Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಮೆರಿಕದವರು ನಮ್ಮನ್ನು 200 ವರ್ಷ...

ಅಮೆರಿಕದವರು ನಮ್ಮನ್ನು 200 ವರ್ಷ ಆಳ್ವಿಕೆ ಮಾಡಿದ್ದರು ಎಂದ ಉತ್ತರಾಖಂಡ ನೂತನ ಸಿಎಂ!

"ಕೋವಿಡ್‌ ನಿಂದ ನಮ್ಮನ್ನೆಲ್ಲ ರಕ್ಷಿಸಲು ಪ್ರಧಾನಿ ಮೋದಿ ಪ್ರಯತ್ನಿಸಿದ್ದಾರೆ"

ವಾರ್ತಾಭಾರತಿವಾರ್ತಾಭಾರತಿ21 March 2021 10:21 PM IST
share
ಅಮೆರಿಕದವರು ನಮ್ಮನ್ನು 200 ವರ್ಷ ಆಳ್ವಿಕೆ ಮಾಡಿದ್ದರು ಎಂದ ಉತ್ತರಾಖಂಡ ನೂತನ ಸಿಎಂ!

ಹೊಸದಿಲ್ಲಿ: ಮಹಿಳೆಯರು ಹರಿದ ಜೀನ್ಸ್‌ ಪ್ಯಾಂಟ್‌ ಗಳನ್ನು ಹಾಕಿ ಮೊಣಕಾಲು ತೋರಿಸಿ ಅದೇನು ಸಂದೇಶ ನೀಡುತ್ತಾರೋ? ಇದು ನಮ್ಮ ಸಂಪ್ರದಾಯವಲ್ಲ ಎಂಬ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದ ಉತ್ತರಾಖಂಡದ ನೂತನ ಮುಖ್ಯಮಂತ್ರಿ ಥಿರತ್‌ ಸಿಂಗ್‌ ರಾವತ್‌ ಇದೀಗ ಮೂರ್ಖತನದ ಹೇಳಿಕೆಯೊಂದನ್ನು ನೀಡಿ ನಗೆಪಾಟಲಿಗೀಡಾಗಿದ್ದಾರೆ. ಅಮೆರಿಕಾದವರು ನಮ್ಮನ್ನು 200 ವರ್ಷಗಳ ಕಾಲ ಆಳ್ವಿಕೆ ಮಾಡಿದ್ದರು ಎಂಬ ಹೇಳಿಕೆ ನೀಡಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, "ನಮ್ಮ ಪ್ರಧಾನಿ ನರೇಂದ್ರ ಮೋದಿ ಕೋವಿಡ್‌ ನಿಂದ ನಮ್ಮನ್ನೆಲ್ಲಾ ರಕ್ಷಿಸಲು ಪ್ರಯತ್ನಿಸಿದರು. ಜನರು ಅವರು ಹೇಳಿದಂತೆ ಕೇಳಿದ ಕಾರಣ ಕೋವಿಡ್‌ ನಿಯಂತ್ರಣಕ್ಕೆ ಬಂತು. ನರೇಂದ್ರ ಮೋದಿಯಲ್ಲದೇ ಬೇರೆ ಯಾರಾದರೂ ಭಾರತದಲ್ಲಿ ಆಡಳಿತ ನಡೆಸುತ್ತಿದ್ದರೆ ಪರಿಸ್ಥಿತಿ ಹೇಗಿರಬಹುದಿತ್ತೆಂದು ಊಹಿಸಲೂ ಸಾಧ್ಯವಿಲ್ಲ."

"ಭಾರತದಲ್ಲಿನ ೧೩೦-೧೩೫ ಕೋಟಿ ಜನಸಂಖ್ಯೆಯ ನಡುವೆಯೂ ಇಲ್ಲಿನ ಜನರು ಬೇರೆ ಎಲ್ಲಾ ದೇಶದಲ್ಲಿನ ಜನರಿಗಿಂತ ಹೆಚ್ಚು ಸುರಕ್ಷಿತರಾಗಿದ್ದಾರೆ. ನೀವು ಅಮೆರಿಕಾದ ಉದಾಹರಣೆಯನ್ನೇ ತೆಗೆದುಕೊಳ್ಳಿ. ಅಮೆರಿಕಾವು ನಮ್ಮನ್ನು 200 ವರ್ಷಕ್ಕಿಂತ ಹೆಚ್ಚು ಆಳ್ವಿಕೆ ನಡೆಸಿತ್ತು. ಆ ಸಾಮ್ರಾಜ್ಯದಲ್ಲಿ ಸೂರ್ಯ ಮುಳುಗುತ್ತಲೇ ಇರಲಿಲ್ಲ. ಆದರೆ ಇವತ್ತು ಆ ದೇಶವೂ ಕಷ್ಟಪಡುತ್ತಿದೆ. ಮರಣ ಸಂಖ್ಯೆಯು ಮೂರು ಲಕ್ಷ ದಾಟಿದೆ" ಎಂದು ಹೇಳಿಕೆ ನೀಡಿದ್ದಾರೆ.

ಅವರು ಮಾತನಾಡುತ್ತಿರುವ ವೀಡಿಯೋ ಸಾಮಾಜಿಕ ತಾಣದಾದ್ಯಂತ ವೈರಲ್‌ ಆಗಿದ್ದು, ಬಳಕೆದಾರರು ಮುಖ್ಯಮಂತ್ರಿಯ ಹೇಳಿಕೆಯ ಕುರಿತು ವ್ಯಂಗ್ಯವಾಡಿದ್ದಾರೆ.

#WATCH "...As opposed to other countries, India is doing better in terms of handling #COVID19 crisis. America, who enslaved us for 200 years and ruled the world, is struggling in current times," says Uttarakhand CM Tirath Singh Rawat pic.twitter.com/gHa9n33W2O

— ANI (@ANI) March 21, 2021

America enslaved us for 200 years??? Yaar koi iske muh par tape lagwao. He has again given material to Ravish Kumar who'll run this news on prime time for two days instead for reporting on Maharashtra vasooli aghadi crisis.

— THE SKIN DOCTOR (@theskindoctor13) March 21, 2021

Meanwhile, Biden called for an emergency meeting to discuss if Trump had done something like that!

— Abdul Wahid Sait (@AbdulWahidSait) March 21, 2021

Thank you Mr Chief Minister, Really admire your ability to make people laugh in the midst of an unprecedented pandemic, even if it is at your own cost

"America Ruled India For 200 Years...": Uttarakhand Chief Minister https://t.co/gZSasm9Ce9

— Mukul Wasnik (@MukulWasnik) March 21, 2021

After learning USA ruled "India for 200 years"

My history books now! pic.twitter.com/B7v8yrJG5K

— hereiam_hi (@hereiam_hi) March 21, 2021

Poor rawat saab is very busy doing all the development in uttrakhand that he forgot who ruled India for 200 years, Americans or Britishers?? pic.twitter.com/48U20nYkjy

— vny_sapariya (@SapariyaVny) March 21, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X