Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘‘ಕೊರೋನ ಎರಡನೇ ಅಲೆಯ ಆರಂಭದಲ್ಲಿ...

‘‘ಕೊರೋನ ಎರಡನೇ ಅಲೆಯ ಆರಂಭದಲ್ಲಿ ಮಹಾರಾಷ್ಟ್ರ’’

ಉದ್ಧವ್ ಠಾಕ್ರೆ ನೇತೃತ್ವದ ಸರಕಾರಕ್ಕೆ ಕೇಂದ್ರ ಪತ್ರ

ವಾರ್ತಾಭಾರತಿವಾರ್ತಾಭಾರತಿ17 March 2021 12:56 PM IST
share
‘‘ಕೊರೋನ ಎರಡನೇ ಅಲೆಯ ಆರಂಭದಲ್ಲಿ ಮಹಾರಾಷ್ಟ್ರ’’

ಹೊಸದಿಲ್ಲಿ: ಮಹಾರಾಷ್ಟ್ರ ಕೊರೋನದ ಎರಡನೇ ಅಲೆಯ ಆರಂಭದಲ್ಲಿ ಇದೆ ಎಂದು ಉದ್ಧವ್ ಠಾಕ್ರೆ ನೇತೃತ್ವದ ಸರಕಾರಕ್ಕೆ ಬರೆದ ಪತ್ರದಲ್ಲಿ ಕೇಂದ್ರ ಸರಕಾರ ಹೇಳಿದೆ.
ಅಲ್ಲದೆ, ಕಂಟೈನ್ಮೆಂಟ್ ತಂತ್ರದ ಬಗ್ಗೆ ಗಮನ ಕೇಂದ್ರೀಕರಿಸುವಂತೆ ಅದು ಮಹಾರಾಷ್ಟ್ರ ಸರಕಾರವನ್ನು ಒತ್ತಾಯಿಸಿದೆ.

ಕೇಂದ್ರದ ತಂಡದ ಪರಿಶೀಲನೆ ಆಧಾರವಾಗಿರುವ ಈ ಪತ್ರದಲ್ಲಿ ಕೊರೋನ ತಡೆಯಲು ಸೂಕ್ತವಾದ ನಡವಳಿಕೆ, ಪ್ರಕರಣಗಳ ಪತ್ತೆ ಹಚ್ಚುವಿಕೆ, ಪರೀಕ್ಷೆಯನ್ನು ಉಲ್ಲೇಖಿಸಿದೆ. ಕೇಂದ್ರ ಸರಕಾರದ ತಂಡ ಕಳೆದ ವಾರ ಮಹಾರಾಷ್ಟ್ರಕ್ಕೆ ಭೇಟಿ ನೀಡಿದ ಬಳಿಕ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಈ ಪತ್ರ ಬರೆದಿದ್ದಾರೆ.
‘‘ಕೊರೋನ ಸಾಂಕ್ರಾಮಿಕ ರೋಗದ ಎರಡನೆ ಅಲೆಯ ಆರಂಭದಲ್ಲಿ ಮಹಾರಾಷ್ಟ್ರ ಇದೆ. ಪ್ರಕರಣಗಳ ಪತ್ತೆ, ಪರೀಕ್ಷೆ, ಪ್ರತ್ಯೇಕಿಸುವಿಕೆಯಲ್ಲಿ ಸಕ್ರಿಯ ಶ್ರಮ ತುಂಬಾ ಕಡಿಮೆ ಇದೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೊರೋನ ನಿಯಂತ್ರಿಸುವ ನಿಟ್ಟಿನಲ್ಲಿ ಜನರ ವರ್ತನೆ ಕಂಡು ಬಂದಿಲ್ಲ’’ ಎಂದು ಭೂಷಣ್ ಪತ್ರದಲ್ಲಿ ಹೇಳಿದ್ದಾರೆ.
ಔರಂಗಾಬಾದ್ನ ಸರಕಾರಿ ವೈದ್ಯಕೀಯ ಕಾಲೇಜು, ನಾಸಿಕ್ನ ವಸಂತ್ ರಾವ್ ಪವಾರ್ ವೈದ್ಯಕೀಯ ಕಾಲೇಜಿನಂತಹ ಆಸ್ಪತ್ರೆಗಳಲ್ಲಿ ಕೊರೋನ ಸೋಂಕಿಗೆ ಒಳಗಾಗಿ ದಾಖಲಾದವರಲ್ಲಿ ಸಾವಿನ ಸಂಖ್ಯೆ ಅತಿ ಅಧಿಕವಾಗಿದೆ. ಈ ಬಗ್ಗೆ ವಿಸ್ತೃತ ಪರಿಶೀಲನೆ ನಡೆಸಬೇಕಾದ ಅಗತ್ಯತೆ ಇದೆ ಎಂದು ಪತ್ರದಲ್ಲಿ ಭೂಷಣ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X