Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪರಿಸರವಾದಿ ಸುರೇಶ್ ಶೆಟ್ಟಿ ಜೆಪ್ಪು ನಿಧನ

ಪರಿಸರವಾದಿ ಸುರೇಶ್ ಶೆಟ್ಟಿ ಜೆಪ್ಪು ನಿಧನ

ವಾರ್ತಾಭಾರತಿವಾರ್ತಾಭಾರತಿ13 March 2021 5:03 PM IST
share
ಪರಿಸರವಾದಿ ಸುರೇಶ್ ಶೆಟ್ಟಿ ಜೆಪ್ಪು ನಿಧನ

ಮಂಗಳೂರು, ಮಾ.13: ಪರಿಸರವಾದಿ, ದ.ಕ.ಜಿಲ್ಲಾ ಕಾಂಗ್ರೆಸ್ ಸೇವಾದಳದ ಮುಖ್ಯ ಸಂಘಟಕ, ಸಾಮಾಜಿಕ ಹೋರಾಟಗಾರ ಎ. ಸುರೇಶ್ ಶೆಟ್ಟಿ (72) ಉಡುಪಿ ಜಿಲ್ಲೆಯ ಕಾಪು ಸಮೀಪ ಹೃದಯಾಘಾತದಿಂದ ಶನಿವಾರ ನಿಧನರಾದರು.

ಮೃತರು ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ನಗರದ ಜೆಪ್ಪು ಮಾರ್ಕೆಟ್ ಸಮೀಪದ ನಿವಾಸಿಯಾಗಿದ್ದ ಸುರೇಶ್ ಶೆಟ್ಟಿ ಕಾಂಗ್ರೆಸ್ ಪಕ್ಷದ ನಿಷ್ಟಾವಂತ ಕಾರ್ಯಕರ್ತನಾಗಿದ್ದರೂ ಕೂಡ ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದರು. ಮಂಗಳೂರು ದಕ್ಷಿಣ ಬ್ಲಾಕ್‌ನ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರು ಎರಡು ಅವಧಿಗೆ ಸೇವಾದಳದ ಮುಖ್ಯ ಸಂಘಟಕರಾಗಿದ್ದರು. ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಸದಸ್ಯರಾಗಿದ್ದರು.

ಶನಿವಾರ ಬೆಳಗ್ಗೆ ಪತ್ನಿಯೊಂದಿಗೆ ಕಾಪು ಕಡೆ ತೆರಳಿದ್ದರು. ಈ ಸಂದರ್ಭ ಹೃದಯಾಘಾತಕ್ಕೀಡಾಗಿದ್ದು, ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಆಗಲೇ ಅವರು ಕೊನೆಯುಸಿರೆಳೆದಿರುವ ಬಗ್ಗೆ ವೈದ್ಯರು ಘೋಷಿಸಿದರು.

ಹಿರಿಯ ಕಾಂಗ್ರೆಸ್ ಮುಖಂಡರು, ದ.ಕ. ಜಿಪಂ ಮಾಜಿ ಅಧ್ಯಕ್ಷ ಸದಾನಂದ ಪೂಂಜಾ ಹಾಗೂ ದ.ಕ. ಜಿಲ್ಲಾ ಸೇವಾದಳದ ಮುಖ್ಯಸ್ಥ ಸುರೇಶ್ ಶೆಟ್ಟಿ ಅವರ ನಿಧನಕ್ಕೆ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ತೀವ್ರ ಸಂತಾಪ ಸೂಚಿಸಿದೆ.

