Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದುಬಾರಿಯಾಗಲಿದೆ ದೇಶಿಯ ವಿಮಾನ ಪ್ರಯಾಣ:...

ದುಬಾರಿಯಾಗಲಿದೆ ದೇಶಿಯ ವಿಮಾನ ಪ್ರಯಾಣ: ಕನಿಷ್ಠ ದರವನ್ನು ಶೇ.5ರಷ್ಟು ಹೆಚ್ಚಿಸಿದ ಸರಕಾರ

ವಾರ್ತಾಭಾರತಿವಾರ್ತಾಭಾರತಿ19 March 2021 10:29 PM IST
share
ದುಬಾರಿಯಾಗಲಿದೆ ದೇಶಿಯ ವಿಮಾನ ಪ್ರಯಾಣ: ಕನಿಷ್ಠ ದರವನ್ನು ಶೇ.5ರಷ್ಟು ಹೆಚ್ಚಿಸಿದ ಸರಕಾರ

ಹೊಸದಿಲ್ಲಿ,ಮಾ.19: ದೇಶಿಯ ವಿಮಾನಯಾನ ಪ್ರಯಾಣದರ ಮಿತಿಗಳನ್ನು ಶುಕ್ರವಾರ ಎಪ್ರಿಲ್ ಅಂತ್ಯದವರೆಗೆ ವಿಸ್ತರಿಸಿರುವ ಸರಕಾರವು ಕನಿಷ್ಠ ಪ್ರಯಾಣದರಗಳನ್ನು ಶೇ.5ರಷ್ಟು ಹೆಚ್ಚಿಸಿದೆ. ಇದು ಕಳೆದ ಫೆ.11ರ ಬಳಿಕ ಎರಡನೇ ದರ ಏರಿಕೆಯಾಗಿದೆ.

ದೇಶೀಯ ಯಾನಗಳಲ್ಲಿ ಪ್ರಯಾಣಿಕರ ಸಂಖ್ಯೆಯನ್ನು ಏಪ್ರಿಲ್ ಅಂತ್ಯದವರೆಗೆ ಕೋವಿಡ್ ಮೊದಲಿನ ಸಂಖ್ಯೆಯ ಶೇ.80ಕ್ಕೆ ಸೀಮಿತಗೊಳಿಸುವಂತೆಯೂ ಸರಕಾರವು ವಿಮಾನಯಾನ ಸಂಸ್ಥೆಗಳಿಗೆ ಸೂಚಿಸಿದೆ.

ಬಹುಶಃ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳು ಮತ್ತು ವಿವಿಧ ರಾಜ್ಯಗಳು ನೆಗೆಟಿವ್ ಪರೀಕ್ಷಾ ವರದಿಗಳನ್ನು ಕೇಳುತ್ತಿರುವುದರಿಂದ ಮಾರ್ಚ್‌ನಲ್ಲಿ ಪ್ರಯಾಣಿಕರ ಸಂಖ್ಯೆ ಕೊಂಚ ಕಡಿಮೆಯಾಗಿದೆ. ಹೀಗಾಗಿ ಶೇ.80 ಆಸನ ಸಾಮರ್ಥ್ಯ ಮತ್ತು ಪ್ರಯಾಣ ದರ ಮಿತಿಗಳನ್ನು ಎಪ್ರಿಲ್ ಅಂತ್ಯದವರೆಗೆ ಮುಂದುವರಿಸಲು ನಿರ್ಧರಿಸಲಾಗಿದೆ. ಆದರೆ ಇಂಧನ ದರಗಳ ಏರಿಕೆಯ ಹಿನ್ನೆಲೆಯಲ್ಲಿ ಕನಿಷ್ಠ ಪ್ರಯಾಣ ದರ ಮಿತಿಯನ್ನು ಶೇ.5ರಷ್ಟು ಹೆಚ್ಚಿಸಲಾಗಿದೆ. ಈ ಸಲ ಗರಿಷ್ಠ ಪ್ರಯಾಣ ದರ ಮಿತಿಯಲ್ಲಿ ಯಾವುದೇ ಬದಲಾವಣೆಯನ್ನು ಮಾಡಲಾಗಿಲ್ಲ ಎಂದು ನಾಗರಿಕ ವಾಯುಯಾನ ಸಚಿವಾಲಯದ ಹಿರಿಯ ಅಧಿಕಾರಿಯೋರ್ವರು ತಿಳಿಸಿದರು.

ಸಚಿವಾಲಯವು ಪರಿಸ್ಥಿತಿಯನ್ನು ನಿರಂತರವಾಗಿ ಪುನರ್‌ಪರಿಶೀಲಿಸುತ್ತಿದೆ ಮತ್ತು ಬೆಳವಣಿಗೆಗಳಿಗೆ ಅನುಗುಣವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಎಂದೂ ಅವರು ಹೇಳಿದರು.

ಈ ಬಗ್ಗೆ ಟ್ವೀಟಿಸಿರುವ ನಾಗರಿಕ ವಾಯುಯಾನ ಸಚಿವ ಹರ್ದೀಪ ಸಿಂಗ್ ಪುರಿ ಅವರು,ದೈನಂದಿನ ಪ್ರಯಾಣಿಕರ ಸಂಖ್ಯೆ ತಿಂಗಳಲ್ಲಿ ಮೂರು ಸಲ 3.5 ಲಕ್ಷವನ್ನು ಮೀರಿದರೆ ದೇಶಿಯ ಮಾರ್ಗಗಳಲ್ಲಿ ಶೇ.100ರಷ್ಟು ಕಾರ್ಯಾಚರಣೆಗೆ ಅನುಮತಿ ನೀಡಬಹುದು ಎಂದು ತಿಳಿಸಿದ್ದಾರೆ.

ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿರದಿದ್ದರೆ ಬೇಸಿಗೆಯಿಂದ ಪ್ರಯಾಣ ದರ ಮಿತಿಗಳನ್ನು ಮತ್ತು ಸಾಮರ್ಥ್ಯ ನಿರ್ಬಂಧಗಳನ್ನು ಹಿಂದೆಗೆದುಕೊಳ್ಳಲು ಸರಕಾರವು ಯೋಜಿಸಿತ್ತು.

ಫೆ.11ರಂದು ಸರಕಾರವು ದೇಶಿಯ ಪ್ರಯಾಣ ದರಗಳ ಮಿತಿಗಳನ್ನು ಹೆಚ್ಚಿಸಿತ್ತು. ಅಲ್ಲಿಂದೀಚಿಗೆ ಕನಿಷ್ಠ ಪ್ರಯಾಣ ದರಗಳು ಶೇ.10ರಷ್ಟು ಮತ್ತು ಗರಿಷ್ಠ ಪ್ರಯಾಣ ದರಗಳು ಶೆ.30ರಷ್ಟು ಹೆಚ್ಚಳವಾಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X