Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಧಾನಸಭೆಯೊಳಗೆ ಆರ್ ಜೆಡಿ ಶಾಸಕರನ್ನು...

ವಿಧಾನಸಭೆಯೊಳಗೆ ಆರ್ ಜೆಡಿ ಶಾಸಕರನ್ನು ಥಳಿಸಿ,ಎಳೆದಾಡಿದ ಬಿಹಾರ ಪೊಲೀಸರು

ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್

ವಾರ್ತಾಭಾರತಿವಾರ್ತಾಭಾರತಿ23 March 2021 11:11 PM IST
share
ವಿಧಾನಸಭೆಯೊಳಗೆ ಆರ್ ಜೆಡಿ ಶಾಸಕರನ್ನು ಥಳಿಸಿ,ಎಳೆದಾಡಿದ ಬಿಹಾರ ಪೊಲೀಸರು

ಪಾಟ್ನಾ: ರಾಜ್ಯ ವಿಧಾನಸಭೆಯ ಆವರಣದಲ್ಲಿ ಬಿಹಾರ ಪೊಲೀಸರು ರಾಷ್ಟ್ರೀಯ ಜನತಾ ದಳ( ಆರ್ ಜೆಡಿ)ಶಾಸಕರನ್ನು ಥಳಿಸಿ ಎಳೆದೊಯುತ್ತಿದ್ದ ದೃಶ್ಯ ವೈರಲ್ ಆಗಿದ್ದು, ಈ ಘಟನೆಯು  ರಾಜಕೀಯ ಪಕ್ಷಗಳ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ.

ವಿರೋಧ ಪಕ್ಷದ ಶಾಸಕರು ಅಸೆಂಬ್ಲಿ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಅವರನ್ನು ಅವರ ಕೊಠಡಿಯೊಳಗೆ ಕೂಡಿಹಾಕಲು ಯತ್ನಿಸಿದ ಬಳಿಕ ಘರ್ಷಣೆ ಉಂಟಾಗಿದೆ ಎಂದು ವರದಿಗಳು ತಿಳಿಸಿವೆ.

ಘಟನೆಯಲ್ಲಿ ಆರ್ ಜೆಡಿ ಶಾಸಕ ಸುಧಾಕರ ಸಿಂಗ್ ಹಾಗೂ ಸಿಪಿಎಂ ಶಾಸಕ ಸತ್ಯೇಂದ್ರ ಯಾದವ್ ಸಹಿತ ವಿರೋಧಪಕ್ಷದ ಹಲವು ನಾಯಕರು ಗಾಯಗೊಂಡಿದ್ದಾರೆ. ಪ್ರಜ್ಞಾಹೀನರಾಗಿ ಬಿದ್ದ ಯಾದವ್ ಅವರನ್ನು ಚಿಕಿತ್ಸೆಗಾಗಿ ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು.

ಘಟನೆಯ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದರಲ್ಲಿ ಆರ್ ಜೆಡಿ ಶಾಸಕ  ಸುಧಾಕರ್ ಸಿಂಗ್ ಗೆ ಪೊಲೀಸರು ಥಳಿಸುತ್ತಿರುವುದು ಕಂಡುಬಂದಿದೆ.

ಬಿಹಾರ ಮಿಲಿಟರಿ ಪೊಲೀಸ್ (ಬಿಎಂಪಿ)ಸಬಲೀಕರಣಗೊಳಿಸುವುದಕ್ಕೆ ಸಂಬಂಧಿಸಿ ನಿತೀಶ್ ಕುಮಾರ್ ಸರಕಾರ ಹೊಸ ಮಸೂದೆಯನ್ನುಮಂಡಿಸಲು ಮುಂದಾಗಿರುವುದು ವಿರೋಧ ಪಕ್ಷಗಳ ಶಾಸಕರು, ಆಡಳಿತಪಕ್ಷ ಹಾಗೂ ಪೊಲೀಸರ ಘರ್ಷಣೆಗೆ ಕಾರಣವಾಗಿದೆ.