ದೀರ್ಘ ಕಾಲ ಪಕ್ಷದಲ್ಲಿ ಕಾರ್ಯ ನಿರ್ವಹಿಸಿ ಜಿಲ್ಲೆಯಲ್ಲಿ ಜನಾನುರಾಗಿಯಾಗಿದ್ದ ಸದಾನಂದ ಪೂಂಜಾ ಹಾಗೂ ಸುರೇಶ್ ಶೆಟ್ಟಿ ಅವರು ವಿಧಿವಶರಾದ ಸುದ್ದಿ ನೋವು ತಂದಿದ್ದು, ಜಿಲ್ಲಾ ಕಾಂಗ್ರೆಸ್ ಗೆ ತುಂಬಲಾರದ ನಷ್ಟ. ಸಮಾಜದ ಎಲ್ಲ ವರ್ಗದ ಜನರ ಸರ್ವಾಂಗೀಣ ಏಳಿಗೆಗೆ ಶ್ರಮಿಸಿದ ಇವರಿಬ್ಬರ ನಿಧನದಿಂದ ಸಜ್ಜನ ರಾಜಕಾರಣಿಯೊಬ್ಬರನ್ನು ಕಳೆದುಕೊಂಡಂತಾಗಿದೆ. ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ದ.ಕ. ಜಿಲ್ಲಾ ಕಾಂಗ್ರೆಸ್ ಮುಖಂಡರು ಸಂತಾಪ ಸೂಚಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್‌ನ ಅಧ್ಯಕ್ಷ ಕೆ.ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್, ಶಾಸಕ ಯು.ಟಿ. ಖಾದರ್, ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಮಾಜಿ ರಾಜ್ಯಸಭಾ ಸದಸ್ಯ ಬಿ.ಇಬ್ರಾಹೀಂ, ಮಾಜಿ ಶಾಸಕರಾದ ಮುಹಮ್ಮದ್ ಮಸೂದ್, ವಸಂತ್ ಬಂಗೇರಾ, ಐವನ್ ಡಿಸೋಜ, ಮೊಯ್ದಿನ್ ಬಾವಾ, ಶಕುಂತಲಾ ಶೆಟ್ಟಿ, ಜೆ.ಆರ್.ಲೋಬೊ, ಮನಪಾ ವಿಪಕ್ಷ ನಾಯಕ ಅಬ್ದುಲ್ ರವೂಫ್, ಮಿಥುನ್ ರೈ, ಹಾಜಿ ಕೋಡಿಜಾಲ್ ಇಬ್ರಾಹೀಂ, ಕಣಚೂರ್ ಮೋನು, ತಾಪಂ ಅಧ್ಯಕ್ಷ ಮಲಾರ್ ಮೋನು, ಎಐಸಿಸಿ ಕಾರ್ಯದರ್ಶಿ ಪಿ.ವಿ. ಮೋಹನ್, ಕವಿತಾ ಸನಿಲ್, ಕೆಪಿಸಿಸಿ ಅಲ್ಪಸಂಖ್ಯಾತ ರಾಜ್ಯ ಉಪಾಧ್ಯಕ್ಷ ಡಾ.ಶಕೀಲ್, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಅಧ್ಯಕ್ಷ ಶಾಹುಲ್ ಹಮೀದ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ನಝೀರ್ ಬಜಾಲ್, ಶಾಲೆಟ್ ಪಿಂಟೊ, ಬ್ಲಾಕ್ ಅಧ್ಯಕ್ಷರಾದ ಜೆ.ಅಬ್ದುಲ್ ಸಲೀಂ, ಪ್ರಕಾಶ್ ಸಾಲಿಯಾನ್, ಸದಾಶಿವ ಶೆಟ್ಟಿ, ಸುರೇಂದ್ರ ಕಂಬಳಿ, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ, ಎನ್.ಎಸ್ ಕರೀಂ, ಮುಹಮ್ಮದ್ ಕುಂಜತ್ತಬೈಲ್, ಸಂತೋಷ್ ಕುಮಾರ್ ಶೆಟ್ಟಿ, ಶಬ್ಬೀರ್ ಎಸ್., ಯು.ಬಿ. ಸಲೀಂ, ಬಿ.ಎಚ್. ಖಾದರ್, ನೀರಜ್ ಚಂದ್ರಪಾಲ್, ಟಿ.ಕೆ. ಸುಧೀರ್, ಶುಭೋದಯ ಆಳ್ವ ಮತ್ತಿತರರು ಪ್ರಕಟನೆಯಲ್ಲಿ ಸಂತಾಪ ಸೂಚಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X