Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಶೋಕ ವಿಶ್ವವಿದ್ಯಾಲಯದ ಸ್ಥಾಪಕರು...

ಅಶೋಕ ವಿಶ್ವವಿದ್ಯಾಲಯದ ಸ್ಥಾಪಕರು ಸಂಸ್ಥೆಯ ಆತ್ಮವನ್ನೇ ವಿನಿಮಯ ಮಾಡಿದ್ದಾರೆ: ರಘುರಾಮ್‌ ರಾಜನ್‌ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ20 March 2021 4:47 PM IST
share
ಅಶೋಕ ವಿಶ್ವವಿದ್ಯಾಲಯದ ಸ್ಥಾಪಕರು ಸಂಸ್ಥೆಯ ಆತ್ಮವನ್ನೇ ವಿನಿಮಯ ಮಾಡಿದ್ದಾರೆ: ರಘುರಾಮ್‌ ರಾಜನ್‌ ಹೇಳಿಕೆ

ಹೊಸದಿಲ್ಲಿ,ಮಾ.20: ಅಶೋಕ ವಿವಿಯ ಪ್ರಾಧ್ಯಾಪಕ ಹುದ್ದೆಗಳಿಗೆ ರಾಜಕೀಯ ವಿಶ್ಲೇಷಕ ಪಿ.ಬಿ.ಮೆಹ್ತಾ ಮತ್ತು ಆರ್ಥಿಕ ತಜ್ಞ ಅರವಿಂದ ಸುಬ್ರಮಣಿಯನ್ ಅವರ ರಾಜೀನಾಮೆಗಳು ಮತ್ತು ವಿವಿಯ ಸ್ಥಾಪಕರು ಅದರ ಆತ್ಮದೊಂದಿಗೆ ರಾಜಿ ಮಾಡಿಕೊಂಡಿರುವುದು ಭಾರತದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ತೀವ್ರ ಹಿನ್ನಡೆಯನ್ನುಂಟು ಮಾಡಿವೆ ಎಂದು ಖ್ಯಾತ ಅರ್ಥಶಾಸ್ತ್ರಜ್ಞ ಹಾಗೂ ಮಾಜಿ ಆರ್‌ಬಿಐ ಗವರ್ನರ್ ರಘುರಾಮ ರಾಜನ್ ಅವರು ಹೇಳಿದ್ದಾರೆ.

ವಾಸ್ತವವೆಂದರೆ ಪ್ರೊ.ಮೆಹ್ತಾ ಅವರು ವಿವಿಯ ಆಡಳಿತ ಮಂಡಳಿಗೆ ಮಗ್ಗುಲ ಮುಳ್ಳಾಗಿದ್ದರು. ಅದೂ ಸಾಮಾನ್ಯ ಮುಳ್ಳಲ್ಲ,ಏಕೆಂದರೆ ಅವರು ಸರಕಾರ ಮತ್ತು ಸರ್ವೋಚ್ಚ ನ್ಯಾಯಾಲಯದಂತಹ ಉನ್ನತ ಸಂಸ್ಥೆಗಳಲ್ಲಿರುವವರನ್ನು ಅತ್ಯಂತ ಪರಿಣಾಮಕಾರಿಯಾಗಿ ಟೀಕಿಸುತ್ತಿದ್ದರು ಎಂದು ಲಿಂಕ್ಡ್‌ಇನ್‌ನ ತನ್ನ ಪೋಸ್ಟ್‌ನಲ್ಲಿ ರಾಜನ್ ಬರೆದಿದ್ದಾರೆ.

ವಿವಿಯಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತಂತೆ ಯೂನಿವರ್ಸಿಟಿ ಆಫ್ ಶಿಕಾಗೊ ಬೂಥ್ ಸ್ಕೂಲ್ ಆಫ್ ಬಿಜಿನೆಸ್‌ನಲ್ಲಿ ಪ್ರೊಫೆಸರ್ ಆಗಿರುವ ರಾಜನ್,ಅಭಿವ್ಯಕ್ತಿ ಸ್ವಾತಂತ್ರ್ಯವು ಶ್ರೇಷ್ಠ ವಿವಿಯ ಆತ್ಮವಾಗಿದೆ. ಇದರ ಬಗ್ಗೆ ರಾಜಿ ಮಾಡಿಕೊಳ್ಳುವ ಮೂಲಕ ವಿವಿಯ ಸ್ಥಾಪಕರು ಅದನ್ನು ವಿನಿಮಯಿಸಿದ್ದಾರೆ ಎಂದಿದ್ದಾರೆ. ನಿಮ್ಮ ಆತ್ಮದೊಂದಿಗೆ ರಾಜಿ ಮಾಡಿಕೊಳ್ಳಲು ನೀವು ಸಮ್ಮತಿಸಿದರೂ ಒತ್ತಡವು ಕಡಿಮೆಯಾಗುವ ಏನಾದರೂ ಸಾಧ್ಯತೆಯಿದೆಯೇ? ಇದು ನಿಜಕ್ಕೂ ಭಾರತದ ಪಾಲಿಗೆ ದುಃಖಕರ ಬೆಳವಣಿಗೆಯಾಗಿದೆ ಎಂದಿದ್ದಾರೆ.

