Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಢೀರನೇ ಹುದ್ದೆಯಿಂದ ಕೆಳಗಿಳಿಸಿದ...

ದಿಢೀರನೇ ಹುದ್ದೆಯಿಂದ ಕೆಳಗಿಳಿಸಿದ ಕ್ರಮದಿಂದ ತೀವ್ರ ನೋವಾಗಿದೆ ಎಂದ ಉತ್ತರಾಖಂಡ ಮಾಜಿ ಸಿಎಂ ರಾವತ್

ವಾರ್ತಾಭಾರತಿವಾರ್ತಾಭಾರತಿ27 March 2021 10:24 AM IST
share
ದಿಢೀರನೇ ಹುದ್ದೆಯಿಂದ ಕೆಳಗಿಳಿಸಿದ ಕ್ರಮದಿಂದ ತೀವ್ರ ನೋವಾಗಿದೆ ಎಂದ ಉತ್ತರಾಖಂಡ ಮಾಜಿ ಸಿಎಂ ರಾವತ್

ಡೆಹ್ರಾಡೂನ್, ಮಾ.27: ಪಕ್ಷದ ವರಿಷ್ಠರು ತಮ್ಮನ್ನು ದಿಢೀರನೇ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಿದ ಕ್ರಮದಿಂದ ತೀವ್ರ ನೋವಾಗಿದೆ ಎಂದು ಉತ್ತರಾಖಂಡ ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಹೇಳಿದ್ದಾರೆ. ಹೋಳಿ ಮಿಲನ್ ಕಾರ್ಯಕ್ರಮದಲ್ಲಿ ಅಪಾರ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ತಮ್ಮನ್ನು ಮಹಾಭಾರತದ ಅಭಿಮನ್ಯುವಿಗೆ ಹೋಲಿಸಿಕೊಂಡಿದ್ದಾರೆ.

"ಅಭಿಮನ್ಯುವಿನ ಸಾವಿಗೆ ದ್ರೌಪದಿ ದುಃಖಿಸಲಿಲ್ಲ. ಏಕೆಂದರೆ ಕೌರವರ ವಿಶ್ವಾಸಘಾತುಕತನದಿಂದ ಅಭಿಮನ್ಯು ಹತ್ಯೆಯಾದ. ದುಃಖಿಸುವ ಬದಲು ಆಕೆ ಸೇಡು ತೀರಿಸಿಕೊಳ್ಳುವಂತೆ ಪಾಂಡವರನ್ನು ಪ್ರಚೋದಿಸಿದಳು" ಎಂದು ರಾವತ್ ನುಡಿದರು.

ವಿಶ್ವಾಸಘಾತುಕತನ ತೋರಿದವರನ್ನು ನೆನೆದು ದುಃಖಿಸುವುದಲ್ಲ; ಪ್ರತಿದಾಳಿ ನಡೆಸಬೇಕು ಎಂದು ಅಭಿಮಾನಿಗಳಿಗೆ ಕರೆ ನೀಡಿದರು.

ಸಿಎಂ ಹುದ್ದೆಯ ಅಧಿಕಾರಾವಧಿ ನಾಲ್ಕು ವರ್ಷ ಪೂರ್ಣಗೊಳ್ಳಲು ಒಂಭತ್ತು ದಿನ ಬಾಕಿ ಇದ್ದಾಗ ರಾವತ್ ಅವರ ರಾಜೀನಾಮೆಗೆ ಪಕ್ಷದ ವರಿಷ್ಠರು ಸೂಚಿಸಿದ್ದರು. ಮಹಿಳೆಯರ ಮತ್ತು ಯುವಕರ ಸಬಲೀಕರಣಕ್ಕೆ ನಾನು ಪ್ರಯತ್ನಿಸಿದ್ದು, ಬಹುಶಃ ಕೆಲ ಜನರಿಗೆ ಪಥ್ಯವಾಗಲಿಲ್ಲ ಎಂದು ಹೇಳಿದರು.

"ರಾಜಕೀಯದ ಕತ್ತಲ ಸುರಂಗದಲ್ಲಿ ಕಳಂಕರಹಿತರಾಗಿದ್ದಕ್ಕೆ ನನಗೆ ಸಂತಸವಿದೆ. ಜನರ ಕಣ್ಣಿಗೆ ಕಣ್ಣಿಟ್ಟು ನೇರವಾಗಿ ನೋಡಲು ಸಾಧ್ಯವಾಗದ ಯಾವ ಕೆಲಸವನ್ನೂ ಮಾಡಿಲ್ಲ" ಎಂದು ಸಮರ್ಥಿಸಿಕೊಂಡರು.

ಮಿಲನ್ ವೆಡ್ಡಿಂಗ್‌ಪಾಯಿಂಟ್‌ನಲ್ಲಿ ನಡೆದ ಸಮಾರಂಭದಲ್ಲಿ ರಾವತ್ ಅವರ ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X