Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾ.26 ರಿಂದ 30 : ಅಜ್ಜಾವರ-ಮೇನಾಲ ಮುಖಾಂ...

ಮಾ.26 ರಿಂದ 30 : ಅಜ್ಜಾವರ-ಮೇನಾಲ ಮುಖಾಂ ಉರೂಸ್

ವಾರ್ತಾಭಾರತಿವಾರ್ತಾಭಾರತಿ20 March 2021 10:40 PM IST
share

ಅಜ್ಜಾವರ: ಮೇನಾಲ ದರ್ಗಾ ಶರೀಫ್ ಉರೂಸ್ ಹಾಗೂ 5 ದಿನಗಳ ಧಾರ್ಮಿಕ ಪ್ರಭಾಷಣ ಮಾ.26 ರಿಂದ ಮಾ.30 ರವರೆಗೆ ನಡೆಯಲಿದೆ ಎಂದು ಅಜ್ಜಾವರ-ಮೇನಾಲ ಎಂ.ಜೆ.ಎಂ. ನ ಪ್ರಧಾನ ಕಾರ್ಯದರ್ಶಿ ಶಾಫಿ ಮುಕ್ರಿ ಹೇಳಿದರು.

ಮಾ.20 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಉರೂಸ್ ಕಾರ್ಯಕ್ರಮವು ಮಾ.26 ಮತ್ತು 27 ರಂದು ಅಜ್ಜಾವರ ಜುಮಾ ಮಸೀದಿ ವಠಾರದಲ್ಲಿ ಹಾಗೂ 28, 29, 30 ಮೇನಾಲ ದರ್ಗಾ ಶರೀಫ್ ವಠಾರದಲ್ಲಿ ನಡೆಯಲಿದೆ ಎಂದು ಹೇಳಿದರು.

ಮಾ.26 ರಂದು ರಾತ್ರಿ ಅಜ್ಜಾವರ ಮುಹಿಯುದ್ದೀನ್ ಜುಮಾ ಮಸೀದಿ ವಠಾರದಲ್ಲಿ ನಡೆಯುವ ಕಾರ್ಯಕ್ರಮ ವನ್ನು ಶೈಖುನಾ ಅಹ್ಮದ್ ಪೂಕೋಯ ತಂಙಳ್ ಪುತ್ತೂರು ದುವಾ ನೇತೃತ್ವ ವಹಿಸಿ ಉದ್ಘಾಟಿಸಲಿದ್ದಾರೆ. ಮಾ.27 ರಂದು ರಾತ್ರಿ ನಮ್ಮ ಪ್ರಯಾಣವು ಅಲ್ಲಾಹನಡೆಗೆ ಎಂಬ ವಿಷಯದ ಬಗ್ಗೆ ಜಾಫರ್ ಸ್ವಾದಿಕ್ ದಾರಿಮಿ ಪೊನ್ಮಲ ಉಪನ್ಯಾಸ ನೀಡಲಿದ್ದಾರೆ.

ಮಾ.28 ರಂದು ರಾತ್ರಿ ಮೇನಾಲ ದರ್ಗಾ ಶರೀಫಿನಲ್ಲಿ ಮಖಾಂ ಅಲಂಕಾರ ಮತ್ತು ದಿಕ್ರ್ ಹಲ್ಕ ನಡೆಯಲಿದೆ. ಕಾರ್ಯಕ್ರಮ ದ ನೇತೃತ್ವವನ್ನು ಸಯ್ಯದ್ ಹಕೀಂ ತಂಙಳ್ ಆದೂರು ವಹಿಸಲಿದ್ದಾರೆ. ರಾತ್ರಿ ಉಪನ್ಯಾಸ ಉದ್ಘಾಟನೆ ಜಾಫರ್ ಸ್ವಾದಿಕ್ ದಾರಿಮಿ ಪೊನ್ಮಲ ನೆರವೇರಿಸಲಿದ್ದು ನಂತರ ಇಸ್ಲಾಮಿನಲ್ಲಿ ಯುವಕರ ಪಾತ್ರ ಎಂಬ ವಿಷಯದ ಬಗ್ಗೆ ಅಶ್ರಫ್ ರಹ್ಮಾನಿ ಚೌಕಿ ಕಾಸರಗೋಡು ಕೇರಳ ಉಪನ್ಯಾಸ ನೀಡಲಿದ್ದಾರೆ.

ಮಾ.29 ರಂದು ರಾತ್ರಿ ನಡೆಯುವ ಕಾರ್ಯಕ್ರಮ ದಲ್ಲಿ ಯು.ಕೆ. ಮುಹಮ್ಮದ್ ನಿಝಾಮಿ ಮೊಗ್ರಾಲ್ ಕುಟುಂಬ ಜೀವನ ಇಸ್ಲಾಮಿನಲ್ಲಿ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.

ಮಾ.30 ರಂದು ನಡೆಯುವ ಸಮಾರೋಪ ಸಮಾರಂಭಕ್ಕೂ ಮೊದಲು ಸೌಹಾರ್ದ ಸಂಗಮ ನಡೆಯಲಿದೆ. ಸೌಹಾರ್ದ ಸಮಾರಂಭದಲ್ಲಿ ಖತೀಬ್ ಜಾಫರ್ ಸ್ವಾದಿಕ್ ದಾರಿಮಿ ಪೊನ್ಮಲ ದುವಾ ನೇತೃತ್ವ ವಹಿಸಲಿದ್ದಾರೆ. ಅಧ್ಯಕ್ಷತೆ ಯನ್ನು ಸ್ಥಳ ದಾನಿ ಗುಡ್ಡಪ್ಪ ರೈ ಮೇನಾಲ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅನೀಸ್ ಕೌಸರಿ ಸೇರಿದಂತೆ ಹಲವು ಮಂದಿ ಭಾಗವಹಿಸಲಿದ್ದಾರೆ.

ಸಮಾರೋಪ ದಲ್ಲಿ ಆತ್ಮ ಸಂರಕ್ಷಣೆ ಎಂಬ ವಿಷಯದಲ್ಲಿ ಅಬ್ದುಲ್ ಗಫೂರ್ ಮೌಲವಿ ಕೀಚೇರಿ ಕೇರಳ ಉಪನ್ಯಾಸ ನೀಡಲಿದ್ದಾರೆ. ಕೋವಿಡ್ ನಿಯಮ ಪಾಲಿಸುವ ನಿಟ್ಟಿನಲ್ಲಿ ಝಿಯಾರತ್ ಹಾಗೂ ಹರಕೆ ತಲುಪಿಸಲು ಹಗಲು ಹೊತ್ತಿನಲ್ಲಿ ಅವಕಾಶ ನೀಡಲಾಗಿದೆ ಎಂದು ವಿವರ ನೀಡಿದರು.

ಪತ್ರಿಕಾಗೋಷ್ಠಿ ಯಲ್ಲಿ ಎಂ.ಜೆ.ಎಂ. ಅಧ್ಯಕ್ಷ ಎ.ಪಿ. ಅಬ್ದುಲ್ಲ ಹಾಜಿ ಪಳ್ಳಿಕ್ಕರೆ, ಕೋಶಾಧಿಕಾರಿ ಶರೀಫ್ ರಿಲ್ಯಾಕ್ಸ್, ಉಪಾಧ್ಯಕ್ಷ ಅಂದ ಹಾಜಿ ಪ್ರಗತಿ,  ಕನ್ವಿನರಲ್ ರಫೀಕ್ ಮುಸ್ಲಿಯಾರ್ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X