Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾರ್ಚ್ 31ರೊಳಗೆ ಆಧಾರ್ ಗೆ ಪಾನ್...

ಮಾರ್ಚ್ 31ರೊಳಗೆ ಆಧಾರ್ ಗೆ ಪಾನ್ ಕಾರ್ಡ್ ಸಂಖ್ಯೆ ಲಿಂಕ್ ಮಾಡದಿದ್ದರೆ ಕಾದಿದೆ ದಂಡ

ವಾರ್ತಾಭಾರತಿವಾರ್ತಾಭಾರತಿ25 March 2021 1:30 PM IST
share
ಮಾರ್ಚ್ 31ರೊಳಗೆ ಆಧಾರ್  ಗೆ ಪಾನ್ ಕಾರ್ಡ್ ಸಂಖ್ಯೆ ಲಿಂಕ್ ಮಾಡದಿದ್ದರೆ ಕಾದಿದೆ ದಂಡ

ಹೊಸದಿಲ್ಲಿ: ಮಾರ್ಚ್ 31ರ ರೊಳಗೆ ಆಧಾರ್ ಕಾರ್ಡ್‍ನೊಂದಿಗೆ ಶಾಶ್ವತ ಖಾತೆ ಸಂಖ್ಯೆ(ಪ್ಯಾನ್)ಅನ್ನು ಲಿಂಕ್ ಮಾಡದೇ ಇದ್ದರೆ ಅದು ಎಲ್ಲ ಎಲ್ಲರಿಗೂ ದುಬಾರಿಯಾಗಬಹುದು. ಲಿಂಕ್ ಮಾಡದಿದ್ದರೆ 1,000 ರೂ.ದಂಡ ಪಾವತಿಸಬೇಕಾದ ಹೊಣೆಗಾರಿಕೆಯ ಜೊತೆಗೆ ಪ್ಯಾನ್ ಕಾರ್ಡ್ ಸಹ ಅಮಾನ್ಯವಾಗುತ್ತದೆ.

ಲೋಕಸಭೆಯಲ್ಲಿ ಮಂಗಳವಾರ ಅಂಗೀಕರಿಸಲ್ಪಟ್ಟ 2021ರ ಹಣಕಾಸು ಮಸೂದೆಯಲ್ಲಿ ಪರಿಚಯಿಸಲಾದ ಹೊಸ ತಿದ್ದುಪಡಿಯ ಭಾಗ ಇದಾಗಿದೆ. 2021ರ ಹಣಕಾಸು ಮಸೂದೆಯನ್ನು ಅಂಗೀಕರಿಸುವಾಗ 2021ರ ಮಾರ್ಚ್ 31ರ ರೊಳಗೆ ಆಧಾರ್ ಕಾರ್ಡ್‍ನೊಂದಿಗೆ ಪ್ಯಾನ್ ಸಂಖ್ಯೆಯನ್ನು ಲಿಂಕ್ ಮಾಡದವರಿಗೆ ದಂಡ ವಿಧಿಸಲು ಸರಕಾರವು ಹೊಸ ವಿಭಾಗವನ್ನು(ಸೆಕ್ಷನ್ 234 ಎಚ್)ಆದಾಯ ತೆರಿಗೆ ಕಾಯ್ದೆ 1961ರಲ್ಲಿ ಸೇರಿಸಿದೆ.

ದಂಡದ ಮೊತ್ತವು 1,000ರೂ.ಗಿಂತ ಕಡಿಮೆ ಇರಬಹುದು. ಕಾನೂನಿನ ಪ್ರಕಾರ ಅದು ಹೆಚ್ಚಾಗುವುದಿಲ್ಲ. ನಿಗದಿತ ಗಡುವಿನೊಳಗೆ ಪ್ಯಾನ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಲು ವಿಫಲವಾಗುವ ವ್ಯಕ್ತಿಗಳಿಗೆ ವಿಧಿಸಲಾಗುವ ದಂಡದ ಮೊತ್ತವನ್ನು ಸರಕಾರ ನಿರ್ದಿಷ್ಟಪಡಿಸುತ್ತದೆ.

ದಂಡ ಮಾತ್ರವಲ್ಲ, ವ್ಯಕ್ತಿಯ ಪ್ಯಾನ್ ಕಾರ್ಡ್ ಸಹ ನಿಷ್ಕ್ರೀಯವಾಗುತ್ತದೆ. ಪ್ಯಾನ್ ಕಾರ್ಡ್ ಅಗತ್ಯವಿರುವ ಪರಿಸ್ಥಿತಿಯಲ್ಲಿ ಓರ್ವ ವ್ಯಕ್ತಿಯು ಹಣಕಾಸು ವಹಿವಾಟು ನಡೆಸಲು ಸಾಧ್ಯವಾಗುವುದಿಲ್ಲ.

ಪ್ಯಾನ್ ಅನ್ನು ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡಲು ಸರಕಾರವು ಈ ಹಿಂದೆ ಹಲವಾರು ವಿಸ್ತರಣೆ ನೀಡಿದೆ.  ಇನ್ನು ಮುಂದೆ ಗಡುವು ವಿಸ್ತರಣೆ ಸಾಧ್ಯತೆ ಅಸಂಭವ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ವಿಫಲವಾಗುವವರಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ.

ಅಮಾನ್ಯವಾಗುವ ಪಾನ್ ಕಾರ್ಡ್ ದೊಡ್ಡ ಸಮಸ್ಯೆಯನ್ನು ಉಂಟು ಮಾಡುತ್ತದೆ. ವ್ಯಕ್ತಿಗಳಿಗೆ ಆದಾಯ ತೆರಿಗೆ ಸಲ್ಲಿಸಲು ಸಾಧ್ಯವಾಗುವುದಿಲ್ಲ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X