Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಮಗೊಂದು ಅವಕಾಶ ಕೊಡಿ, ಬಂಗಾಳಕ್ಕಾಗಿ...

ನಮಗೊಂದು ಅವಕಾಶ ಕೊಡಿ, ಬಂಗಾಳಕ್ಕಾಗಿ ಜೀವತ್ಯಾಗ ಮಾಡಲೂ ಸಿದ್ಧ : ನರೇಂದ್ರ ಮೋದಿ

ವಾರ್ತಾಭಾರತಿವಾರ್ತಾಭಾರತಿ20 March 2021 8:58 PM IST
share
ನಮಗೊಂದು ಅವಕಾಶ ಕೊಡಿ, ಬಂಗಾಳಕ್ಕಾಗಿ ಜೀವತ್ಯಾಗ ಮಾಡಲೂ ಸಿದ್ಧ : ನರೇಂದ್ರ ಮೋದಿ

 ಖರಗಪುರ(ಪ.ಬಂಗಾಳ),ಮಾ.20: ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ವಿರುದ್ಧ ಶನಿವಾರ ಇಲ್ಲಿ ತೀವ್ರ ಟೀಕಾಪ್ರಹಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು,ಬ್ಯಾನರ್ಜಿಯವರ ಸೋದರಳಿಯ ಹಾಗೂ ಸಂಸದ ಅಭಿಷೇಕ್ ರಾಜ್ಯದಲ್ಲಿಯ ಏಕಮೇವ ‘ಏಕ ಗವಾಕ್ಷಿ ’ಯಾಗಿದ್ದು, ಅದನ್ನು ದಾಟದೆ ಯಾವುದೇ ಕೆಲಸವಾಗುವುದಿಲ್ಲ ಎಂದು ಆರೋಪಿಸಿದರು.

ಬ್ಯಾನರ್ಜಿ ಹಫ್ತಾಕೋರರು ಮತ್ತು ಭ್ರಷ್ಟಜನರ ಕೂಟದ ನಾಯಕಿಯಾಗಿದ್ದಾರೆ ಎಂದೂ ಅವರು ಆರೋಪಿಸಿದರು.

ಕಾಂಗ್ರೆಸ್ ಮತ್ತು ಎಡರಂಗ ತಮ್ಮ ಅಧಿಕಾರಾವಧಿಗಳಲ್ಲಿ ರಾಜ್ಯದಲ್ಲಿ ಅಭಿವೃದ್ಧಿಗೆ ಅಡ್ಡಿಯಾಗಿದ್ದವು ಎಂದು ದೂರಿದ ಮೋದಿ,ಶುಕ್ರವಾರ ವಾಟ್ಸ್‌ಆ್ಯಪ್,ಇನ್‌ಸ್ಟಾಗ್ರಾಂ ಮತ್ತು ಫೇಸ್‌ಬುಕ್ 50-55 ನಿಮಿಷಗಳ ಕಾಲ ಸ್ಥಗಿತಗೊಂಡಿದ್ದವು. ಆದರೆ ಬಂಗಾಳದಲ್ಲಿ ಕಳೆದ 50-55 ವರ್ಷಗಳಿಂದಲೂ ಅಭಿವೃದ್ಧಿಯೇ ಸ್ಥಗಿತಗೊಂಡಿದೆ ಎಂದರು. ಚುನಾವಣಾ ಪ್ರಚಾರಸಭೆಯಲ್ಲಿ ಮಾತನಾಡುತ್ತಿದ್ದ ಅವರು, ಬ್ಯಾನರ್ಜಿಯವರು ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ತುಷ್ಟೀಕರಣದ ಆಟದಲ್ಲಿ ತೊಡಗಿದ್ದಾರೆಂದು ಆರೋಪಿಸಿದರು. ರಾಜ್ಯದಲ್ಲಿ ಕೈಗಾರಿಕಾ ಘಟಕಗಳು ಮುಚ್ಚುತ್ತಿವೆ. ಕೈಗಾರಿಕೆಗಳಿಗೆ ಶೀಘ್ರ ಅನುಮತಿಗಳು ದೊರೆಯುವಂತಾಗಲು ಏಕ ಗವಾಕ್ಷಿ ವ್ಯವಸ್ಥೆಯನ್ನು ಸ್ಥಾಪಿಸಿರುವುದು ನಿಮಗೆಲ್ಲ ಗೊತ್ತಿದೆ. ಬಂಗಾಳದಲ್ಲಿಯೂ ಏಕ ಗವಾಕ್ಷಿಯಿದೆ. ಅದು ಸೋದರಳಿಯನ ಏಕ ಗವಾಕ್ಷಿ. ಇದನ್ನು ದಾಟದೆ ಇಲ್ಲಿ ಯಾವ ಕೆಲಸವೂ ಆಗುವುದಿಲ್ಲ ಎಂದು ಬ್ಯಾನರ್ಜಿಯವರ ಸೋದರಳಿಯ ಹಾಗೂ ಡೈಮಂಡ್ ಹಾರ್ಬರ್ ಸಂಸದ ಅಭಿಷೇಕ್ ಬ್ಯಾನರ್ಜಿಯವರನ್ನು ಹೆಸರಿಸದೆ ಅವರು ಟೀಕಿಸಿದರು.

