Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ನಂಡೆ ಪೆಂಙಳ್' ನೂತನ ಅಧ್ಯಕ್ಷರಾಗಿ ಹಾಜಿ...

'ನಂಡೆ ಪೆಂಙಳ್' ನೂತನ ಅಧ್ಯಕ್ಷರಾಗಿ ಹಾಜಿ ಬಿ.ಎಮ್. ಮಮ್ತಾಝ್ ಅಲಿ ಕೃಷ್ಣಾಪುರ

ವಾರ್ತಾಭಾರತಿವಾರ್ತಾಭಾರತಿ18 March 2021 10:37 PM IST
share
ನಂಡೆ ಪೆಂಙಳ್ ನೂತನ ಅಧ್ಯಕ್ಷರಾಗಿ ಹಾಜಿ ಬಿ.ಎಮ್. ಮಮ್ತಾಝ್ ಅಲಿ ಕೃಷ್ಣಾಪುರ

ಮಂಗಳೂರು: ಪ್ರಾಯ ಮೂವತ್ತು ಮೀರಿದ ಸಹೋದರಿಯರ ಮದುವೆ ಯೋಜನೆ “ನಂಡೆ ಪೆಂಙಳ್” ಇದರ ನೂತನ ಅಧ್ಯಕ್ಷರಾಗಿ ಹಾಜಿ ಬಿ.ಎಂ ಮಮ್ತಾಝ್ ಅಲಿ ಕೃಷ್ಣಾಪುರ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಹಾಜಿ ಝಕರಿಯಾ ಜೋಕಟ್ಟೆ, ಸಲಹೆಗಾರರಾಗಿ ಎಸ್.ಎಂ ರಶೀದ್ ಹಾಜಿ, ಮುಹಮ್ಮದ್ ಶರೀಫ್ ಜೋಕಟ್ಟೆ ವೈಟ್ ಸ್ಟೋನ್ ಬಿಲ್ಡರ್ಸ್, ಎ.ಕೆ ನಿಯಾಝ್ ಎ.ಕೆ ಗ್ರೂಪ್, ಡಾ. ಅಬ್ದುಲ್ ರವೂಫ್ ಸುಲ್ತಾನ್, ಉಪಾಧ್ಯಕ್ಷರುಗಳಾಗಿ ಅಸ್ಗರ್ ಹಾಜಿ ಡೆಕ್ಕನ್ ಪ್ಲಾಸ್ಟ್, ಮುಹಮ್ಮದ್ ಹಾರಿಸ್ ಮುಕ್ಕ ಸೀ ಫುಡ್, ಅಶ್ರಫ್ ಕರ್ನಿರೆ ಎಕ್ಸ್‍ಪರ್ಟೈಸ್, ಎಸ್.ಎಂ ಮುಸ್ತಫಾ ಭಾರತ್ ಕನ್ ಸ್ಟ್ರಕ್ಸನ್ , ಪ್ರಧಾನ ಕಾರ್ಯದರ್ಶಿಯಾಗಿ ಮನ್ಸೂರ್ ಅಹ್ಮದ್ ಆಝಾದ್ ಗ್ರೂಪ್, ಕೋಶಾಧಿಕಾರಿಯಾಗಿ ಅಬ್ದುಲ್ ರವೂಫ್ ಪುತ್ತಿಗೆ ವಿಶ್ವಾಸ್ ಬಿಲ್ಡರ್ಸ್, ಕಾರ್ಯದರ್ಶಿಗಳಾಗಿ ನಿಸಾರ್ ಮುಹಮ್ಮದ್, ಕೋಸ್ಟಲ್ ಫಿಶರೀಸ್ ಮತ್ತು ರಿಯಾಝ್ ಕಣ್ಣೂರು ಆಯ್ಕೆಯಾಗಿದ್ದಾರೆ.

ಸಂಘಟನಾ ಮತ್ತು ಸಂಪನ್ಮೂಲ ಕಾರ್ಯದರ್ಶಿಯಾಗಿ ನೌಷಾದ್ ಹಾಜಿ ಸೂರಲ್ಪಾಡಿ, ಪ್ರಚಾರ ಮುಖ್ಯಸ್ಥರಾಗಿ ರಫೀಕ್ ಮಾಸ್ಟರ್, ಪರಿಶೀಲನೆ ತಂಡದ ಮುಖ್ಯಸ್ಥರಾಗಿ ಸುಲೈಮಾನ್ ಶೇಖ್ ಬೆಳುವಾಯಿ, ಸಮೀಕ್ಷೆ ತಂಡದ ಮುಖ್ಯಸ್ಥರಾಗಿ ಡಿ ಅಬ್ದುಲ್ ಹಮೀದ್ ಕಣ್ಣೂರು, ಸಂಚಾಲಕರಾಗಿ ಮುಹಮ್ಮದ್ ಯು.ಬಿ, ಸುಲ್ತಾನ್ ಬಿಲ್ಡರ್ಸ್ ಮತ್ತು ಮಾಧ್ಯಮ ಕಾರ್ಯದರ್ಶಿಯಾಗಿ ನಕಾಶ್ ಬಾಂಬಿಲ ಆಯ್ಕೆಯಾಗಿದ್ದಾರೆ. 

'ನಂಡೆ ಪೆಂಙಳ್' ಅಭಿಯಾನದಡಿಯಲ್ಲಿ 4 ವರ್ಷಗಳಲ್ಲಿ ಇಷ್ಟರಲ್ಲೇ 355 ಸಹೋದರಿಯರಿಗೆ ದಾಂಪತ್ಯ ಭಾಗ್ಯ ಲಭಿಸಿದೆ. (ಮಂಗಳೂರು ತಾಲೂಕು 154, ಬಂಟ್ವಾಳ ತಾಲೂಕು 109, ಪುತ್ತೂರು ತಾಲೂಕು 39, ಬೆಳ್ತಂಗಡಿ ತಾಲೂಕು 45 ಮತ್ತು ಸುಳ್ಯ ತಾಲೂಕು 8) ಫಲಾನುಭವಿಗಳ ಹೆಸರು, ಊರು, ಪ್ರಾಯ ಬಹಿರಂಗಪಡಿಸದೆ, ಅತ್ಯಂತ ಗುಪ್ತವಾಗಿ ಸಹಕರಿಸುವುದರ ಮೂಲಕ ಈ ಅಭಿಯಾನವು ಮುನ್ನಡೆಯುತ್ತಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X