Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಲ್ಲರೂ ಸಂಕಷ್ಟದಲ್ಲಿರುವಾಗ ಅದಾನಿಯ...

ಎಲ್ಲರೂ ಸಂಕಷ್ಟದಲ್ಲಿರುವಾಗ ಅದಾನಿಯ ಸಂಪತ್ತು ಶೇ.50ರಷ್ಟು ಹೆಚ್ಚಾಗಿದ್ದು ಹೇಗೆ?: ರಾಹುಲ್ ಗಾಂಧಿ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ13 March 2021 10:08 PM IST
share
ಎಲ್ಲರೂ ಸಂಕಷ್ಟದಲ್ಲಿರುವಾಗ ಅದಾನಿಯ ಸಂಪತ್ತು ಶೇ.50ರಷ್ಟು ಹೆಚ್ಚಾಗಿದ್ದು ಹೇಗೆ?: ರಾಹುಲ್ ಗಾಂಧಿ ಪ್ರಶ್ನೆ

ಹೊಸದಿಲ್ಲಿ: ಕೋವಿಡ್-19 ಸಾಂಕ್ರಾಮಿಕ ರೋಗದ ಹಾವಳಿಯ ಅತ್ಯಂತ ಕಠಿಣ ಸಮಯದಲ್ಲಿ ಎಲ್ಲರೂ ಹೆಣಗಾಡುತ್ತಿರುವಾಗ ಉದ್ಯಮಿ ಗೌತಮ್ ಅದಾನಿ ತನ್ನ ಸಂಪತ್ತನ್ನು ಹೇಗೆ ನಿರೀಕ್ಷೆಗೂ ಮೀರಿ ಹೆಚ್ಚಿಸಿಕೊಂಡರು ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಶನಿವಾರ  ಪ್ರಶ್ನಿಸಿದ್ದಾರೆ.

ಬ್ಲೂಮ್ ಬರ್ಗ್ ವರದಿಯೊಂದನ್ನು ಟ್ಯಾಗ್ ಮಾಡಿ ರಾಹುಲ್ ಗಾಂಧಿ ಈ ಪ್ರಶ್ನೆ ಕೇಳಿದ್ದಾರೆ.

2021ರಲ್ಲಿ ಸಂಪತ್ತು ಗಳಿಕೆಯಲ್ಲಿ ಇಡೀ ವಿಶ್ವದಲ್ಲೇ ಮುಂಚೂಣಿಯಲ್ಲಿರುವ ಅದಾನಿ 12 ಲಕ್ಷ ಕೋಟಿ ರೂ. ಸಂಪಾದಿಸಿದ್ದಾರೆ. ಇದರೊಂದಿಗೆ ಒಟ್ಟು ನಿವ್ವಳ ಆಸ್ತಿ ಮೌಲ್ಯ 50 ಬಿಲಿಯನ್ ಅಮೆರಿಕನ್ ಡಾಲರ್ ಗೆ ಏರಿಕೆ ಕಂಡಿದೆ.

ದೇಶದ ಜನರೆಲ್ಲರೂ ಸಂಕಷ್ಟದಲ್ಲಿರುವಾಗ ಉದ್ಯಮಿ ಗೌತಮ್ ಅದಾನಿ ತಮ್ಮಸಂಪತ್ತನ್ನು ಶೇ.50ರಷ್ಟು ಹೆಚ್ಚಿಸಿಕೊಳ್ಳಲು ಹೇಗೆ ಸಾಧ್ಯವಾಯಿತು ಎಂದು ರಾಹುಲ್ ಪ್ರಶ್ನಿಸಿದರು.

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, 2020ರಲ್ಲಿ ನಿಮ್ಮ ಸಂಪಾದನೆ ಎಷ್ಟು ಹೆಚ್ಚಾಗಿದೆ. ಶೂನ್ಯ. ನೀವು ಬದುಕಲು ಹೆಣಗಾಡುತ್ತೀರಿ. ಆದರೆ ಅವರು(ಅದಾನಿ)12 ಲಕ್ಷ ಕೋಟಿ ರೂ. ಗಳಿಕೆ ಮಾಡಿ ತಮ್ಮ ಸಂಪತ್ತನ್ನು ಶೇ.50ರಷ್ಟು ಹೆಚ್ಚಿಸಿಕೊಂಡಿದ್ದಾರೆ. ಇದು ಹೇಗೆ ಸಾಧ್ಯವಾಯಿತು ಎಂದು ಹೇಳಬಲ್ಲಿರಾ? ಎಂದು ಪ್ರಶ್ನೆ ಮಾಡಿದ್ದಾರೆ.
ವರದಿಯ ಪ್ರಕಾರ ಸಂಪತ್ತು ಗಳಿಕೆಯಲ್ಲಿ ವಿಶ್ವದಲ್ಲೇ ಅದಾನಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದಾರೆ.

ಈ ಪಟ್ಟಿಯಲ್ಲಿ ಅಮೆಝಾನ್ ಸಂಸ್ಥಾಪಕ ಹಾಗೂ ಸಿಇಒ ಜೆಫ್ ಬೆಜೋಸ್ ಹಾಗೂ ಟೆಸ್ಲಾ ಸಿಇಒ ಎಲನ್ ಮಸ್ಕ್ ಅವರನ್ನು ಅದಾನಿ ಹಿಂದಿಕ್ಕಿದ್ದಾರೆ.

How much did your wealth increase in 2020? Zero.

You struggle to survive while he makes ₹ 12 Lakh Cr and increases his wealth by 50%.

Can you tell me why? pic.twitter.com/5sW65Kx7bi

— Rahul Gandhi (@RahulGandhi) March 13, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X