ ಎ.ಪಿ. ಉಸ್ತಾದ್

ಮಾ. 14 : ಕಾರ್ಕಳಕ್ಕೆ ಎ.ಪಿ. ಉಸ್ತಾದ್

ಬಂಗ್ಲೆಗುಡ್ಡೆ ಸ್ವಲಾತ್‌ ವಾರ್ಷಿಕ ಮತ್ತು ಅಲ್‌ಅದವಿಯ್ಯಾ ಸನದುದಾನ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ12 March 2021 10:45 PM IST
share
ಮಾ. 14 : ಕಾರ್ಕಳಕ್ಕೆ ಎ.ಪಿ. ಉಸ್ತಾದ್

ಕಾರ್ಕಳ : ಖ್ಯಾತ ವಿದ್ವಾಂಸ ಇಂಡಿಯನ್‌ ಗ್ರ್ಯಾಂಡ್‌ ಮುಫ್ತಿ ಸುಲ್ತಾನುಲ್‌ ಉಲಮಾ ಎ.ಪಿ. ಅಬೂಬಕ್ಕರ್‌ ಮುಸ್ಲಿಯಾರ್‌ ಕಾಂತಪುರಂ ಅವರು ಮಾ. 14ರಂದು ಕಾರ್ಕಳ ಬಂಗ್ಲೆಗುಡ್ಡೆಯ ಹಯಾತುಲ್‌ ಇಸ್ಲಾಂ ಅಸೋಸಿಯೇಷನ್‌ ತ್ವೈಬಾ ಗಾರ್ಡನ ಸ್ವಲಾತ್‌ ವಾರ್ಷಿಕ ಹಾಗೂ ಅಲ್‌ಅದವಿಯ್ಯಾ ಸನದುದಾನ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. 

 ಅಸ್ಸಯ್ಯದ್‌ ಸಾದಾತ್‌ ತಂಙಳ್‌ ಬಾಅಲವಿ ಗುರುವಾಯನಕೆರೆ ಅಧ್ಯಕ್ಷತೆ ವಹಿಸಲಿದ್ದಾರೆ. ಖ್ಯಾತ ಪ್ರಭಾಷಣಕರ, ದ್ಸಿಕ್ರಾ ಥಿಯೋಲಜಿಕಲ್‌ ಅಕಾಡಮಿ ಮೂಡಬಿದ್ರೆ ಇದರ ಪ್ರಧಾನ ಕಾರ್ಯದರ್ಶಿ ನೌಫಲ್‌ ಸಖಾಫಿ ಕಳಸ, ಉಡುಪಿ ಸಂಯುಕ್ತ ಜಮಾಅತ್‌ನ ಸಹಾಯಕ ಖಾಝಿ ಅಬ್ದುಲ್‌ ರಹಮಾನ್‌ ಮದನಿ, ಕರ್ನಾಟಕ ಮುಸ್ಲಿಂ ಜಮಾಅತ್‌ನ ರಾಜ್ಯ ಉಪಾಧ್ಯಕ್ಷ ಅಬೂಸು ಫ್ಯಾನ್‌ ಹೆಚ್.‌ಐ. ಇಬ್ರಾಹೀಂ ಮದನಿ ಮೂಡಬಿದ್ರಿ, ತ್ವೈಬಾ ಗಾರ್ಡನ್‌ ಪ್ರಾಂಶುಪಾಲ ಅಹ್ಮದ್‌ ಶರೀಫ್‌ ಸಅದಿ ಕಿಲ್ಲೂರು, ಮುಫ್ತಿ ಬದುರುದ್ದೀನ್‌ ಅಹಮ್ಮದ್‌ ಮಿಸ್ಬಾಯಿ ಮೂಡಬಿದ್ರಿ, ದಾರುಲ್‌ ಇರ್ಷಾದ್‌ ಮಾಣಿ ಇದರ ವ್ಯವಸ್ಥಾಪಕ ಇಬ್ರಾಹಿಂ ಸಅದಿ, ಉದ್ಯಮಿಗಳಾದ ಶಾಕಿರ್‌ ಹಾಜಿ ಹೈಸಂ ಮಂಗಳೂರು, ಮಮ್ತಾಝ್‌ ಅಲಿ ಕೃಷ್ಣಾಪುರ, ಮಹಮ್ಮದ್‌ ಗೌಸ್‌ ಮಿಯ್ಯಾರು, ಡಿಕೆಎಸ್‌ಸಿ ಕುವೈತ್‌ ಇದರ ಅಧ್ಯಕ್ಷ ಯೂಸುಫ್‌ ಹಾಜಿ ಶಿರ್ವ ಮಂಚಕಲ್‌, ಡಾ. ರಹ್ಮತುಲ್ಲಾ, ಶಬಿರಿಯಾ ಅರೆಬಿಕ್‌ ಕಾಲೇಜಿನ ಅಧ್ಯಕ್ಷ ಕೆಎಸ್‌ ಮಹಮ್ಮದ್‌ ಶಬೀರ್‌, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ತಾಲೂಕು ಘಟಕದ ಅಧ್ಯಕ್ಷ ಮೊಹಮ್ಮದ್‌ ಶರೀಫ್‌, ಕಾರ್ಕಳ ಮುಸ್ಲಿಂ ಜಮಾಅತ್‌ ಅಧ್ಯಕ್ಷ ಅಶ್ಪಕ್‌ ಅಹಮ್ಮದ್‌, ಜಿಲ್ಲಾ ವಕ್ಫ್‌ ಸಮಿತಿ ಅಧ್ಯಕ್ಷ ನಾಸಿರ್‌ ಶೇಖ್‌ ಬೈಲೂರು, ಸ್ವಲಾತ್‌ ವಾರ್ಷಿಕ ಸ್ವಾಗತ ಸಮಿತಿ ಅಧ್ಯಕ್ಷ ಹಾಜಿ ರಜಬ್‌ ಎ.ಕೆ., ಉದ್ಯಮಿ ಇಕ್ಬಾಲ್‌ ಹಾಜಿ ಅಸೈಗೋಳಿ, ಝೈನುಲ್‌ ಆಬಿದ್‌ ಸಖಾಫಿ ಮಾಗುಂಡಿ, ಎಸ್‌ಎಂವಿ ಕಾರ್ಕಳ ರಿಜನ್‌ ಅಧ್ಯಕ್ಷ ಅಬ್ದುಲ್‌ ರಹಿಮಾನ್‌ ಐಡಿಯಲ್‌, ಎಸ್‌ವೈಎಸ್‌ ಉಡುಪಿ ಜಿಲ್ಲಾಧ್ಯಕ್ಷ ಮಹಮ್ಮದ್‌ ಹಾಜಿ ಗುಡ್‌ವಿಲ್, ಎಣ್ಣೆಹೊಳೆ ಜುಮಾ ಮಸೀದಿಯ ಅಧ್ಯಕ್ಷ ಪಿ.ಎ. ರಹೀಂ, ಅವಿಭಜಿತ ದ.ಕ. ಜಿಲ್ಲೆಯ ಸುನ್ನಿ ಮಸೀದಿ, ಮದ್ರಸಗಳ ಪದಾಧಿಕಾರಿಗಳು ಹಾಗೂ ಉಲಾಮಗಳು ಭಾಗವಹಿಸಲಿರುವರು ಎಂದು ತ್ವೈಬಾ ಗಾರ್ಡನ್‌ ಪ್ರಧಾನ ಕಾರ್ಯದರ್ಶಿ ಮಹಮ್ಮದ್‌ ಶರೀಫ್‌ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X