Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇಶದಲ್ಲಿ 5 ಸಾವಿರ ಜೈವಿಕ ಅನಿಲ...

ದೇಶದಲ್ಲಿ 5 ಸಾವಿರ ಜೈವಿಕ ಅನಿಲ ಉತ್ಪಾದನಾ ಘಟಕಗಳ ಆರಂಭಿಸುವ ಗುರಿ : ಧರ್ಮೇಂದ್ರ ಪ್ರಧಾನ್

ಎನ್ಐಟಿಕೆಯಲ್ಲಿ ಆಹಾರ ಮತ್ತು ತರಕಾರಿ ತ್ಯಾಜ್ಯದಿಂದ ಜೈವಿಕ ಅನಿಲ ಘಟಕ ಸ್ಥಾಪನೆ

ವಾರ್ತಾಭಾರತಿವಾರ್ತಾಭಾರತಿ25 March 2021 10:46 PM IST
share

ಮಂಗಳೂರು, ಮಾ. 25:ದೇಶದಲ್ಲಿ 5ಸಾವಿರ ಜೈವಿಕ ಅನಿಲ ಉತ್ಫಾದನಾ ಘಟಕಗಳನ್ನು ಯೆರೆಯುವ ಗುರಿಹೊಂದಿರುವುದಾಗಿ ಕೇಂ ದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಅವರು ವೀಡಿಯೋ ಸಂದೇಶ ಮೂಲಕ ತಿಳಿಸಿದ್ದಾರೆ.

ಆಹಾರ ಮತ್ತು ತರಕಾರಿ ತ್ಯಾಜ್ಯದಿಂದ ಜೈವಿಕ ಇಂಧನ ತಯಾರಿ ಘಟಕದ ಉದ್ಘಾಟ ನಾ ಸಮಾರಂಭ ಮತ್ತು “ಮೈರೆ ಟೆಕ್ನಿ ಮಾಂಟ್ ಸೆಂಟರ್ ಫಾರ್ ರೀಸರ್ಚ್ ಆನ್ ವೇಸ್ಟ್ ರೀಸೈಕ್ಲಿಂಗ್ ಆ್ಯಂಡ್ ಸರ್ಕ್ಯೂಲರ್ ಎಕಾನಮಿ” ಒಪ್ಪಂದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪ್ರತಿನಿಧಿಸಿ ಎನ್ಐಟಿಕೆ ಸಭಾಂಗಣದ ವರ್ಚುವಲ್ ವೇದಿಕೆಯ ಮೂಲಕ ಮಾತನಾಡುತ್ತಿದ್ದರು.

ಭಾರತ ಹಾಗೂ ಇಟೆಲಿಯ ಸಂಸ್ಥೆ ಜೈವಿಕ ಅನಿಲ ಉತ್ಪಾದನೆ ಯ ಘಟಕವನ್ನು ಆರಂಭಿಸಲು ಕೈ ಜೋಡಿಸಿರುವುದು ಚಾರಿತ್ರಿ ಕ ವಾದ ಮಹತ್ವದ ಘಟನೆಯಾಗಿದೆ ಇಂದನ ಕ್ಷೇತ್ರದ ಸ್ವಾವಲಂಬನೆಯ ನಿಟ್ಟಿನಲ್ಲಿ ಜೈವಿಕ ಇಂಧನ ಅಭಿವ್ರದ್ಧಿಯಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದು  ಅವರು ಶುಭ ಹಾರೈಸಿದರು.

