Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈ ಅಭ್ಯರ್ಥಿಯನ್ನು ಗೆಲ್ಲಿಸಿದರೆ...

ಈ ಅಭ್ಯರ್ಥಿಯನ್ನು ಗೆಲ್ಲಿಸಿದರೆ ಹೆಲಿಕಾಪ್ಟರ್‌, ಒಂದು ಕೋಟಿ ರೂ., ಮೂರಂತಸ್ತಿನ ಮನೆ, ಚಂದ್ರಯಾನ ಆಫರ್!

ಪ್ರಣಾಳಿಕೆ ನೋಡಿ ಬೆಚ್ಚಿಬಿದ್ದ ಮತದಾರರು

ವಾರ್ತಾಭಾರತಿವಾರ್ತಾಭಾರತಿ25 March 2021 5:05 PM IST
share
ಈ ಅಭ್ಯರ್ಥಿಯನ್ನು ಗೆಲ್ಲಿಸಿದರೆ ಹೆಲಿಕಾಪ್ಟರ್‌, ಒಂದು ಕೋಟಿ ರೂ., ಮೂರಂತಸ್ತಿನ ಮನೆ, ಚಂದ್ರಯಾನ ಆಫರ್!

ಚೆನ್ನೈ: ತಮಿಳುನಾಡಿನ ಮಧುರೈ ದಕ್ಷಿಣ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ತುಳಂ ಸರವಣಂ ಎಂಬವರು ತಮ್ಮ ಪ್ರಣಾಳಿಕೆಯಲ್ಲಿ ಮತದಾರರಿಗೆ ನೀಡಿರುವ ಭರವಸೆಗಳು ಎಲ್ಲರ ಹುಬ್ಬೇರಿಸುವಂತಿವೆ.

ಪ್ರತಿ ಮನೆಗೆ ಒಂದು ಮಿನಿ ಹೆಲಿಕಾಪ್ಟರ್, ವಾರ್ಷಿಕ ರೂ. 1 ಕೋಟಿ ಠೇವಣಿ, ವಿವಾಹಗಳಿಗೆ ಚಿನ್ನಾಭರಣಗಳು ಹಾಗೂ ಒಂದು ಮೂರಂತಸ್ತಿನ ಮನೆ. ಇವು ಸರವಣನ್ ಅವರ ಆಶ್ವಾಸನೆಗಳಲ್ಲಿ ಕೆಲವೇ ಕೆಲವು. ಅವರ ಆಶ್ವಾಸನೆಗಳಲ್ಲಿ ಮತದಾರರಿಗೆ ಚಂದ್ರಯಾನವೂ ಸೇರಿದೆ. ಅವರು ಸ್ಪರ್ಧಿಸುತ್ತಿರುವ ಮಧುರೈ ದಕ್ಷಿಣ ಕ್ಷೇತ್ರದಲ್ಲಿ ಇನ್ನೂ 13 ಇತರ ಅಭ್ಯರ್ಥಿಗಳಿದ್ದಾರೆ.

ತಾವು ನೀಡಿರುವ ಆಶ್ವಾಸನೆಗಳ ಕುರಿತಂತೆ ಪ್ರತಿಕ್ರಿಯಿಸಿರುವ ಅವರು "ರಾಜಕೀಯ ಪಕ್ಷಗಳು ಮತದಾರರ ಓಲೈಕೆಗೆ ಉಚಿತ ವಸ್ತುಗಳನ್ನು ನೀಡುವ ಭರವಸೆ ನೀಡುವುದಕ್ಕೆ ಜನರು ಬಲಿ ಬೀಳಬಾರದೆಂಬ ಉದ್ದೇಶದಿಂದ ಮತದಾರರಲ್ಲಿ ಜಾಗೃತಿ ಮೂಡಿಸುವ ಯತ್ನ ನನ್ನದು.  ಸಾಮಾನ್ಯ, ವಿನೀತ ಜನರನ್ನು ಹಾಗೂ ಉತ್ತಮ ಅಭ್ಯರ್ಥಿಗಳನ್ನು ಅವರು ಆರಿಸಬೇಕು" ಎಂದು ಹೇಳುತ್ತಾರೆ. ಪತ್ರಕರ್ತರಾಗಿದ್ದ 33 ವರ್ಷದ ಸರವಣನ್ ರಾಜಕೀಯ ನೇತಾರರು ನೀಡುವ ದೊಡ್ಡ ದೊಡ್ಡ ಆಶ್ವಾಸನೆಗಳಿಗೆ ಬಲಿಬೀಳಬಾರದು ಎಂದು ಹೇಳುತ್ತಾರೆ.

ಅಂದ ಹಾಗೆ ಸರವಣನ್ ಅವರ ಆಶ್ವಾಸನೆಗಳ ಪಟ್ಟಿಯಲ್ಲಿ ಗೃಹಿಣಿಯರ ಕೆಲಸದ ಹೊರೆ ಕಡಿಮೆ ಮಾಡಲು ರೋಬಾಟುಗಳೂ ಇವೆ. ಅಷ್ಟೇ ಏಕೆ?  ಪ್ರತಿಯೊಂದು ಕುಟುಂಬಕ್ಕೆ ಬೋಟು ಹಾಗೂ ಜಲ ಮಾರ್ಗಗಳು, ಕ್ಷೇತ್ರವನ್ನು ತಂಪಾಗಿರಿಸಲು 300 ಅಡಿ ಎತ್ತರದ ಕೃತಕ ಹಿಮ ಪರ್ವತ, ಬಾಹ್ಯಾಕಾಶ ಸಂಶೋಧನಾ ಕೇಂದ್ರ ಹಾಗೂ ರಾಕೆಟ್ ಉಡ್ಡಯಣ ಕೇಂದ್ರವನ್ನೂ ಅವರು ಭರವಸೆ ನೀಡಿದ್ದಾರೆ.

ತಮ್ಮ ಬಡ ಹೆತ್ತವರ ಜತೆ ವಾಸಿಸುವ ಸರವಣನ್ ಅವಿವಾಹಿತರಾಗಿದ್ದು ತಮ್ಮ  ನಾಮಪತ್ರದ ಜತೆ ಇರಿಸಬೇಕಾದ ಠೇವಣಿಗಾಗಿ ಅವರು ರೂ 20,000 ಸಾಲ ಪಡೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X