Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಂಬಾನಿ ನಿವಾಸ ಸಮೀಪ ಸ್ಫೋಟಕ ಪತ್ತೆ...

ಅಂಬಾನಿ ನಿವಾಸ ಸಮೀಪ ಸ್ಫೋಟಕ ಪತ್ತೆ ಪ್ರಕರಣ: ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಝೆ ವಿಚಾರಣೆ ನಡೆಸಿದ ಎನ್‍ಐಎ

ವಾರ್ತಾಭಾರತಿವಾರ್ತಾಭಾರತಿ13 March 2021 7:49 PM IST
share
ಅಂಬಾನಿ ನಿವಾಸ ಸಮೀಪ ಸ್ಫೋಟಕ ಪತ್ತೆ ಪ್ರಕರಣ: ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಝೆ ವಿಚಾರಣೆ ನಡೆಸಿದ ಎನ್‍ಐಎ

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ನಿವಾಸದ ಬಳಿ ವಾಹನದಲ್ಲಿ ಇತ್ತೀಚೆಗೆ ಸ್ಫೋಟಕಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎನ್‍ಐಎ ಅಧಿಕಾರಿಗಳು ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಝೆ ಅವರನ್ನು ವಿಚಾರಣೆ ನಡೆಸಿದ್ದಾರೆ.

ತಮ್ಮನ್ನು ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಹಾಗೂ ಜಗತ್ತಿಗೆ ʼಗುಡ್ ಬೈ ಹೇಳುವ ಸಮಯ' ಹತ್ತಿರವಾಗುತ್ತಿದೆ ಎಂದು ಬೆಳಿಗ್ಗೆ ಸಚಿನ್ ಅವರು ತಮ್ಮ ವಾಟ್ಸ್ಯಾಪ್ ಸ್ಟೇಟಸ್‍ನಲ್ಲಿ ಹಾಕಿಕೊಂಡಿದ್ದರು ಎನ್ನಲಾಗಿದೆ.

"ಮಾರ್ಚ್ 3, 2004ರಂದು ಸಿಐಡಿಯ ಸಹ ಅಧಿಕಾರಿಗಳು ನನ್ನನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದರು.  ಆ ಪ್ರಕರಣ ಇನ್ನೂ ಇತ್ಯರ್ಥಗೊಂಡಿಲ್ಲ. ಈಗ ಮತ್ತೆ ಇತಿಹಾಸ  ಮರುಕಳಿಸುತ್ತಿದೆ ಎಂದು ಅನಿಸುತ್ತಿದೆ. ನನ್ನ ಸಹ ಅಧಿಕಾರಿಗಳು ನನ್ನನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ಯತ್ನಿಸುತ್ತಿದ್ದಾರೆ. ಆದರೆ ಈ ಬಾರಿಯ ಸನ್ನಿವೇಶದಲ್ಲಿ ಅಲ್ಪ ವ್ಯತ್ಯಾಸವಿದೆ.  ಆಗ ಪ್ರಾಯಶಃ ನನಗೆ 17 ವರ್ಷಗಳ ಭರವಸೆ, ತಾಳ್ಮೆ,  ಜೀವನ ಮತ್ತು ಸೇವೆ ಕೂಡ ಇತ್ತು. ಆದರೆ ಈಗ  ನನಗೆ 17 ವರ್ಷಗಳ ಮುಂದಿನ ಜೀವನ, ಸೇವೆ ಅಥವಾ  ಬದುಕಲು ಸಹನೆಯೂ ಇಲ್ಲ. ಜಗತ್ತಿಗೆ ಗುಡ್ ಬೈ ಹೇಳುವ ಸಮಯ ಹತ್ತಿರವಾಗುತ್ತಿದೆ ಎಂದು ನನಗನಿಸುತ್ತದೆ" ಎಂದು ಅವರು ತಮ್ಮ ಸ್ಟೇಟಸ್‍ನಲ್ಲಿ ಬರೆದಿದ್ದರು.

ಅಂಬಾನಿ ನಿವಾಸ ಸಮೀಪ ಸ್ಫೋಟಕಗಳು ತುಂಬಿದ್ದ ಕಾರು ಪತ್ತೆ ಪ್ರಕರಣದ ಮೊದಲ ತನಿಖಾಧಿಕಾರಿ ಸಚಿನ್ ಆಗಿದ್ದರೂ ನಂತರ ಅವರನ್ನು ಆ ಹುದ್ದೆಯಿಂದ ಕಿತ್ತು ಹಾಕಲಾಗಿತ್ತು.  ಸ್ಫೋಟಕ ತುಂಬಿದ್ದ ಕಾರಿನ ಮಾಲಿಕ ಮನ್ಸುಖ್ ಹಿರನ್ ಸಂಶಯಾಸ್ಪದವಾಗಿ  ಮೃತಪಟ್ಟ ನಂತರ ಆತನ ಕುಟುಂಬ ಸದಸ್ಯರು ಹಾಗೂ ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಅವರು ಸಚಿನ್ ವಿರುದ್ಧ ಗಂಭೀರ ಆರೋಪ ಹೊರಿಸಿದ್ದರು. ಮನ್ಸುಖ್ ಕುಟುಂಬವಂತೂ  ಈ ಪ್ರಕರಣದಲ್ಲಿ ಸಚಿನ್ ಅವರು ಮನ್ಸುಖ್ ಅವರನ್ನು ಬಳಸಿಕೊಂಡು ನಂತರ ಕೊಲೆ ಮಾಡಿರಬಹುದು ಎಂದು ಆರೋಪಿಸಿತ್ತು.

ಶುಕ್ರವಾರವಷ್ಟೇ ಸಚಿನ್ ಅವರನ್ನು ಕ್ರೈಂ ಬ್ರ್ಯಾಂಚ್‍ನಿಂದ ಸ್ಪೆಷಲ್ ಬ್ರ್ಯಾಂಚ್‍ಗೆ  ವರ್ಗಾಯಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X