Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಶಸ್ತ್ರ ಪಡೆಗಳಿಗೆ ಅಗತ್ಯ ಬಟ್ಟೆಗಳು...

ಸಶಸ್ತ್ರ ಪಡೆಗಳಿಗೆ ಅಗತ್ಯ ಬಟ್ಟೆಗಳು ಭಾರತದಲ್ಲಿಯೇ ತಯಾರಾದರೆ ಅವುಗಳ ಆಮದಿಗೆ ನಿಷೇಧ: ಜ.ಬಿಪಿನ್ ರಾವತ್

ವಾರ್ತಾಭಾರತಿವಾರ್ತಾಭಾರತಿ17 March 2021 8:28 PM IST
share
ಸಶಸ್ತ್ರ ಪಡೆಗಳಿಗೆ ಅಗತ್ಯ ಬಟ್ಟೆಗಳು ಭಾರತದಲ್ಲಿಯೇ ತಯಾರಾದರೆ ಅವುಗಳ ಆಮದಿಗೆ ನಿಷೇಧ: ಜ.ಬಿಪಿನ್ ರಾವತ್

ಹೊಸದಿಲ್ಲಿ,ಮಾ.17: ದೇಶಾದ್ಯಂತ ತಮ್ಮ ಯೋಧರಿಗೆ ಪ್ರತಿಕೂಲ ಹವಾಮಾನವನ್ನು ಸಹಿಸಿಕೊಳ್ಳಲು ಅಗತ್ಯ ಬಟ್ಟೆಗಳನ್ನು ತಯಾರಿಸಲು ಭಾರತೀಯ ಜವುಳಿ ಉದ್ಯಮಕ್ಕೆ ಸಾಧ್ಯವಾದರೆ ಅವುಗಳ ಆಮದನ್ನು ಸಶಸ್ತ್ರ ಪಡೆಗಳು ಸಂಪೂರ್ಣವಾಗಿ ನಿಷೇಧಿಸಲಿವೆ ಎಂದು ಸೇನಾ ಸಿಬ್ಬಂದಿಗಳ ಮುಖ್ಯಸ್ಥ (ಸಿಡಿಎಸ್) ಜ.ಬಿಪಿನ್ ರಾವತ್ ಅವರು ಬುಧವಾರ ಇಲ್ಲಿ ಹೇಳಿದರು.

ಫಿಕ್ಕಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ರಾವತ್,‘ಲಡಾಖ್‌ನ ಉತ್ತರ ಗಡಿಗಳ ಸಮೀಪದ ಅತ್ಯಂತ ಚಳಿಯ ವಾತಾವರಣ,ಮರುಭೂಮಿಗಳು ಹಾಗೂ ಅರಣ್ಯ ಮತ್ತು ಅರೆ ಪರ್ವತ ಪ್ರದೇಶಗಳನ್ನೊಳಗೊಂಡ ಈಶಾನ್ಯದಲ್ಲಿನ ಉರಿಬಿಸಿಲಿನ,ಶುಷ್ಕ ಮತ್ತು ಆರ್ದ್ರತೆಯ ವಾತಾವರಣಗಳಲ್ಲಿ ನಮ್ಮ ಯೋಧರಿಗೆ ರಕ್ಷಣೆಯನ್ನು ನೀಡಬಲ್ಲ ಉಡುಪುಗಳು ನಮಗೆ ಅಗತ್ಯವಾಗಿವೆ. ಸದ್ಯಕ್ಕೆ ನಮ್ಮ ಅಗತ್ಯದ ಬಹುಭಾಗವನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಆದರೆ ಎತ್ತರದ ಪ್ರದೇಶಗಳಲ್ಲಿ ಧರಿಸುವ ಉಡುಪುಗಳಿಗೆ ಸಂಬಂಧಿಸಿದಂತೆ ಕಳೆದ ಒಂದೆರಡು ವರ್ಷಗಳಿಂದ ಭಾರತೀಯ ಜವುಳಿ ಉದ್ಯಮ ರಂಗದಲ್ಲಿ ಹೊಸ ಆವಿಷ್ಕಾರಗಳು ನಡೆಯುತ್ತಿವೆ. ಇಂತಹ ಬಟ್ಟೆಗಳಿಗಾಗಿ ನಾವೀಗ ಬೇಡಿಕೆಗಳನ್ನು ಸಲ್ಲಿಸುತ್ತಿದ್ದೇವೆ. ಇವು ನಮ್ಮ ನಿರೀಕ್ಷೆಗೆ ತಕ್ಕಂತಿದ್ದರೆ ಸಶಸ್ತ್ರ ಪಡೆಗಳಲ್ಲಿ ನಾವು ಬಳಸುತ್ತಿರುವ ಸಮಗ್ರ ಬಟ್ಟೆಗಳನ್ನು ಅಥವಾ ‘ಟೆಕ್ನೋ ಕ್ಲಾಥಿಂಗ್ ’ಅನ್ನು ಸ್ವದೇಶಿ ಉತ್ಪನ್ನಗಳ ಪಟ್ಟಿಯಲ್ಲಿ ಸೇರಿಸಲು ನಾವು ಹಿಂದೇಟು ಹಾಕುವುದಿಲ್ಲ. ಇದರರ್ಥ ನಾವು ಈ ಬಟ್ಟೆಗಳ ಆಮದನ್ನು ಸಂಪೂರ್ಣವಾಗಿ ನಿಷೇಧಿಸುತ್ತೇವೆ ಮತ್ತು ಆತ್ಮನಿರ್ಭರ ಭಾರತದಡಿ ಉದ್ಯಮಕ್ಕೆ ನಾವು ನೀಡಲು ಬಯಸಿರುವ ಬೆಂಬಲದ ಭಾಗವಾಗಿ ರಕ್ಷಣಾ ಪಡೆಗಳು ಭಾರತೀಯ ಕೈಗಾರಿಕೆಯನ್ನೇ ಅವಲಂಬಿಸುವಂತೆ ನೋಡಿಕೊಳ್ಳುತ್ತೇವೆ ’ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X