Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉಯಿಘರ್ ಮುಸ್ಲಿಮರ ಬೆಂಬಲಿಗರ ಮೇಲಿನ...

ಉಯಿಘರ್ ಮುಸ್ಲಿಮರ ಬೆಂಬಲಿಗರ ಮೇಲಿನ ಬೇಹುಗಾರಿಕೆ ಯತ್ನವನ್ನು ವಿಫಲಗೊಳಿಸಿದ್ದೇವೆ: ಫೇಸ್‌ಬುಕ್

ವಾರ್ತಾಭಾರತಿವಾರ್ತಾಭಾರತಿ25 March 2021 9:21 PM IST
share
ಉಯಿಘರ್ ಮುಸ್ಲಿಮರ ಬೆಂಬಲಿಗರ ಮೇಲಿನ ಬೇಹುಗಾರಿಕೆ ಯತ್ನವನ್ನು ವಿಫಲಗೊಳಿಸಿದ್ದೇವೆ: ಫೇಸ್‌ಬುಕ್

ಸಾನ್‌ಫ್ರಾನ್ಸಿಸ್ಕೊ (ಅವೆುರಿಕ), ಮಾ. 25: ಚೀನಾದಿಂದ ಹೊರಗೆ ಜೀವಿಸುತ್ತಿರುವ ಉಯಿಘರ್ ಮುಸ್ಲಿಮರ ಬೆಂಬಲಿಗರ ಮೇಲೆ ಬೇಹುಗಾರಿಕೆ ನಡೆಸುವ ಚೀನಾದ ಕನ್ನಗಾರರ ಪ್ರಯತ್ನಗಳನ್ನು ವಿಫಲಗೊಳಿಸಿರುವುದಾಗಿ ಫೇಸ್‌ಬುಕ್ ಬುಧವಾರ ಹೇಳಿದೆ.

ಚೀನಾದ ಸರ್ವಸಜ್ಜಿತ ಹ್ಯಾಕರ್‌ಗಳ ಗುಂಪೊಂದು ಹೊರ ದೇಶಗಳಲ್ಲಿ ವಾಸಿಸುತ್ತಿರುವ ನೂರಾರು ಉಯಿಘರ್ ಪರ ಹೋರಾಟಗಾರರು, ಪತ್ರಕರ್ತರು ಮತ್ತು ಭಿನ್ನಮತೀಯರನ್ನು ಗುರಿಯಾಗಿಸಿದೆ. ದುರುದ್ದೇಶದ ಕೋಡ್‌ಗಳನ್ನು ಹೊಂದಿರುವ ವೆಬ್‌ಸೈಟ್ ಲಿಂಕ್‌ಗಳಿಗೆ ಕ್ಲಿಕ್ ಮಾಡುವಂತೆ ಅವರನ್ನು ಉತ್ತೇಜಿಸಲಾಗುತ್ತಿದೆ ಎಂದು ಫೇಸ್‌ಬುಕ್ ತಿಳಿಸಿದೆ.

‘‘ತಮಗೆ ಬೇಕಾದವರನ್ನು ಗುರುತಿಸಲು ಹಾಗೂ ಅವರ ಮೊಬೈಲ್ ಫೋನ್ ಮತ್ತು ಕಂಪ್ಯೂಟರ್‌ಗಳಲ್ಲಿ ದುರುದ್ದೇಶದ ಸಾಫ್ಟ್‌ವೇರ್‌ಗಳನ್ನು ಅಳವಡಿಸಲು ಈ ಗುಂಪು ವಿವಿಧ ಸೈಬರ್ ಬೇಹುಗಾರಿಕೆ ತಂತ್ರಗಳನ್ನು ಉಪಯೋಗಿಸುತ್ತಿದೆ. ಇದರಲ್ಲಿ ಯಶಸ್ವಿಯಾದ ಬಳಿಕ ಅವರ ಮೇಲೆ ಕಣ್ಗಾವಲು ಇಡಲಾಗುತ್ತದೆ’’ ಎಂದು ಫೇಸ್‌ಬುಕ್‌ನ ಸೈಬರ್ ಬೇಹುಗಾರಿಕೆ ತನಿಖೆಗಳ ಮುಖ್ಯಸ್ಥ ಮೈಕ್ ದಿಲ್‌ಯಾನ್‌ಸ್ಕಿ ಮತ್ತು ಭದ್ರತಾ ನೀತಿ ಮುಖ್ಯಸ್ಥ ನೆತಾನಿಯಲ್ ಗ್ಲೇಶರ್ ಬ್ಲಾಗ್‌ಪೋಸ್ಟ್ ಒಂದರಲ್ಲಿ ಹೇಳಿದ್ದಾರೆ.

‘‘ಈ ಗುಂಪು ಉತ್ತಮ ಸಂಪನ್ಮೂಲಗಳನ್ನು ಬಳಸಿಕೊಂಡು ಸುಸಜ್ಜತ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಈಗ ಆಸ್ಟ್ರೇಲಿಯ, ಕೆನಡ, ಕಝಖ್‌ಸ್ತಾನ್, ಸಿರಿಯ, ಟರ್ಕಿ, ಅಮೆರಿಕ ಮತ್ತು ಇತರ ದೇಶಗಳಲ್ಲಿ ವಾಸಿಸುತ್ತಿರುವ ಚೀನಾದ ಕ್ಸಿನ್‌ಜಿಯಾಂಗ್ ವಲಯದ ಉಯಿಘರ್ ಮುಸ್ಲಿಮರೇ ಅದರ ಪ್ರಧಾನ ಗುರಿಯಾಗಿದ್ದಾರೆ’’ ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X