Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗಣಪತಿ ಗುಡಿ, ಪಂಜುರ್ಲಿ ದೈವಸ್ಥಾನ...

ಗಣಪತಿ ಗುಡಿ, ಪಂಜುರ್ಲಿ ದೈವಸ್ಥಾನ ನಿರ್ಮಾಣವಾದ್ರೆ ಸಕ್ಕರೆ ಕಾರ್ಖಾನೆ ಅಭಿವೃದ್ಧಿಯಾಗುತ್ತದೆಯಂತೆ!

► ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗೆ ಆರೂಢ ಪ್ರಶ್ನೆ ಕೇಳಿದ ಆಡಳಿತ ಮಂಡಳಿ ► ಕೇರಳದ ಜ್ಯೋತಿಷ್ಯರನ್ನು ಕರೆಸಿ ಆರೂಢ ಪ್ರಶ್ನೆ ►ಜಿಲ್ಲೆಯ ಜನರಿಂದ ಆಕ್ಷೇಪ

ವಾರ್ತಾಭಾರತಿವಾರ್ತಾಭಾರತಿ19 March 2021 9:31 PM IST
share
ಗಣಪತಿ ಗುಡಿ, ಪಂಜುರ್ಲಿ ದೈವಸ್ಥಾನ ನಿರ್ಮಾಣವಾದ್ರೆ ಸಕ್ಕರೆ ಕಾರ್ಖಾನೆ ಅಭಿವೃದ್ಧಿಯಾಗುತ್ತದೆಯಂತೆ!

ಬ್ರಹ್ಮಾವರ, ಮಾ.19: ಕಳೆದ ಸುಮಾರು ಎರಡು ದಶಕಗಳಿಂದ ಮುಚ್ಚಿರುವ ಬ್ರಹ್ಮಾವರದ ದ.ಕ. ಸಹಕಾರಿ ಸಕ್ಕರೆ ಕಾರ್ಖಾನೆಯ ಅಭಿವೃದ್ಧಿ ಗಾಗಿ ಇತ್ತೀಚೆಗೆ ಅಸ್ತಿತ್ವಕ್ಕೆ ಬಂದ ಆಡಳಿತ ಮಂಡಳಿ ಆರೂಢ ಪ್ರಶ್ನೆಗಳನ್ನು ಏರ್ಪಡಿಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಸಾಧಾರಣವಾಗಿ, ಕರಾವಳಿ ಭಾಗದಲ್ಲಿ ಹೆಚ್ಚಾಗಿ ಧಾರ್ಮಿಕ ಕ್ಷೇತ್ರಗಳ ಜೀರ್ಣೋದ್ಧಾರ ಸಂದರ್ಭದಲ್ಲಿ ಮಾತ್ರ ಪ್ರಶ್ನಾ ಚಿಂತನೆಗಳು ನಡೆಯುತ್ತವೆ. 1985ರಲ್ಲಿ ಆರಂಭವಾದ ಬ್ರಹ್ಮಾವರ ಈ ಸಕ್ಕರೆ ಕಾರ್ಖಾನೆ, 10 ವರ್ಷದ ಬಳಿಕ ಕುಂಟುತ್ತಾ, ತೆವಳುತ್ತಾ ಕಬ್ಬು ಅರಿಯುತಿದ್ದು 2003ಕ್ಕೆ ಕೊನೆಯ ಲೋಡು ಕಬ್ಬನ್ನು ಅರೆದು ಬೀಗ ಜಡಿದುಕೊಂಡಿತು. ಕರಾವಳಿ ಭಾಗದಲ್ಲಿ ಸಹಕಾರಿ ತತ್ವದ ವ್ಯವಸ್ಥೆಯೊಂದಿಗೆ ಪ್ರಾರಂಭ ಗೊಂಡ ಈ ಸಕ್ಕರೆ ಕಾರ್ಖಾನೆ ಮುಚ್ಚಿ ಎರಡು ದಶಕವಾಗುತ್ತಾ ಬಂದರೂ, ಅದಕ್ಕೆ ಮರುಜೀವ ನೀಡುವ ಹಲವು ಪ್ರಯತ್ನಗಳು ಆರಂಭದ ಅಬ್ಬರವಾಗಿ ಕಾಣಿಸಿಕೊಂಡು ಮತ್ತೆ ತಟಸ್ಥ ಸ್ಥಿತಿಗೆ ಬಂದು ಅಭಿವೃದ್ಧಿಯ ಲಕ್ಷಣ ಗೋಚರಿಸುತ್ತಿರಲಿಲ್ಲ.

ಇದೀಗ ಆರೂಢ ಪ್ರಶ್ನೆಯಲ್ಲಿ, ಒಳಗೊಂದು ಗಣಪತಿ ಗುಡಿ ನಿರ್ಮಾಣವಾಗಬೇಕು. ಆಗ ಸಮಸ್ಯೆ ಪರಿಹಾರವಾಗುತ್ತದೆ ಎಂಬ ಉತ್ತರ ಬಂದಿದೆಯಂತೆ. ಜೀರ್ಣವಾದ ಪಂಜುರ್ಲಿ ದೈವಕ್ಕೆ ಸಾನಿಧ್ಯ ನಿರ್ಮಿಸಿ. ನಾಗ ಸನ್ನಿಧಾನಕ್ಕೆ ಸೇವೆ ನಿರಂತರ ಮಾಡಿ. ಎಪ್ರಿಲ್ 14ರೊಳಗೆ ಪೂಜೆ, ದೇವರ ಸೇವೆ ಎಲ್ಲಾ ನೆರವೇರಬೇಕು. ಇದು ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಆರೂಢ ಪ್ರಶ್ನೆಯ ಪ್ರಮುಖಾಂಶಗಳು.

ಕೇರಳದ ಜ್ಯೋತಿಷ್ಯ ರತ್ನ ಸ್ವಾಮಿನಾಥನ್ ಪಣಿಕ್ಕರ್ ಮತ್ತು ಉಡುಪಿಯ ಧಾರ್ಮಿಕ ವಿದ್ವಾಂಸ ಸಂತೋಷ್ ಆಚಾರ್ಯರ ನೇತೃತ್ವದಲ್ಲಿ ಅರೂಢ ಪ್ರಶ್ನೆ ಚಿಂತನೆ ನಡೆದಿದೆ.

ಸರಕಾರ ಸೂಕ್ತ ಯೋಜನೆಗಳನ್ನು ರೂಪಿಸಿ ಆ ಮೂಲಕ ಕಾರ್ಖಾನೆಯನ್ನು ಮೇಲೆತ್ತಬೇಕಾಗಿದೆ. ಅದು ಬಿಟ್ಟು ಮೌಢ್ಯಗಳಿಗೆ ಬಲಿಯಾಗಿ ಆರೂಢ ಪ್ರಶ್ನೆಯ ಕಾರ್ಯಕ್ರಮವನ್ನು ಏರ್ಪಡಿಸಿರುವುದು ಸ್ಥಳೀಯರ ಆಕ್ಷೇಪಕ್ಕೆ ಕಾರಣವಾಗಿದೆ. ನೂತನ ಆಡಳಿತ ಮಂಡಳಿಯ ವರ್ತನೆ ಇದೀಗ ಚರ್ಚೆಯ ವಿಷಯವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X