Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಕ್ಯಾಲಿಕಟ್‌ ನಲ್ಲಿ ವಾಸ್ಕೋಡಗಾಮನನ್ನು...

"ಕ್ಯಾಲಿಕಟ್‌ ನಲ್ಲಿ ವಾಸ್ಕೋಡಗಾಮನನ್ನು ಸ್ವಾಗತಿಸಿದ್ದು ನರೇಂದ್ರ ಮೋದಿ"

ಬಾಂಗ್ಲಾ ವಿಮೋಚನೆಗಾಗಿ ಹೋರಾಡಿ ಜೈಲು ಸೇರಿದ್ದೆ ಎಂದ ಪ್ರಧಾನಿ ಮೋದಿ ಹೇಳಿಕೆಗೆ ಭಾರೀ ಟ್ರೋಲ್

ವಾರ್ತಾಭಾರತಿವಾರ್ತಾಭಾರತಿ26 March 2021 9:44 PM IST
share
ಕ್ಯಾಲಿಕಟ್‌ ನಲ್ಲಿ ವಾಸ್ಕೋಡಗಾಮನನ್ನು ಸ್ವಾಗತಿಸಿದ್ದು ನರೇಂದ್ರ ಮೋದಿ

"ಹೊಸದಿಲ್ಲಿ: ಹಲವು ಕಾಲಗಳ ವಿರಾಮದ ಬಳಿಕ ಪ್ರಧಾನಿ ನರೇಂದ್ರ ಮೋದಿ ಪ್ರವಾಸಕ್ಕೆಂದು ಬಾಂಗ್ಲಾದೇಶಕ್ಕೆ ತೆರಳಿದ್ದಾರೆ. ಬಾಂಗ್ಲಾದೇಶದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ ನರೇಂದ್ರ ಮೋದಿ ಮಾಡಿದ ಭಾಷಣ ಸದ್ಯ ನಗೆಪಾಟಲಿಗೀಡಾಗುತ್ತಿದೆ. "ಬಾಂಗ್ಲಾದೇಶ ವಿಮೋಚನೆಯ ಸಂದರ್ಭದ ಸ್ವಾತಂತ್ರ್ಯ ಹೋರಾಟದಲ್ಲಿ ನಾನು ಭಾಗವಹಿಸಿದ್ದೆ" ಎಂಬ ಅವರ ಹೇಳಿಕೆಯು ಸಾಮಾಜಿಕ ತಾಣದಾದ್ಯಂತ ಟ್ರೋಲ್‌ ಆಗುತ್ತಿದೆ. ಈ ನಡುವೆ #lielikemodi ಎಂಬ ಹ್ಯಾಶ್‌ ಟ್ಯಾಗ್‌ ಟ್ರೆಂಡಿಂಗ್‌ ಆಗಿದೆ.

ಬಾಂಗ್ಲಾದೇಶದ ಸ್ವಾತಂತ್ರ್ಯ ಸಂಗ್ರಾಮವು ನನ್ನ ಜೀವನದ ಪ್ರಯಾಣದಲ್ಲಿ ಒಂದು ಮಹತ್ವದ ಕ್ಷಣವಾಗಿತ್ತು. ನನ್ನ ಸಹೋದ್ಯೋಗಿಗಳು ಮತ್ತು ನಾನು ಭಾರತದಲ್ಲಿ ಸತ್ಯಾಗ್ರಹ ಮಾಡಿದ್ದೆವು. ಬಾಂಗ್ಲಾದೇಶದ ಸ್ವಾತಂತ್ರ್ಯ ಹೋರಾಟಕ್ಕಾಗಿ ಸತ್ಯಾಗ್ರಹದ ಸಮಯದಲ್ಲಿ ಜೈಲಿಗೆ ಹೋಗಲು ನನಗೆ ಅವಕಾಶ ಸಿಕ್ಕಿತು "ಎಂದು ಅವರು ಹೇಳಿಕೆ ನೀಡಿದ್ದರು.

"ಪ್ರಧಾನಿ ಮೋದಿ ತಪ್ಪಿಯೂ ಸಹ ಒಂದು ಸತ್ಯ ಹೇಳುವುದಿಲ್ಲ" ಎಂದು ಸಾಮಾಜಿಕ ತಾಣದಲ್ಲಿ ಕಾಂಗ್ರೆಸ್‌ ಮುಖಂಡ ಜೈರಾಮ್‌ ರಮೇಶ್ ವ್ಯಂಗ್ಯವಾಡಿದ್ದಾರೆ. "ಬರ್ಲಿನ್‌ ಗೋಡೆ ಬಿದ್ದ ಸಂದರ್ಭದಲ್ಲಿ ನರೇಂದ್ರ ಮೋದಿ ಅದರ ಮೇಲೆ ಕೂತಿದ್ದರು",ಕ್ಯಾಲಿಕಟ್‌ ನಲ್ಲಿ ವಾಸ್ಕೋಡಗಾಮನನ್ನು ಸ್ವಾಗತಿಸಿದ್ದು ನರೇಂದ್ರ ಮೋದಿ " ಎಂದು ಕಾಂಗ್ರೆಸ್‌ ವಕ್ತಾರ ಶ್ರೀವತ್ಸ ಟ್ವೀಟಿಸಿದ್ದಾರೆ.
‌
"ಅವರನ್ನು ಯಾವಾಗ ಅರೆಸ್ಟ್‌ ಮಾಡಲಾಗಿತ್ತು? ಅದರ ಕುರಿತು ಫೈಲ್‌ ಗಳಲ್ಲಿ ಏನಾದರೂ ದಾಖಲೆಗಳಿವೆಯೇ? ಎಂದು ಮಾಜಿ ಐಎಫ್‌ ಎಸ್‌ ಆಫೀಸರ್‌ ಕೆಸಿ ಸಿಂಗ್‌ ಪ್ರಶ್ನಿಸಿದ್ದಾರೆ.

