Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾ. 25ರಿಂದ : ಉಚಿತ ಮೆಗಾ ಪ್ರಕೃತಿ...

ಮಾ. 25ರಿಂದ : ಉಚಿತ ಮೆಗಾ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಚಿಕಿತ್ಸಾ ಶಿಬಿರ

ವಾರ್ತಾಭಾರತಿವಾರ್ತಾಭಾರತಿ24 March 2021 10:34 PM IST
share

ಮಂಗಳೂರು : ಯೆನಪೋಯ ಪುಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಯೆನೆಪೋಯ (ಪ.ವಿಶ್ವವಿದ್ಯಾನಿಲಯ) 'ಸ್ವಯಂ ಆರೋ ಗ್ಯದ ಮೂಲಕ ಆತ್ಮವಿಶ್ವಾಸ ಎಂಬ ವಿಷಯದ ಅಡಿಯಲ್ಲಿ ಉಚಿತ ಮೆಗಾ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಚಿಕಿತ್ಸಾ ಶಿಬಿರವನ್ನು ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ಸಂಸ್ಥೆ, ಪುಣೆ (ಆಯುಷ್ ಸಚಿವಾಲಯ, ಭಾರತ ಸರ್ಕಾರ)ಸಹಯೋಗದೊಂದಿಗೆ ಮಾ. 25-28ರಿಂದ  ದೇರಳಕಟ್ಟೆಯ ವಿವಿಧ  ಸ್ಥಳಗಳಲ್ಲಿ ಹಮ್ಮಿಕೊಂಡಿದೆ ಎಂದು ಯೆನೆಪೋಯ ಪ್ರಕ್ರತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಕಾಲೇಜಿನ ಡೀನ್ ಡಾ.ನವೀನ್ ಜಿ.ಎಚ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಶಿಬಿರದಲ್ಲಿ ಪೌಷ್ಠಿಕಾಂಶದ ಸಮಾ ಲೋಚನೆ, ಸೂಜಿ ಚಿಕಿತ್ಸೆ,ಆ್ಯಕ್ಯು ಪ್ರೆಶರ್ , ಜಲಚಿಕಿತ್ಸೆ, ಮಾಲಿಶ್ ಚಿಕಿತ್ಸೆ, ಮಣ್ಣಿನ ಚಿಕಿತ್ಸೆ, ಯೋಗ ಪ್ರಾಣ ವಿದ್ಯಾ ಚಿಕಿತ್ಸೆ, ಭೌತ ಚಿಕಿತ್ಸೆ, ಯೋಗ ಚಿಕಿತ್ಸೆಯ ಜೊತೆಗೆ ರೋಗ ನಿರ್ದಿಷ್ಟ ಆಹಾರ ಪ್ರದರ್ಶನ ( ಮಾ.27 ಮತ್ತು 28ರಂದು)  ಉಚಿತ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಚಿಕಿತ್ಸೆಯ ಸಮಾಲೋಚನೆ ಮತ್ತು ಚಿಕಿತ್ಸಾ ಸೌಲಭ್ಯಗಳು ಇರಲಿವೆ. ಉಚಿತ (ಬಿಪಿ / ರಕ್ತದಲ್ಲಿನ ಸಕ್ಕರೆ, ಬಿ ಎಂ ಐ (ಎತ್ತರ + ತೂಕ) ಪರಿಶೀಲನೆ, ಪ್ರಕೃತಿ ಚಿಕಿತ್ಸೆಯ ಆಹಾರ ವಿತರಣೆ ಮತ್ತು ಪ್ರಕೃತಿಚಿಕಿತ್ಸಕ (ಕೋವಿಡ್) ಕೋವಿಡ್ ನಿರೋಧಕ ಕಿಟ್ ವಿತರಣೆ ಹಾಗೂ ವಿವಿಧ  ಪ್ರಕ್ರತಿ ಚಿಕಿತ್ಸೆ, ಮತ್ತು ಯೋಗ ವೈದ್ಯರಿಂದ ಸೆಮಿನಾರ್, ಆರೋಗ್ಯ ಮಾತುಕತೆ ನಡೆಯಲಿದೆ.