ಪ್ರತಿಪಕ್ಷಗಳು ಪ್ರಸ್ತಾವಿತ ಮಸೂದೆಯನ್ನು ವಿರೋಧಿಸಿ ಘೋಷಣೆಗಳನ್ನು ಕೂಗಿದವು. ಈ ಮಸೂದೆ ಕಠಿಣವಾಗಿದ್ದು, ಯಾರನ್ನಾದರೂ ಬಂಧಿಸಲು ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡುತ್ತದೆ ಎಂದು ವಿಪಕ್ಷಗಳು ಆರೋಪಿಸಿವು.

ಹಲವಾರು ಅಡೆತಡೆಗಳ ನಡುವೆ ಸಂಪುಟ ಸಚಿವ ಬಿಜೇಂದರ್ ಯಾದವ್ ಮಧ್ಯಾಹ್ನ 3 ಗಂಟೆಗೆ ಮಸೂದೆಯನ್ನು ಭಾರೀ ಪ್ರತಿಭಟನೆಯ ನಡುವೆ ಮಂಡಿಸಿದರು. ಮಸೂದೆಯನ್ನು ಮಂಡಿಸಿದ ಕೂಡಲೇ ಸ್ಪೀಕರ್ ವಿಜಯಕುಮಾರ್ ಸದನವನ್ನು ಸಂಜೆ 4:30ಕ್ಕೆ ಮುಂದೂಡಿದರು.

ಪ್ರತಿಪಕ್ಷದ ಶಾಸಕರು ಸ್ಪೀಕರ್ ಕೊಠಡಿಯ ಹೊರಗೆ ಕುಳಿತು ಧರಣಿ ನಡೆಸಿದರು. ಸ್ಪೀಕರ್ ಅವರನ್ನು ಸದನದ ಒಳಗೆ ಪ್ರವೇಶಿಸದಂತೆ ತಡೆಯೊಡ್ಡಿದರು.

ಇದಾದ ನಂತರ ಪಾಟ್ನಾ ಡಿಎಂ ಚಂದ್ರಶೇಖರ ಸಿಂಗ್ ಹಾಗೂ ಎಸ್ ಎಸ್ ಪಿ ಉಪೇಂದ್ರ ಕುಮಾರ್ ಶರ್ಮಾ ವಿಧಾನಸಭೆಗೆ ಧಾವಿಸಿದರು. ಮಾರ್ಷಲ್ ಗಳು ಹಾಗೂ ಪೊಲೀಸ್ ಪಡೆ ಅವರನ್ನು ಹಿಂಬಾಲಿಸಿದವು. ಸ್ಪೀಕರ್ ಕೊಠಡಿಯ ಹೊರಗೆ ಕುಳಿತ್ತಿದ್ದ ಶಾಸಕರನ್ನು ಬಲವಂತವಾಗಿ ಹೊರ ಹಾಕಿದರು.

ಪುರುಷ ಹಾಗೂ ಮಹಿಳಾ ಶಾಸಕರನ್ನು ಎಳೆದೊಯ್ಯುತ್ತಿರುವುದು ಹಾಗೂ ಹಲವರನ್ನು ಥಳಿಸುತ್ತಿರುವ ದೃಶ್ಯಗಳು ಕಂಡುಬಂದಿವೆ. ಆರ್ ಜೆಡಿ ಶಾಸಕ ಸುಧಾಕರ ಸಿಂಗ್ ರನ್ನು ಪೊಲೀಸರು ಥಳಿಸುತ್ತಿರುವುದು. ಆರ್ ಜೆಡಿ ಶಾಸಕಿ ಕಿರಣ್ ದೇವಿಯವರನ್ನು ಮಹಿಳಾ ಪೊಲೀಸರು ಎಳೆದೊಯ್ಯುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ.

जब विपक्षी विधायकों की हुई पिटाई और सदन से घसीटकर बाहर फेंक दिया गया ।
Bihar Tak#Bihar_Vidhansabha pic.twitter.com/hEKmDMD0XI

— Bihar Tak (@BiharTakChannel) March 23, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X