Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಪಿರೈಟ್ ಕಾಯ್ದೆ ಉಲ್ಲಂಘನೆ ಪ್ರಕರಣ:...

ಕಾಪಿರೈಟ್ ಕಾಯ್ದೆ ಉಲ್ಲಂಘನೆ ಪ್ರಕರಣ: ಕುವೆಂಪು ಸಮಗ್ರ 12 ಸಂಪುಟಗಳ ಮಾರಾಟಕ್ಕೆ ಹೈಕೋರ್ಟ್ ತಡೆ

ವಾರ್ತಾಭಾರತಿವಾರ್ತಾಭಾರತಿ17 March 2021 10:12 PM IST
share
ಕಾಪಿರೈಟ್ ಕಾಯ್ದೆ ಉಲ್ಲಂಘನೆ ಪ್ರಕರಣ: ಕುವೆಂಪು ಸಮಗ್ರ 12 ಸಂಪುಟಗಳ ಮಾರಾಟಕ್ಕೆ ಹೈಕೋರ್ಟ್ ತಡೆ

ಬೆಂಗಳೂರು, ಜ.17: ಹಂಪಿ ಕನ್ನಡ ವಿಶ್ವವಿದ್ಯಾಲಯವು ಕಾಪಿರೈಟ್ ಕಾಯ್ದೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಹನ್ನೆರಡು ಸಂಪುಟಗಳ ಕುವೆಂಪು ಸಮಗ್ರ ಸಾಹಿತ್ಯ ಸರಣಿ ಮಾರಾಟಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಈ ಸಂಬಂಧ ಹಿರಿಯ ಸಾಹಿತಿ ಪುಸಕ್ತಮನೆ ಹರಿಹರಪ್ರಿಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಆದೇಶ ನೀಡಿದೆ.

ಹಿರಿಯ ಸಾಹಿತಿ ಪುಸ್ತಕಮನೆ ಹರಿಹರಪ್ರಿಯ ಅವರು 1974ರಲ್ಲಿ ಬರೆದಿದ್ದ ಕುವೆಂಪು ಪತ್ರಗಳು ಪುಸ್ತಕದಿಂದ ಕುವೆಂಪು ಅವರ 62 ಪತ್ರಗಳನ್ನು ಯಥಾವತ್ತಾಗಿ ಕನ್ನಡ ವಿಶ್ವವಿದ್ಯಾಲಯ ಕುವೆಂಪು ಸಮಗ್ರ ಸಾಹಿತ್ಯದ ಹನ್ನೆರಡನೇ ಸಂಪುಟದಲ್ಲಿ ಪ್ರಕಟಿಸಿದೆ ಎಂಬ ಆರೋಪವಿದೆ.

ಹರಿಹರಪ್ರಿಯ ಅವರು 2020ರ ಡಿ.15ರಂದು ವಿಶ್ವವಿದ್ಯಾಲಯಕ್ಕೆ ಕಾನೂನು ಪ್ರಕಾರ ನೋಟಿಸ್ ಕಳುಹಿಸಿದ್ದರು. ವಿವಿಯಿಂದ ಯಾವುದೇ ಪ್ರತಿಕ್ರಿಯೆ ಬರದ ಕಾರಣ ಅವರು ಕೋರ್ಟ್ ಮೆಟ್ಟಿಲೇರಿದ್ದಾರೆ.

ವಿಶ್ವವಿದ್ಯಾಲಯದ ಸಿಂಡಿಕೇಟ್‍ನ ಸದಸ್ಯರ ಗಮನಕ್ಕೆ ವಿಷಯ ತಂದರೂ ಪ್ರಯೋಜನವಾಗಿಲ್ಲ. ವಿಧಿಯಿಲ್ಲದೆ ನ್ಯಾಯಾಲಯದ ಮೊರೆ ಹೋಗಿರುವೆ ಎಂದು ಹರಿಹರಪ್ರಿಯ ತಿಳಿಸಿದ್ದಾರೆ.

ಕೆ.ಸಿ.ಶಿವಾರೆಡ್ಡಿ ಸಂಪಾದಕತ್ವದ ಕುವೆಂಪು ಸಮಗ್ರ ಸಾಹಿತ್ಯವನ್ನು 2020ರ ನವೆಂಬರ್ ನಲ್ಲಿ ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಲಾಗಿತ್ತು. 12ನೆ ಸಂಪುಟಗಳಲ್ಲಿ ಪ್ರಕಟಿಸಿರುವ ಕುವೆಂಪು ಅವರ 62 ಪತ್ರಗಳೇ ಈಗ ವಿವಾದ ಸೃಷ್ಟಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X