 ‘ಕಾಂಗ್ರೆಸ್ ಮತ್ತು ಎಡರಂಗ ರಾಜ್ಯದಲ್ಲಿ ಮಾಡಿರುವ ವಿನಾಶವನ್ನು ನೀವು ನೋಡಿದ್ದೀರಿ. ಟಿಎಂಸಿ ನಿಮ್ಮ ಕನಸುಗಳನ್ನು ನುಚ್ಚುನೂರು ಮಾಡಿದೆ. ಕಳೆದ 70 ವರ್ಷಗಳಲ್ಲಿ ನೀವು ಪ್ರತಿಯೊಬ್ಬರಿಗೂ ಅವಕಾಶಗಳನ್ನು ನೀಡಿದ್ದೀರಿ. ನಮಗೆ ಐದು ವರ್ಷಗಳ ಅವಕಾಶ ನೀಡಿ. 70 ವರ್ಷಗಳ ವಿನಾಶದಿಂದ ಬಂಗಾಳವನ್ನು ನಾವು ಮುಕ್ತಗೊಳಿಸುತ್ತೇವೆ,ನಿಮಗಾಗಿ ನಮ್ಮ ಜೀವಗಳನ್ನು ತ್ಯಾಗಮಾಡುತ್ತೇವೆ’ ಎಂದು ಮತದಾರರನ್ನು ಕೋರಿಕೊಂಡರು. ತನ್ನದು ಹೊರಗಿನ ಪಕ್ಷ ಎಂಬ ಬ್ಯಾನರ್ಜಿ ಟೀಕೆಯನ್ನು ತಿರಸ್ಕರಿಸಿದ ಮೋದಿ,ಬಿಜೆಪಿ ಮಾತ್ರ ಬಂಗಾಳದ ನಿಜವಾದ ಪಕ್ಷವಾಗಿದೆ. ಶ್ಯಾಮಪ್ರಸಾದ ಮುಖರ್ಜಿ ಅವರು ಆಗಿನ ಜನಸಂಘ(ಈಗ ಬಿಜೆಪಿ)ವನ್ನು ಸ್ಥಾಪಿಸಿದ್ದರು. ಅವರು ಬಂಗಾಳದ ಸುಪುತ್ರರಾಗಿದ್ದರು ಎಂದರು. ಆಟ ಶುರುವಾಗಲಿದೆ ಎಂಬ ಬ್ಯಾನರ್ಜಿಯವರ ಘೋಷಣೆಯನ್ನು ಗೇಲಿ ಮಾಡಿದ ಮೋದಿ,ದೀದಿಯ ಆಟ ಮುಗಿಯಲಿದೆ ಮತ್ತು ಅಭಿವೃದ್ಧಿ ಪರ್ವ ಪ್ರಾರಂಭವಾಗಲಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X