Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜಪಾನ್‌ ನ ಈಶಾನ್ಯ ಕರಾವಳಿಯಲ್ಲಿ ಪ್ರಬಲ...

ಜಪಾನ್‌ ನ ಈಶಾನ್ಯ ಕರಾವಳಿಯಲ್ಲಿ ಪ್ರಬಲ ಭೂಕಂಪ

ವೀಡಿಯೊ ವೀಕ್ಷಿಸಿ

ವಾರ್ತಾಭಾರತಿವಾರ್ತಾಭಾರತಿ20 March 2021 5:09 PM IST
share
ಜಪಾನ್‌ ನ ಈಶಾನ್ಯ ಕರಾವಳಿಯಲ್ಲಿ ಪ್ರಬಲ ಭೂಕಂಪ

ಟೋಕಿಯೊ (ಜಪಾನ್), ಮಾ. 20: ಈಶಾನ್ಯ ಜಪಾನ್‌ನಲ್ಲಿ ಶನಿವಾರ ಭೂಕಂಪ ಸಂಭವಿಸಿದ್ದು, 10 ವರ್ಷಗಳ ಹಿಂದಿನ ಭೂಕಂಪದಿಂದ ಜರ್ಜರಿತವಾಗಿರುವ ಪ್ರದೇಶಗಳು ಮತ್ತೆ ನಡುಗಿವೆ. ಭೂಕಂಪದ ಬೆನ್ನಿಗೇ ಒಂದು ಮೀಟರ್ ಎತ್ತರದ ಸುನಾಮಿ ಅಲೆಗಳು ಹುಟ್ಟಿಕೊಂಡವು ಹಾಗೂ ಕಟ್ಟಡಗಳು ಕಂಪಿಸಿದವು.

ರಿಕ್ಟರ್ ಮಾಪಕದಲ್ಲಿ 7.2ರಷ್ಟಿದ್ದ ತೀವ್ರತೆಯ ಪ್ರಬಲ ಭೂಕಂಪವು ಸ್ಥಳೀಯ ಸಮಯ ಸಂಜೆ 6:26ಕ್ಕೆ ಮಿಯಾಗಿ ರಾಜ್ಯದ ಕರಾವಳಿಯಲ್ಲಿ 60 ಕಿ.ಮೀ. ಆಳದಲ್ಲಿ ಸಂಭವಿಸಿತು ಎಂದು ಜಪಾನ್ ಹವಾಮಾನ ಸಂಸ್ಥೆ ತಿಳಿಸಿದೆ.

ಭೂಕಂಪದ ಬೆನ್ನಿಗೇ ಸುನಾಮಿ ಎಚ್ಚರಿಕೆಯನ್ನು ಹೊರಡಿಸಲಾಯಿತಾದರೂ, ಒಂದು ಗಂಟೆಯ ಬಳಿಕ ಎಚ್ಚರಿಕೆಯನ್ನು ಹಿಂದಕ್ಕೆ ಪಡೆದುಕೊಳ್ಳಲಾಯಿತು ಎಂದು ಸುದ್ದಿವಾಹಿನಿ ಎನ್‌ಎಚ್‌ಕೆ ವರದಿ ಮಾಡಿದೆ.

ದುರಂತದಿಂದಾಗಿ ಮೃತಪಟ್ಟವರು ಅಥವಾ ಗಾಯಗೊಂಡವರ ಬಗ್ಗೆ ತಕ್ಷಣಕ್ಕೆ ವರದಿಗಳು ಬಂದಿಲ್ಲ.

ತನ್ನ ಫುಕುಶಿಮ ದಾಯಿಚಿ ಪರಮಾಣು ಸ್ಥಾವರದಲ್ಲಿ ಯಾವುದೇ ಸಮಸ್ಯೆ ತಲೆದೋರಿಲ್ಲ ಎಂದು ಟೋಕಿಯೊ ಇಲೆಕ್ಟ್ರಿಕ್ ಪವರ್ ತಿಳಿಸಿದೆ. 2011ರ ಮಾರ್ಚ್‌ನಲ್ಲಿ ಸಂಭವಿಸಿದ ಭೂಕಂಪದ ಬಳಿಕ ಈ ಸ್ಥಾವರದಲ್ಲಿ ವಿಕಿರಣ ಸೋರಿಕೆಯಾಗಿದ್ದು, ಸಮೀಪದ ಜನರನ್ನು ಭಾರೀ ಪ್ರಮಾಣದಲ್ಲಿ ಸ್ಥಳಾಂತರಿಸಲಾಗಿತ್ತು.

ಭೂಕಂಪದ ಬಳಿಕ ಮಿಯಾಗಿ ರಾಜ್ಯದ ಕುರಿಹರ ನಗರದಲ್ಲಿರುವ ಸುಮಾರು 200 ಮನೆಗಳ ವಿದ್ಯುತ್ ಪೂರೈಕೆ ನಿಂತು ಹೋಗಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ತಿಳಿಸಿದೆ.

ಟೊಹೊಕು ಶಿಂಕನ್‌ಸೆನ್ ಬುಲೆಟ್ ರೈಲು ಸೇವೆಯನ್ನು ನಿಲ್ಲಿಸಲಾಗಿದೆ ಎಂದು ಎನ್‌ಎಚ್‌ಕೆ ವರದಿ ಮಾಡಿದೆ.

A magnitude 7.0 earthquake in Japan 5:09 AM has hit this morning.
Tsunami warning issued.
It was recorded off the coast of Ishinomaki, a city located just 65 miles from Fukushima.
Be safe. #earthquake#Tsunami#Japan
pic.twitter.com/ozhWbLkioR

— ∼Marietta (@_MariettaDavis) March 20, 2021

A magnitude 7.0 earthquake in Japan 5:09 AM has hit this morning.
Tsunami warning issued.
It was recorded off the coast of Ishinomaki, a city located just 65 miles from Fukushima.
Be safe. #earthquake#Tsunami#Japan
pic.twitter.com/ozhWbLkioR

— ∼Marietta (@_MariettaDavis) March 20, 2021

BREAKING | First video emerging of the magnitude 7.2 #earthquake near Ishinomaki, Japan.

A #tsunami threat continues for #Japan. If a tsunami exists, the first waves should be coming onshore right around now. If along the east coast of Japan, seek higher ground IMMEDIATELY. pic.twitter.com/v1ewKOnevv

— Zach Covey (@ZachCoveyTV) March 20, 2021

Tsunami Warnings after Mega Earthquake 7,2 magnitude Strikes Japan #Earthquake_hit_Japna #Japan#Earthquake #Tsunami_Warning #زلزال_اليابان#تسونامي pic.twitter.com/sc5HldbfUo

— Daily Weather (@wetter_ar) March 20, 2021

#Japan hit by 7.2 magnitude #earthquake today@Mario_Moray https://t.co/kTZFgquFpi

— Rajiv Biswas (@rajiv_biswas) March 20, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X