ಮೋದಿ ಅವರು ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು ಮತ್ತು ಅವರನ್ನು ಜೈಲುವಾಸ ಅನುಭವಿಸಿದ್ದರು ಎಂದು ಹೇಳುತ್ತಾರೆ. ಆದರೆ ಬಾಂಗ್ಲಾದೇಶವನ್ನು ಸ್ವತಂತ್ರಗೊಳಿಸಲು ಭಾರತ ಪಾಕಿಸ್ತಾನದೊಂದಿಗೆ ಯುದ್ಧ ಮಾಡುತ್ತಿರಲಿಲ್ಲವೇ? ಹಾಗಾದರೆ ಅವರು ಜೈಲಿಗೆ ಹೋದದ್ದಾದರೂ ಎಲ್ಲಿಗೆ? ಅವರು ಪಾಕಿಸ್ತಾನದಲ್ಲಿದ್ದರೇ? ” ಎಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಸಂಯೋಜಕರಾದ ಗೌರವ್ ಪಾಂಡಿ ಟ್ವೀಟ್‌ ಮಾಡಿದ್ದಾರೆ.

Modi ji was the 1st man who landed on moon in 1965 !!

But haters will say this is photoshopped #LieLikeModi pic.twitter.com/p6HI7cUMop

— Surbhi (@SurrbhiM) March 26, 2021

Re-posting my post from 2016:

PM Modi's Story weavers always get caught in their own lies.#LieLikeModi pic.twitter.com/bVHbg6EimC

— Saral Patel (@SaralPatel) March 26, 2021

—Struggled for Bangladesh
—Sent pics on email in 1987
—Made tea using naali gas
—Entire Political Science
—Eradicate Corona in 21 days
—20 Lakh Crore Covid package
— 2 crore jobs/annum
—15 lakh in every account
—Chinese didn't capture our land

Modi The Biggest LIAR#LieLikeModi

— Gaurav Pandhi (@GauravPandhi) March 26, 2021

This picture was taken when Modi invented the telephone #LieLikeModi pic.twitter.com/3YW7Ba9PTo

— ‎ #VoteForDMKAlliance (@deepsealioness) March 26, 2021

Freedom fighters of Bangladesh in 1971.. #LieLikeModi pic.twitter.com/KHfCf26zWN

— Rofl Shazi 2.0 (@Shazi786_) March 26, 2021
'

510-400 BCE- Narendra Modi during
Avanti-Magadhan wars, fought between the ancient Indian empires of Magadha and Avanti for domination over much of North India. Haters will say it’s a lie. #LieLikeModi pic.twitter.com/dvdPrDkEuc

— Amaan (@amaanbali) March 26, 2021

Proud moment for the world when
Wright brothers invented aeroplane.#LieLikeModi pic.twitter.com/6gW4rMdsOe

— Vijay Fulara (@imfulara) March 26, 2021

Narendra Edison with first electrical bulb#LieLikeModi pic.twitter.com/z0RC4yPzJH

— ( ਛੋਟਾ ਲਿਖਾਰੀ ) (@Chhotalikharii) March 26, 2021

Modi along with his friends did Satyagrah for the freedom of Bangladesh.

Haters will say its photo shopped#LieLikeModi pic.twitter.com/KcxvwnadVo

— Shakuntala Sahu MLA (@ShakuntalaSahu0) March 26, 2021

The Rare pic of 1971 Bangladesh War, Jfr Jacob and PM Narendramodi who deal. #LieLikeModi pic.twitter.com/WLdlp2ul7R

— Haseena Begum (@Aak__Thu) March 26, 2021

#LieLikeModi

In between Leaked Chat Between Sheikh Haseena & PM Modi .. pic.twitter.com/wXwxPZunRa

— Suvarna Shreya (@Suvarnashre) March 26, 2021

Very Few People Know That , Narendra Modi Helped Engineers To Lay The Foundation of Eiffel Tower....#LieLikeModi pic.twitter.com/gBGsqN4uli

— Being Human (@ashutoswrites) March 26, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X