Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ನಾನು ಬಿಜೆಪಿ ಕಾರ್ಯಕರ್ತನೇ ಅಲ್ಲ":...

"ನಾನು ಬಿಜೆಪಿ ಕಾರ್ಯಕರ್ತನೇ ಅಲ್ಲ": ಪಕ್ಷದ ಅಭ್ಯರ್ಥಿ ಪಟ್ಟಿಯಲ್ಲಿ ತನ್ನ ಹೆಸರಿರುವುದು ಕಂಡು ಅವಾಕ್ಕಾದ ಕೇರಳದ ಯುವಕ!

"ನನ್ನನ್ನು ಕೊಂದರೂ ನಾನು ನನ್ನ ಜನರನ್ನು ವಂಚಿಸುವುದಿಲ್ಲ"

ವಾರ್ತಾಭಾರತಿವಾರ್ತಾಭಾರತಿ15 March 2021 6:23 PM IST
share
ನಾನು ಬಿಜೆಪಿ ಕಾರ್ಯಕರ್ತನೇ ಅಲ್ಲ: ಪಕ್ಷದ ಅಭ್ಯರ್ಥಿ ಪಟ್ಟಿಯಲ್ಲಿ ತನ್ನ ಹೆಸರಿರುವುದು ಕಂಡು ಅವಾಕ್ಕಾದ ಕೇರಳದ ಯುವಕ!

ಸುಲ್ತಾನ್ ಬತ್ತೇರಿ: ಕೇರಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷವು ತನ್ನ ಅಭ್ಯರ್ಥಿಗಳ  ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಈ ನಡುವೆ ವಯನಾಡ್ ನ ಮಾನಂದವಾಡಿ ಕ್ಷೇತ್ರದಲ್ಲಿ ಯುವಕನೋರ್ವನ ಹೆಸರನ್ನು ಬಿಜೆಪಿಯು ಪ್ರಕಟಿಸಿದ್ದು, ಆತ ತಾನು ಬಿಜೆಪಿಯ ಕಾರ್ಯಕರ್ತನಲ್ಲ ಮತ್ತು ನನಗೆ ರಾಜಕೀಯದಲ್ಲಿ ಆಸಕ್ತಿಯಿಲ್ಲ ಎಂದು ಚುನಾವಣೆಗೆ ಸ್ಫರ್ಧಿಸುವ ನಿರ್ಧಾರ ಹಿಂಪಡೆದಿದ್ದಾನೆ ಎಂದು ತಿಳಿದು ಬಂದಿದೆ.

ಮಣಿಕಂಡನ್ ಯಾನೆ ಮಣಿಕುಟ್ಟನ್ ಎಂಬಾತ ಆದಿವಾಸಿ ಪಾನಿಯ ಸಮುದಾಯಕ್ಕೆ ಸೇರಿದವರಾಗಿದ್ದು, ತಮ್ಮ ಸಮುದಾಯದಲ್ಲೇ ಎಂಬಿಎ ಪದವಿ ಪಡೆದಿರುವ ಏಕೈಕ ವ್ಯಕ್ತಿಯಾಗಿದ್ದಾರೆ. ವಯನಾಡ್ ನ ಮಾನಂದವಾಡಿ ಕ್ಷೇತ್ರದಲ್ಲಿ ಆದಿವಾಸಿಗಳಿಗೆ ಮೀಸಲಿಟ್ಟ ಸ್ಥಾನದಲ್ಲಿ ಬಿಜೆಪಿಯು ಮಣಿಕುಟ್ಟನ್ ಹೆಸರನ್ನು ಅಂತಿಮಗೊಳಿಸಿದೆ. ಮೊದಲು, ಇದು ಬೇರೆ ಯಾವುದೋ ವ್ಯಕ್ತಿಯಿರಬೇಕು ಎಂದು ಊಹಿಸಿದ್ದ ಮಣಿಕುಟ್ಟನ್ ಬಳಿಕ ಅದು ತನ್ನ ಹೆಸರೇ ಎಂದು ಖಾತ್ರಿಯಾದಾಗ ಚುನಾವಣೆಗೆ ಸ್ಫರ್ಧಿಸುವ ನಿರ್ಧಾರವನ್ನು ಹಿಂಪಡೆದುಕೊಂಡಿದ್ದಾರೆ.

"ನಾನು ಬಿಜೆಪಿಯ ಕಾರ್ಯಕರ್ತನಲ್ಲ. ಟಿವಿಯಲ್ಲಿ ನನ್ನ ಹೆಸರು ಕಂಡಾಗ ನಾನು ಅವಾಕ್ಕಾದೆ.  ಪಾನಿಯ ಸಮುದಾಯದಿಂದ ಅಭ್ಯರ್ಥಿಯನ್ನು ಆರಿಸಿದ್ದು ಸಂತೋಷವಾಗಿದೆ. ಆದರೆ, ನಾನು ಬಿಜೆಪಿ ಪಕ್ಷದಲ್ಲಿ ಸ್ಫರ್ಧಿಸುವುದಿಲ್ಲ ಎಂದು ಫೋನ್ ಮೂಲಕವೇ ನಾಯಕರೊಂದಿಗೆ ಹೇಳಿದ್ದೇನೆ. ನನಗೆ ಕುಟುಂಬ, ಕೆಲಸ ಎಂದು ಬದುಕಿದರೆ ಸಾಕು" ಎಂದು ಮಣಿಕುಟ್ಟನ್‌ ಹೇಳಿಕೆ ನೀಡಿದ್ದಾರೆ.

ಇನ್ನು ಈ ಕುರಿತು ಫೇಸ್‌ ಬುಕ್‌ ನಲ್ಲಿ ಅಂಬೇಡ್ಕರ್‌ ಫೋಟೊದೊಂದಿಗೆ "ನನ್ನನ್ನು ತಲೆಕೆಳಗಾಗಿಸಿ ತೂಗಿ ಕೊಂದರೂ ಸರಿ, ನಾನು ನನ್ನ ಜನರನ್ನು ವಂಚಿಸುವುದಿಲ್ಲ" ಎಂಬ ಅಂಬೇಡ್ಕರ್‌ ರ ಹೇಳಿಕೆಯನ್ನೂ ಪ್ರಕಟಿಸಿದ್ದಾರೆ.

ಮಣಿಕುಟ್ಟನ್‌ ಸ್ಫರ್ಧೆಯಿಂದ ಹಿಂದೆ ಸರಿಯುವುದರೊಂದಿಗೆ ಸದ್ಯ ವಯನಾಡ್‌ ಕ್ಷೇತ್ರದಲ್ಲಿ ಮೂರು ಕಡೆಗಳಲ್ಲಿ ಬಿಜೆಪಿಗೆ ಯಾವುದೇ ಅಭ್ಯರ್ಥಿಗಳಿಲ್ಲ ಎಂದು ಕೇರಳದ ಮಾಧ್ಯಮವೊಂದು ವರದಿಯಲ್ಲಿ ಉಲ್ಲೇಖಿಸಿದೆ.

Posted by Manikuttan Paniyan on Sunday, 14 March 2021

എന്നെ കേൾക്കണം... കേന്ദ്രനേതൃത്വം മാനന്തവാടി നിയോജകമണ്ഡലം ബി ജെ പി എം എൽ എ സ്ഥാനാർത്ഥിയായി എന്നെ പരിഗണിച്ചിരുന്നു... സ്നേഹപൂർവ്വം ഈ ഒരു അവസരം നിരസിക്കുന്നു... സ്നേഹപൂര്വ്വം മണിക്കുട്ടൻ

Posted by Manikuttan Paniyan on Sunday, 14 March 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X