Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇವಸ್ಥಾನದ ನೀರು ಕುಡಿದ ಮುಸ್ಲಿಂ...

ದೇವಸ್ಥಾನದ ನೀರು ಕುಡಿದ ಮುಸ್ಲಿಂ ಬಾಲಕನನ್ನು ಥಳಿಸಿದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ13 March 2021 2:46 PM IST
share
ದೇವಸ್ಥಾನದ ನೀರು ಕುಡಿದ ಮುಸ್ಲಿಂ ಬಾಲಕನನ್ನು ಥಳಿಸಿದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು

ಗಾಝಿಯಾಬಾದ್: ದೇವಸ್ಥಾನದೊಳಗೆ ನೀರು ಕುಡಿದ ಮುಸ್ಲಿಂ ಬಾಲಕನಿಗೆ ವ್ಯಕ್ತಿಯೊಬ್ಬ ನಿರ್ದಯವಾಗಿ ಥಳಿಸುತ್ತಿರುವ ವೀಡಿಯೋ ವೈರಲ್ ಆದ ನಂತರ ಪೊಲೀಸರು ಆರೋಪಿ ಶೃಂಗಿ ನಂದನ್ ಯಾದವ್ ಎಂಬಾತನನ್ನು ಬಂಧಿಸಿದ್ದಾರೆ.

ವೀಡಿಯೋದಲ್ಲಿ ಆರೋಪಿ ಮೊದಲು ಆ ಮುಸ್ಲಿಂ ಬಾಲಕನನ್ನು ಆಲಂಗಿಸಿ ನಂತರ ಆತನಿಗೆ ಮನಬಂದಂತೆ ಥಳಿಸಿದ್ದಾನೆ. "ನಿನ್ನ ಹೆಸರೇನು?" ಎಂದು ಮೊದಲು ಆ ಬಾಲಕನಲ್ಲಿ ಕೇಳಿದ ಆರೋಪಿ ಆತ  ತಾನು ಆಸಿಪ್, ಹಬೀಬ್ ಎಂಬಾತನ ಪುತ್ರ ಎಂದು ಹೇಳುತ್ತಲೇ ಆತನಿಗೆ ಥಳಿಸಲು ಆರಂಭಿಸಿದ್ದ ಹಾಗೂ  ನಿಂದಿಸಿದ್ದ ಎಂದು ತಿಳಿದು ಬಂದಿದೆ.

ಈ ಘಟನೆಯನ್ನು ಖಂಡಿಸಿರುವ ಸಾಮಾಜಿಕ ಜಾಲತಾಣಿಗರು ಆರೋಪಿ ತನ್ನ ಅಮಾನವೀಯ ಕೃತ್ಯದಿಂದ ಹಿಂದು ಧರ್ಮಕ್ಕೆ ಅಗೌರವ ತೋರಿದ್ದಾನೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು  ವಿಶೇಷ ತಂಡ ರಚಿಸಿ ಆತನನ್ನು ಬಂಧಿಸಿದ್ದು ಆತ ಬಿಹಾರದ ಭಗಲ್ಪುರ್ ನಿವಾಸಿ ಎಂದು ತಿಳಿದು ಬಂದಿದೆ.

‌ಈ ಕುರಿತಾದಂತೆ ಟ್ವೀಟ್‌ ಮಾಡಿರುವ ರಿಫಾತ್ ಜಾವೇದ್, “ಮಗುವಿನ ಮೇಲೆ ನಿರ್ದಯವಾಗಿ ಹಲ್ಲೆ ಮಾಡಲು ನೀವು ಯಾವ ರೀತಿಯ ಅನಾರೋಗ್ಯ ಪೀಡಿತ ವ್ಯಕ್ತಿಯಾಗಿರಬೇಕು? ದೇವಾಲಯದಲ್ಲಿ ನೀರು ಕುಡಿಯಲು ಹೋದದ್ದು ಅವನ ತಪ್ಪೇ?. ಈ ರೋಗ್ರಗ್ರಸ್ಥ ಮನಸ್ಥಿತಿಯ ವ್ಯಕ್ತಿಯನ್ನು ಗಾಝಿಯಾಬಾದ್‌ ಪೊಲೀಸರು ಬಂಧಿಸುತ್ತಾರೆಂದು ಭಾವಿಸುತ್ತೇನೆ. ಆತ ಸಮಾಜಕ್ಕೆ ಅಪಾಯ” ಎಂದು ಹೇಳಿದ್ದರು. 

ಈ ಟ್ವೀಟ್‌ ಗೆ ಪ್ರತಿಕ್ರಿಯಿಸಿದ ಗಾಝಿಯಾಬಾದ್‌ ಪೊಲೀಸ್‌, "ಈ ವೀಡಿಯೋ ನಮ್ಮ ಗಮನಕ್ಕೆ ಬಂದಿದ್ದು, ನಾವು ವಿಶೇಷ ತಂಡವೊಂದನ್ನು ರಚಿಸಿದ್ದೇವೆ" ಎಂದು ಪ್ರತಿಕ್ರಿಯಿಸಿದ್ದಾರೆ. 

What kind of sick person you have to be to mercilessly assault a child? His fault was that he went to drink water in temple. Hope @ghaziabadpolice arrest this sick man! He’s a danger to society! https://t.co/2PuYCHhQlH

— Rifat Jawaid (@RifatJawaid) March 12, 2021

उपरोक्त वीडियो का तत्काल संज्ञान लेकर टीम गठित कर मार पिटाई करने वाले व्यक्ति- श्रृंगी नंदन यादव पुत्र अश्वनी कुमार यादव निवासी गोपालपुर थाना संवारा भागलपुर बिहार को हिरासत में लिया गया एवं मुकदमा पंजीकरण/वैधानिक कार्रवाई संबंधी प्रक्रिया प्रचलित की गई pic.twitter.com/MVEXfqwnJ6

— GHAZIABAD POLICE (@ghaziabadpolice) March 12, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X