ಸುಬ್ರಮಣಿಯನ್ ಅವರ ರಾಜೀನಾಮೆ ಪತ್ರದಲ್ಲಿಯ ಕೆಲವು ಸಾಲುಗಳನ್ನು ಉಲ್ಲೇಖಿಸಿರುವ ರಾಜನ್,ಖಾಸಗಿ ಸ್ಥಾನಮಾನ ಮತ್ತು ಖಾಸಗಿ ಬಂಡವಾಳದ ಬೆಂಬಲವನ್ನು ಹೊಂದಿರುವ ಅಶೋಕ ವಿವಿಗೂ ಶೈಕ್ಷಣಿಕ ಅಭಿವ್ಯಕ್ತಿ ಮತ್ತು ಸ್ವಾತಂತ್ರ್ಯಕ್ಕೆ ಅವಕಾಶ ಒದಗಿಸಲು ಸಾಧ್ಯವಾಗುತ್ತಿಲ್ಲ ಎನ್ನುವುದು ಆತಂಕಕಾರಿಯಾಗಿದೆ ಎಂದು ಹೇಳಿದ್ದಾರೆ.

            ಅಪಾಯಕಾರಿ ದಾಳಿ:ಜಾಗತಿಕ ಶಿಕ್ಷಣ ತಜ್ಞರು

 ಪಿ.ಬಿ.ಮೆಹ್ತಾ ಅವರೊಂದಿಗೆ ಏಕತೆಯನ್ನು ವ್ಯಕ್ತಪಡಿಸಿ ವಿಶ್ವದ ಅತ್ಯುತ್ತಮ ವಿವಿಗಳ ಸುಮಾರು 150 ಖ್ಯಾತ ಬುದ್ಧಿಜೀವಿಗಳು ಅಶೋಕ ವಿವಿಯ ಟ್ರಸ್ಟಿಗಳು,ಆಡಳಿತಗಾರರು ಮತ್ತು ಬೋಧಕ ವೃಂದಕ್ಕೆ ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ. ‘ಶೈಕ್ಷಣಿಕ ಸ್ವಾತಂತ್ರ್ಯದ ಮೇಲೆ ಅಪಾಯಕಾರಿ ದಾಳಿ ’ಎಂಬ ಶೀರ್ಷಿಕೆಯ ಪತ್ರಕ್ಕೆ ಸಹಿ ಹಾಕಿದವರಲ್ಲಿ ಹಾರ್ವರ್ಡ್ ವಿವಿಯ ಹೋಮಿ ಕೆ.ಭಾಭಾ,ಬರ್ಕಲಿ ಸ್ಕೂಲ್ ಆಫ್ ಲಾದ ಇರ್ವಿನ್ ಚೆಮರಿಂಸ್ಕಿ,ಯೂನಿವರ್ಸಿಟಿ ಆಫ್ ಪೆನ್ಸಿಲ್ವೇನಿಯಾದ ರೋಜರ್ಸ್ ಸ್ಮಿಥ್,ಕಾರ್ನೆಜಿ ಎಂಡೋಮೆಂಟ್ ಫಾರ್ ಇಂಟರ್‌ನ್ಯಾಷನಲ್ ಪೀಸ್‌ನ ಮಿಲನ್ ವೈಷ್ಣವ ಮತ್ತು ಆಕ್ಸ್‌ಫರ್ಡ್ ವಿವಿಯ ಕೇಟ್ ಒ’ರೇಗನ್ ಅವರು ಸೇರಿದ್ದಾರೆ.

 ಹಾಲಿ ಭಾರತ ಸರಕಾರದ ಕಟು ಟೀಕಾಕಾರ ಹಾಗೂ ಶೈಕ್ಷಣಿಕ ಸ್ವಾತಂತ್ರ್ಯದ ಪ್ರತಿಪಾದಕರಾಗಿದ್ದ ಮೆಹ್ತಾ ತನ್ನ ಬರವಣಿಗೆಗಳಿಂದಾಗಿ ಅಧಿಕಾರದಲ್ಲಿರುವವರ ಕೆಂಗಣ್ಣಿಗೆ ಗುರಿಯಾಗಿದ್ದರು. ತಮ್ಮ ಸಾಂಸ್ಥಿಕ ಕರ್ತವ್ಯವಾಗಿ ಮೆಹ್ತಾರನ್ನು ಸಮರ್ಥಿಸಿಕೊಳ್ಳಬೇಕಿದ್ದ ಅಶೋಕ ವಿವಿಯ ಟ್ರಸ್ಟಿಗಳು ಅದರ ಬದಲು ಅವರ ರಾಜೀನಾಮೆಗೆ ಒತ್ತಡ ಹೇರಿದ್ದಾರೆ. ವಿವಿಯು ನಿರ್ಭೀತ ವಿಚಾರಣೆ ಮತ್ತು ಟೀಕೆಗಳಿಗೆ ತವರುಮನೆಯಾಗಬೇಕು ಎಂದು ಈ ಬುದ್ಧಿಜೀವಿಗಳು ಪತ್ರದಲ್ಲಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X