Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ಕೊರೋನದ ಹೊಸ ಅವಳಿ ರೂಪಾಂತರಿತ...

ಭಾರತದಲ್ಲಿ ಕೊರೋನದ ಹೊಸ ಅವಳಿ ರೂಪಾಂತರಿತ ಪ್ರಬೇಧ ಪತ್ತೆ: ಆರೋಗ್ಯ ಸಚಿವಾಲಯ

ವಾರ್ತಾಭಾರತಿವಾರ್ತಾಭಾರತಿ24 March 2021 10:01 PM IST
share
ಭಾರತದಲ್ಲಿ ಕೊರೋನದ ಹೊಸ ಅವಳಿ ರೂಪಾಂತರಿತ ಪ್ರಬೇಧ ಪತ್ತೆ: ಆರೋಗ್ಯ ಸಚಿವಾಲಯ

ಹೊಸದಿಲ್ಲಿ, ಮಾ. 24: ಕೊರೋನ ವೈರಸ್‌ನ ಹೊಸ ‘ಅವಳಿ ರೂಪಾಂತರಿತ ಪ್ರಭೇದ’ ದೇಶದ 18 ರಾಜ್ಯಗಳಲ್ಲಿ ಪತ್ತೆಯಾಗಿದೆ. ಇತರ ಹಲವು ಆತಂಕಕಾರಿ ಪ್ರಬೇಧಗಳು ಕೂಡ ಕಂಡು ಬಂದಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಹೇಳಿದೆ.

ಮಹಾರಾಷ್ಟ್ರದಿಂದ ಸಂಗ್ರಹಿಸಲಾದ ಶೇ. 15ರಿಂದ 20 ಮಾದರಿಗಳಲ್ಲಿ ಅವಳಿ ರೂಪಾಂತರಿತ ವೈರಸ್ ಕಂಡು ಬಂದಿದೆ ಎಂದು ಸಚಿವಾಲಯದ ಹೇಳಿಕೆ ತಿಳಿಸಿದೆ. 2020 ಡಿಸೆಂಬರ್‌ನ ಮಾದರಿಗೆ ಹೋಲಿಸಿದಾಗ ಇ484ಕ್ಯೂ ಹಾಗೂ ಎಲ್452ಆರ್ ಪ್ರಬೇಧಗಳು ಇರುವ ಮಾದರಿಗಳ ಪ್ರಮಾಣದಲ್ಲಿ ಏರಿಕೆಯಾಗಿರುವುದು ಮಹಾರಾಷ್ಟ್ರದ ಮಾದರಿಗಳ ವಿಶ್ಲೇಷಣೆಯಲ್ಲಿ ಬೆಳಕಿಗೆ ಬಂದಿದೆ ಎಂದು ಸಚಿವಾಲಯ ಹೇಳಿದೆ.

ಇಂತಹ ರೂಪಾಂತರಿತ ವೈರಸ್‌ಗಳು ರೋಗನಿರೋಧಕ ಶಕ್ತಿ ಕುಂದಲು ಹಾಗೂ ಸಾಂಕ್ರಾಮಿಕತೆ ಹೆಚ್ಚಾಗಲು ಕಾರಣವಾಗುತ್ತದೆ. ಈ ರೂಪಾಂತರಿತ ವೈರಸ್‌ಗಳು 15ರಿಂದ 20 ಮಾದರಿಗಳಲ್ಲಿ ಪತ್ತೆಯಾಗಿವೆ. ಇದು ಈ ಹಿಂದಿನ ಆತಂಕಕಾರಿ ಪ್ರಬೇಧಕ್ಕೆ ಹೋಲಿಕೆಯಾಗುತ್ತಿಲ್ಲ ಎಂದು ಸಚಿವಾಲಯ ಹೇಳಿದೆ. ಅವಳಿ ರೂಪಾಂತರಿತ ಪ್ರಬೇಧವಲ್ಲದೆ, ಇಂಗ್ಲೆಂಡ್, ಬ್ರೆಝಿಲ್, ದಕ್ಷಿಣ ಆಫ್ರಿಕಾ ಪ್ರಬೇಧ ಸೇರಿದಂತೆ 770 ಆತಂಕಕಾರಿ ಪ್ರಬೇಧಗಳು ಪತ್ತೆಯಾಗಿವೆ ಎಂದು ಸಚಿವಾಲಯ ತಿಳಿಸಿದೆ. ಆದರೆ, ಪತ್ತೆಯಾದ ಅವಳಿ ರೂಪಾಂತರಿತ ಪ್ರಬೇಧ ಹಾಗೂ ಇತರ ಆತಂಕಕಾರಿ ಪ್ರಬೇಧದ ಪ್ರಮಾಣ ಇತ್ತೀಚೆಗೆ ಕೊರೋನ ಪ್ರಕರಣಗಳ ಸಂಖ್ಯೆ ಏರಿಕೆಯಾಗಲು ಕಾರಣ ಎಂಬುದನ್ನು ಸಮರ್ಥಿಸುತ್ತಿಲ್ಲ.

‘‘ಆತಂಕಕಾರಿ ಪ್ರಬೇಧ ಹಾಗೂ ಹೊಸ ಅವಳಿ ರೂಪಾಂತರಿತ ಪ್ರಬೇಧ ಭಾರತದಲ್ಲಿ ಪತ್ತೆಯಾಗಿವೆ. ಕೆಲವು ರಾಜ್ಯಗಳಲ್ಲಿ ಪ್ರಕರಣಗಳ ಏರಿಕೆಯನ್ನು ಸಾಬೀತುಪಡಿಸಲು ಅಥವಾ ನೇರ ಸಂಬಂಧ ಕಲ್ಪಿಸಲು ಅಥವಾ ತೀವ್ರಗತಿಯ ಏರಿಕೆಯನ್ನು ವಿವರಿಸುವಷ್ಟು ಸಂಖ್ಯೆಯ ಪ್ರಕರಣಗಳು ಪತ್ತೆಯಾಗಿಲ್ಲ. ಪರಿಸ್ಥಿತಿಯನ್ನು ಮತ್ತಷ್ಟು ವಿಶ್ಲೇಷಿಸಲು ಜೆನೋಮಿಕ್ ಸೀಕ್ವೆನ್ಸಿಂಗ್ ಹಾಗೂ ಎಪಿಡೆಮಿಯೋಲಾಜಿಕಲ್ ಅಧ್ಯಯನ ಮುಂದುವರಿಸಲಾಗಿದೆ’’ ಎಂದು ಸಚಿವಾಲಯದ ಹೇಳಿಕೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X