Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರತಿಷ್ಠಿತ ಗ್ರ್ಯಾಮಿ ಅವಾರ್ಡ್ಸ್...

ಪ್ರತಿಷ್ಠಿತ ಗ್ರ್ಯಾಮಿ ಅವಾರ್ಡ್ಸ್ ಕಾರ್ಯಕ್ರಮದಲ್ಲಿ 'ರೈತ ಪ್ರತಿಭಟನೆ' ಕುರಿತು ಗಮನ ಸೆಳೆದ ಯೂಟ್ಯೂಬರ್ ಲಿಲ್ಲಿ ಸಿಂಗ್

"ಮಾಧ್ಯಮಗಳೇ ಈ ಚಿತ್ರವನ್ನು ಪ್ರಚಾರ ಮಾಡಿ" ಎಂದ 'ಸೂಪರ್ ವುಮೆನ್'

ವಾರ್ತಾಭಾರತಿವಾರ್ತಾಭಾರತಿ15 March 2021 2:03 PM IST
share
ಪ್ರತಿಷ್ಠಿತ ಗ್ರ್ಯಾಮಿ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ರೈತ ಪ್ರತಿಭಟನೆ ಕುರಿತು ಗಮನ ಸೆಳೆದ ಯೂಟ್ಯೂಬರ್ ಲಿಲ್ಲಿ ಸಿಂಗ್

ಹೊಸದಿಲ್ಲಿ: ಗ್ರಾಮ್ಮಿ ಅವಾರ್ಡ್ ಸಮಾರಂಭಕ್ಕೆ 'ಐ ಸ್ಟ್ಯಾಂಡ್ ವಿದ್ ಫಾರ್ಮರ್ಸ್' ಎಂದು ಬರೆದಿದ್ದ ಮಾಸ್ಕ್ ಧರಿಸಿ ಬಂದು ಯೂಟ್ಯೂಬರ್ ಹಾಗೂ ಕಂಟೆಂಟ್ ಕ್ರಿಯೇಟರ್ ಲಿಲ್ಲಿ ಸಿಂಗ್ ಎಲ್ಲರ ಗಮನ ಸೆಳೆದಿದ್ದಾರೆ.

"ರೆಡ್ ಕಾರ್ಪೆಟ್/ಪ್ರಶಸ್ತಿ ಸಮಾರಂಭಗಳ ಚಿತ್ರಗಳು ಯಾವತ್ತೂ ಬಹಳ ಪ್ರಚಾರ ಪಡೆಯುತ್ತವೆ. ಆದುದರಿಂದ ಮಾಧ್ಯಮಗಳೇ ಇಲ್ಲಿವೆ, ಯಾವುದೇ ಹಿಂಜರಿಕೆಯಿಲ್ಲದೆ ಅದನ್ನು ಬಳಸಿ #ಐಸ್ಟ್ಯಾಂಡ್‍ವಿದ್‍ಫಾರ್ಮರ್ಸ್ #ಗ್ರಾಮ್ಮೀಸ್" ಎಂದು ನಂತರ ಲಿಲ್ಲಿ ಸಿಂಗ್ ತಮ್ಮ ಇನ್‍ಸ್ಟಾಗ್ರಾಂ ಮತ್ತು ಟ್ವಿಟರ್ ಪುಟದಲ್ಲಿ ಬರೆದಿದ್ದಾರೆ.

ಅವರ ಈ ಪೋಸ್ಟ್ ಅನ್ನು ಸ್ವಲ್ಪವೇ ಹೊತ್ತಿನಲ್ಲಿ 1,00,000ಕ್ಕೂ ಅಧಿಕ ಮಂದಿ ಲೈಕ್ ಮಾಡಿದ್ದಾರೆ. ರೂಪದರ್ಶಿ ಅಮಂಡಾ ಸೆರ್ನಿ ಹಾಗೂ ಡಬ್ಲ್ಯುಡಬ್ಲ್ಯುಇ ಕುಸ್ತಿಪಟು ಸುನಿಲ್ ಸಿಂಗ್ ಅವರ ಪೋಸ್ಟ್ ಗೆ ಕಮೆಂಟ್ ಮಾಡಿದ್ದಾರೆ.

ಪ್ರಸ್ತುತ ಕೆನಡಾ ನಾಗರಿಕರಾಗಿರುವ ಲಿಲ್ಲಿ ಸಿಂಗ್ ಅವರ ಹೆತ್ತವರು ಪಂಜಾಬ್ ಮೂಲದವರಾಗಿದ್ದು ಇನ್‍ಸ್ಟಾಗ್ರಾಂನಲ್ಲಿ ಅವರಿಗೆ 9 ಮಿಲಿಯನ್ ಫಾಲೋವರ್ಸ್ ಹಾಗೂ ಯುಟ್ಯೂಬ್‍ನಲ್ಲಿ 14 ಮಿಲಿಯನ್ ಚಂದಾದಾರರಿದ್ದಾರೆ.

ಕಳೆದ ಡಿಸೆಂಬರ್ ನಲ್ಲಿ ವೈರಲ್ ಆದ ಟಿಕ್ ಟಾಕ್ ವೀಡಿಯೋವೊಂದರಲ್ಲಿ ಆಕೆ ತನ್ನ ಫಾಲೋವರ್ಸ್‍ಗೆ  ಭಾರತದಲ್ಲಿ ನಡೆಯುತ್ತಿರುವ ಇತಿಹಾಸದ ಅತ್ಯಂತ ದೊಡ್ಡ ಪ್ರತಿಭಟನೆಯ ಕುರಿತು ತಿಳಿದುಕೊಳ್ಳುವಂತೆ ಹೇಳಿದ್ದರು.ಸುಪರ್ ವುಮನ್ ಖ್ಯಾತಿಯ ಸಿಂಗ್ ಅವರು ರೈತರಿಗೆ ಹಾಗೂ ಶಾಂತಿಯುತವಾಗಿ ಹೋರಾಡುವ ಅವರ ಹಕ್ಕಿಗೆ ಬೆಂಬಲ ಸೂಚಿಸಿದ್ದರು.

I know red carpet/award show pictures always get the most coverage, so here you go media. Feel free to run with it #IStandWithFarmers #GRAMMYs pic.twitter.com/hTM0zpXoIT

— Lilly // #LateWithLilly (@Lilly) March 15, 2021
View this post on Instagram

A post shared by Lilly Singh (@lilly)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X