ನೈಸರ್ಗಿಕ ಸಂಪನ್ಮೂಲಗಳನ್ನು ಪರಿವರ್ತಿ ಸುವಲ್ಲಿ ಜಾಗತಿಕ ಮಟ್ಟದಲ್ಲಿ ಹೆಸರಾಗಿರುವ ಮೈರೆ ಟೆಕ್ನಿಮಾಂಟ್  ಸಮೂಹ  ಸುರ ತ್ಕಲ್‌ನಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್‌ಐಟಿಕೆ) ಕ್ಯಾಂಪಸ್‌ನಲ್ಲಿ  ಜೈವಿಕ ತ್ಯಾಜ್ಯ ಪುನರ್‌ಬ ಳಕೆಯ ಪೈಲಟ್ ಘಟಕವನ್ನು ಆರಂಭಿಸಿದೆ, ಈ ಯೋಜನೆಗೆ ಟೆಕ್ರಿಮಾಂಟ್ ಅಂಗಸಂಸ್ಥೆ ಸಮೂಹದ ಲಿಮಿಟೆಡ್ (ಟಿಸಿಎಂಪಿಎಲ್)ನ ಭಾರತೀಯ ಭಾಗವಾದ ಉದ್ಯಮ ಸಂಸ್ಥೆ ಗಳ  ಸಾಮಾಜಿಕ ಹೊಣೆಗಾರಿಕೆಯಡಿ ಹಣಕಾಸು ನೆರವು ನೀಡುತ್ತಿದೆ ಎಂದು ಮೈರೆ ಟೆಕ್ನಿಮಾಂಟ್ ಅಧ್ಯಕ್ಷ ಫ್ಯಾ ಬ್ರಿಝಿಯೋ ಡಿ ಅಮಾಟೋ  ತಿಳಿಸಿದ್ದಾರೆ. ಸುಸ್ಥಿರ ಅಭಿವ್ರದ್ಧಿಯ ನಿಟ್ಟಿನಲ್ಲಿ ಈ ರೀತಿಯ ಒಡಂಬಡಿಕೆ ಭಾರತ ಮತ್ತು ಇಟೆಲಿಯ ನಡುವೆ ನಡೆದ ಒಪ್ಪಂದ ಮಹತ್ವದ ಬೆಳವ ಣಿಗೆ ಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಎನ್ ಐಟಿಕೆ ನಿರ್ದೇಶಕ ಕರಣಂ ಉಮಾಮಹೇಶ್ವರ ರಾವ್,ಪ್ರೊ.ಪಾಂಡು ರಂಗ ವಿಠಲ,ಎಸ್ .ಎಂ.ಕುಲಕರ್ಣಿ,ಮನಪಾ  ಜಂಟಿ ಆಯುಕ್ತ ಡಾ. ಜಿ. ಸಂತೋಷ್ ಕುಮಾರ್ ,ಮೈರೆ ಟೆಕ್ನಿಮಾಂಟ್ ಸಮೂಹದ ಆಡಳಿತ ನಿರ್ದೇಶಕ ಫಿರೋ ಬ್ರೆಟ್ಟೋ ಫೆಲ್ಝಿರೋ, ಉಪಾಧ್ಯಕ್ಷ ಮಿಲಿಂದ್ ಬ್ರೈಡ್,ಎನ್ ಐಟಿಕೆ ಉಪ ನಿರ್ದೇಶಕ ಅನಂತನಾರಾಯಣ,ಎನ್ ಐಟಿ ಕೆ ಬಯೋಗ್ಯಾಸ್ ಯೋಜನೆಯ ಸಂಯೋ ಜಕರಾದ ಸಂತೋಷ್ ಬಾಬು, ವಾಸುದೇವ ಎಂ ಮೊದಲಾದ ವರು ವರ್ಚುವಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಂದರ್ಭದಲ್ಲಿ ಮೈರೆ ಟೆಕ್ನಿಮಾಂಟ್ ಸೆಂಟರ್ ಫಾರ್ ರೀಸರ್ಚ್ ಆನ್‌. ವೇಸ್ಟ್ ರೀಸೈಕಲಿಂಗ್ ಅಂಡ್ ಸರ್ಕ್ಯುಲರ್ ಎಕಾನಮಿ ಹೆಸರಿನ ಸಂಶೋಧನಾ ಕೇಂದ್ರವನ್ನು ಆರಂಭಿಸಲು ಎನ್ ಐಟಿಕೆ ಜೊತೆ ಒಪ್ಪಂದ ನಡೆಯಿತು.

ಎನ್ ಐಟಿಕೆ ಜೈವಿಕ ಅನಿಲ ಘಟಕ ಮತ್ತು ಸಂಶೋಧನಾ ಕೇಂದ್ರ: ಈ ಕೇಂದ್ರದ ಮೂಲಕ ಇಂಧನ ಪರಿವರ್ತನೆಗಾಗಿ ಉನ್ನತ ಮಟ್ಟದ ಸಂಶೋಧನೆಗೆ ತನ್ನ ಬದ್ಧತೆಯನ್ನು ವ್ಯಕ್ತಪಡಿಸಲು ತರಬೇತಿ ಪಡೆದವರನ್ನು ಅವರ ಅಭಿವೃದ್ಧಿ ಮತ್ತು ಸಬಲೀಕರಣದ ಹಾದಿಗಳಲ್ಲಿ ಬೋಧಿಸುವ ಮೂಲಕ ಗ್ರೂಪ್‌ನ ವಿಶಿಷ್ಟ ಸಾಮರ್ಥ್ಯಗಳು ಮತ್ತು ಪರಿಣತಿಯನ್ನು ಹೆಚ್ಚಳ ಆಗುವಂತೆ ಮಾಡುತ್ತದೆ. ಮೈರೆ ಟೆಕೊಮಾಂಟ್ 2021-22 ರ ನಂತರ 16 ವಿದ್ಯಾರ್ಥಿಗಳಿಗೆ ತಮ್ಮ ಸಂಶೋಧನೆ ಮತ್ತು ಶಕ್ತಿ ಪರಿವರ್ತನ ಹಾಗೂ ಗ್ರೀನ್ ಕೆಮಿಸ್ಟ್ರಿ ಕ್ಷೇತ್ರದಲ್ಲಿ ಅವರ ಪ್ರವರ್ತಕ ಕಾರ್ಯಗಳಿಗಾಗಿ ವಿದ್ಯಾರ್ಥಿವೇತನವನ್ನು ಈಗಾಗಲೇ ಕಂಪನಿಯು 2020-21 ನೇ ಸಾಲಿ ನಲ್ಲಿ ಎನ್‌ಐಟಿಕೆಯಲ್ಲಿ ಎರಡು ವಿದ್ಯಾರ್ಥಿ ವೇತನಗಳನ್ನು ಪ್ರಾಯೋಜಿಸಿದೆ.