ಈ ಶಿಬಿರದಲ್ಲಿ ಒತ್ತಡ ಮತ್ತು ಜೀವನಶೈಲಿ ಸಂಬಂಧಿತ ದೀರ್ಘಕಾಲದ ವೈದ್ಯಕೀಯ ಕಾಯಿಲೆಗಳಾದ ಅಧಿಕ ಬೊಜ್ಜು, ಮಧು ಮೇಹ, ಅರೆತಲೆನೋವು, ಉಬ್ಬಸ, ಬೆನ್ನು ಮತ್ತು ಕುತ್ತಿಗೆ ನೋವು, ಅಧಿಕ ರಕ್ತದೊತ್ತಡ, ಸೋರಿಯಾಸಿಸ್, ಆತಂಕ, ಖಿನ್ನತೆ, ನಿದ್ರಾಹೀನತೆ, ಜಠರದುರಿತ, ಮಲಬದ್ಧತೆ, ಸೈನುಟಿಸ್, ಕೆಮ್ಮು ಮತ್ತು ಶೀತ, ಧೂಳಿನ ಅಲರ್ಜಿ, ಸಯಾಟಿಕಾ, ಕಾರ್ಪಲ್ ಟನಲ್ ಸಿಂಡ್ರೋಮ್, ಸ್ಪಾಂಡಿಲೈಟೀಸ್,ಟೆನ್ನಿಸ್ ಮೊಣಕೈ,ಪ್ರೋಝೋನ್ ಶೋಲ್ಡರ್, ಮೊಡವೆ,ಹೈಫರ್, ಹೈಪೋಥೆರಾ ಯ್ಡಿಸಮ್,ಕಿಡ್ನಿ ಸ್ಟೋನ್ಸ್, ವರ್ಟಿಗೊ, ರುಮಟಾಯ್ಡಿ ಸಂಧಿವಾತ, ಪಿಸಿಒಡಿ, ಡಿಸ್ಮೆನೋರಿಯಾ,ಇತ್ಯಾದಿ ಕಾಯಿಲೆಗಳ ಚಿಕಿತ್ಸೆ ಗೆ ಪ್ರಾಮುಖ್ಯತೆ ನೀಡಲಾಗಿದೆ.

ಶಿಬಿರದ ಸ್ಮಳ ಮತ್ತು ಸಮಯದ ವೇಳಾಪಟ್ಟಿ ಹೀಗಿದೆ. ಮಾ.25-27 ಯೆನೆಪೋಯ ಆಯುಷ್ ಕ್ಯಾಂಪಸ್ ನರಿಂಗಾನ, ಬೆ.9ರಿಂದ ಸಂಜೆ 4 ರವರೆಗೆ.ಹಾಗೂ ಅದೇ ದಿನ ದೇರಳಕಟ್ಟೆ ಫುಡ್ ಕ್ರಾಪ್ಟ್ ನಲ್ಲಿಯೂ ಚಿಕಿತ್ಸೆ ನಡೆಯಲಿದೆ.

ಮಾ.28ರಂದು  ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆ, ದೇರಳಕಟ್ಟೆ ಯಲ್ಲಿ ಪೂರ್ವಾಹ್ನ 9 ರಿಂದ ಅಪರಾಹ್ನ 4 ರವರೆಗೆ ಉಚಿತ ಚಿಕಿತ್ಸೆ ನಡೆಯಲಿದೆ.

ಉಚಿತ ಶಿಬಿರದ ಸೌಲಭ್ಯಗಳನ್ನು ಪಡೆಯಲು ನೋಂದಣಿ ಕಡ್ಡಾಯವಾಗಿದೆ. ನೋಂದಾ ಯಿಸಲು, 9449468558, 8494935215, 9844474460,9448790070,7259654889 ಸಂಖ್ಯೆ ಗೆ ಕರೆ ಮಾಡಬಹುದು ಎಂದು ಡಾ.ನವೀನ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಶಿಬಿರದ ಸಂಯೋಜಕ ಡಾ.ನಾರಾಯಣ್, ಶಿಬಿರದ ಸಂಯೋಜಕ ಅಬ್ದುಲ್ ರಝಾಕ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X