Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾ.26ರಂದು ಬಿ.ಸಿ.ರೋಡಿನಲ್ಲಿ ಜಿಲ್ಲಾ...

ಮಾ.26ರಂದು ಬಿ.ಸಿ.ರೋಡಿನಲ್ಲಿ ಜಿಲ್ಲಾ ಮಟ್ಟದ ರೈತರ ಪ್ರತಿಭಟನೆ, ಹೆದ್ದಾರಿ ಬಂದ್ : ರವಿಕಿರಣ್ ಪುಣಚ

ಭಾರತ್ ಬಂದ್ ಗೆ ಕರೆ

ವಾರ್ತಾಭಾರತಿವಾರ್ತಾಭಾರತಿ24 March 2021 5:34 PM IST
share
ಮಾ.26ರಂದು ಬಿ.ಸಿ.ರೋಡಿನಲ್ಲಿ ಜಿಲ್ಲಾ ಮಟ್ಟದ ರೈತರ ಪ್ರತಿಭಟನೆ, ಹೆದ್ದಾರಿ ಬಂದ್ : ರವಿಕಿರಣ್ ಪುಣಚ

ಬಂಟ್ವಾಳ, ಮಾ.24: ಕೇಂದ್ರ ಸರಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಮಸೂದೆಗಳನ್ನು ವಿರೋಧಿಸಿ ಮಾ.26ರಂದು ಬಿ.ಸಿ. ರೋಡಿನಲ್ಲಿ ಬೃಹತ್ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ಹೇಳಿದರು. 

ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಬುಧವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿ ಮಸೂದೆಗಳನ್ನು ವಿರೋಧಿಸಿ ದೆಹಲಿಯ ಹೊರವಲಯದಲ್ಲಿ ನಡೆಯುತ್ತಿರುವ ರೈತರ ಹೋರಾಟ ಮಾ.26ಕ್ಕೆ ನಾಲ್ಕು ತಿಂಗಳು ಪೂರೈಸುತ್ತಿದೆ. ಆ ದಿನ ಸಂಯುಕ್ತ ಕಿಸಾನ್ ಮೋರ್ಚಾ ಭಾರತ್ ಬಂದ್ ಗೆ ಕರೆ ನೀಡಿದ್ದು ಇದರ ಪ್ರಯುಕ್ತ ದಕ್ಷಿಣ ಕನ್ನಡ ರೈತ, ದಲಿತ, ಕಾರ್ಮಿಕ ಜನಪರ ಚಳವಳಿಗಳ ಒಕ್ಕೂಟದಿಂದ ಬಿ.ಸಿ. ರೋಡಿನಲ್ಲಿ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ ಎಂದರು.

ಬಿ.ಸಿ.ರೋಡಿನ ಮೇಲ್ಸೇತುವೆಯ ಕೆಳ ಭಾಗದಲ್ಲಿ ಬೆಳಗ್ಗೆ 10 ಗಂಟೆಗೆ ಪ್ರತಿಭಟನಾ ಸಭೆ ನಡೆಯಲಿದ್ದು ಈ ವೇಳೆ ರಾಷ್ಟ್ರೀಯ ಹೆದ್ದಾರಿ ಬಂದ್ ಚಳವಳಿ ನಡೆಸಲು ತೀರ್ಮಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನಾಗರಿಕರು ಪ್ರತಿಭಟನಾ ಸಭೆ ಮತ್ತು ಹೆದ್ದಾರಿ ಬಂದ್ ಚಳವಳಿಯಲ್ಲಿ ಭಾಗವಹಿಸಿ ರೈತರ ಬೆಂಬಲಕ್ಕೆ ನಿಲ್ಲಬೇಕಾಗಿ ಅವರು ಮನವಿ ಮಾಡಿದರು.

ರೈತ ನಾಯಕ ರಾಕೇಶ್ ಟಿಕಾಯತ್ ವಿರುದ್ಧ ಶಿವಮೊಗ್ಗ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿರುವುದನ್ನು ಅವರು ಇದೇ ಸಂದರ್ಭದಲ್ಲಿ ಖಂಡಿಸಿದರು. ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಯಾದವ ಶೆಟ್ಟಿ, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಪ್ರೇಮನಾಥ ಶೆಟ್ಟಿ ಬಾಳ್ತಿಲ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ರಾಮಣ್ಣ ವಿಟ್ಲ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X