ಈ ಜೈವಿಕ ಅನಿಲ ಪೈಲಟ್ ಘಟಕವು ಕ್ಯಾಂಪಸ್ ನೊಳಗೆ ಇಂಧನ ಸ್ವಾವಲಂಬನೆಯನ್ನು ಸಾಧಿಸುವುದಕ್ಕೆ ಮೀಸಲಾಗಿದೆ. ಈ ಬಯೋಗ್ಯಾಸ್ ಘಟಕದಲ್ಲಿ ಕ್ಯಾಂಟೀನ್ ಮತ್ತು ಹಾಸ್ಟೆಲ್ ಬ್ಲಾಕ್‌ಗಳಲ್ಲಿ ಆಹಾರ ಮತ್ತು ತರಕಾರಿ ತ್ಯಾಜ್ಯಗಳನ್ನು ಬಳಸಿ ಅನಿಲ ಉತ್ಪಾದನೆ ಮಾಡಿ ಎನ್‌ಐಟಿಕೆಗೆ ಇಂಧನ ಒದಗಿಸಲಿದೆ.

2020 ಮೈರೆ ಟೆಕ್ನಿಮಾಂಟ್ ಎನ್‌ಐ ಟಿಕೆಯಲ್ಲಿ ಬಯೋಗ್ಯಾಸ್ ಯೋಜನೆಯನ್ನು ಅಭಿವೃದ್ಧಿಪಡಿಸುವ ಬೆಂಬಲವನ್ನು ಘೋಷಣೆ ಮಾಡಿತ್ತು. ಕಂಪನಿಯು ನೀಡುವ ಸಹಾಯಧನವನ್ನು ಎನ್‌ಐಟಿಕೆ ಸಂಪೂರ್ಣವಾಗಿ ಈ ಪೈಲಟ್ ಯೋಜನೆ ಆನುಷ್ಠಾನಕ್ಕೆ ಬಳಸಿಕೊಳ್ಳುತ್ತಿದೆ. ಅಂದಾಜಿನ ಪ್ರಕಾರ 500 ಕೆಜಿಯಷ್ಟು ನವೀಕರಿಸುವ ಜೈವಿಕ ಅನಿಲ ತಯಾರಿಸುವ ಸಾಮರ್ಥ್ಯವನ್ನು ಹೊಂದಿದೆ(ಕಂಪನಿ ಪೂರೈಸಿರುವ ತ್ಯಾಜ್ಯ ನಿರ್ವಹಣೆ ಪರಿಹಾರಗಳ ಮೂಲಕ ತ್ಯಾಜ್ಯವನ್ನು ಇಂಧನವನ್ನಾಗಿ ಪರಿವರ್ತಿಸುವ ತಂತ್ರಜ್ಞಾನ). ಇದರಿಂದ ವಾರ್ಷಿಕ 35,400 ಯೂನಿಟ್ ವಿದ್ಯುತ್ ಬಳಕೆಯನ್ನು ಕಡಿತಗೊಳಿಸುತ್ತದೆ. ಇದರಿಂದ ವಾರ್ಷಿಕ 2.42 ಲಕ್ಷ ರೂ. ಎನ್ ಐಟಿಕೆಗೆ ಉಳಿತಾಯ ವಾಗುತ್ತದೆ, ಈ ಬಯೋಗ್ಯಾಸ್ ಅಡುಗೆಗೆ ಬಳಸುವ ವಾಣಿಜ್ಯ ಸಿಲಿಂಡರ್‌ಗಳಿಗೆ ಪರ್ಯಾಯವನ್ನು ಒದಗಿಸುತ್ತಿದೆ. ಇದು ಸಂಪೂರ್ಣ ನೈಸರ್ಗಿಕವಾಗಿದ್ದು, ಹಾನಿಕಾರಕ ಸಿಂಥೆಟಿಕ್ ರಾಸಾಯನಿಕದಿಂದ ಮುಕ್ತವಾಗಿದೆ. ರಾಸಾಯನಿಕ ಗೊಬ್ಬರಗಳಿಗೆ ಪರ್ಯಾಯವಾಗಿ ಇದನ್ನು ಸಾವಯವ ಗೊಬ್ಬರವಾಗಿ ಬಳಸಬಹುದಾಗಿದೆ. ಜಿಪಿಎಸ್‌ ರಿನ್ಯೂವೇಬಲ್ಸ್ ಮೂರು ವರ್ಷಗಳ ಕಾಲ ನಿರ್ವಹಣೆ ಮಾಡುತ್ತದೆ ಎಂದು ಘಟಕದ ಸಂಯೋಜಕರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X