Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಓರ್ಲಿಯನ್ಸ್ ಮಾಸ್ಟರ್ಸ್ : ಸೈನಾ...

ಓರ್ಲಿಯನ್ಸ್ ಮಾಸ್ಟರ್ಸ್ : ಸೈನಾ ನೆಹ್ವಾಲ್ ಹೊರಕ್ಕೆ

ಕೃಷ್ಣ -ವಿಷ್ಣು ಮೊದಲ ಬಾರಿ ಸೂಪರ್ 100 ಫೈನಲ್‌ಗೆ

ವಾರ್ತಾಭಾರತಿವಾರ್ತಾಭಾರತಿ28 March 2021 12:18 AM IST
share
ಓರ್ಲಿಯನ್ಸ್ ಮಾಸ್ಟರ್ಸ್ : ಸೈನಾ ನೆಹ್ವಾಲ್ ಹೊರಕ್ಕೆ

ಪ್ಯಾರಿಸ್, ಮಾ.27: ಓರ್ಲಿಯನ್ಸ್ ಮಾಸ್ಟರ್ಸ್ ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ಸೆಮಿಫೈನಲ್‌ನಲ್ಲಿ ಭಾರತದ ಸೈನಾ ನೆಹ್ವಾಲ್ ಸೋಲನುಭವಿಸಿದ್ದಾರೆ.

ಇದೇ ವೇಳೆ ಕೃಷ್ಣ ಪ್ರಸಾದ್ ಗರಗಾ ಮತ್ತು ವಿಷ್ಣು ವರ್ಧನ್ ಗೌಡ್ ಪಂಜಲಾ ಜೋಡಿ ಪುರುಷರ ಡಬಲ್ಸ್ ಫೈನಲ್‌ಪ್ರವೇಶಿಸಿದೆ. ಲಂಡನ್ ಒಲಿಂಪಿಕ್ಸ್‌ನಲ್ಲಿ ಕಂಚು ವಿಜೇತೆ ಸೈನಾ 28 ನಿಮಿಷಗಳಲ್ಲಿ 17-21, 17-21ರಲ್ಲಿ ಡೆನ್ಮಾರ್ಕ್‌ನ ಲೈನ್ ಕ್ರಿಸ್ಟೋಫರ್ಸನ್ ವಿರುದ್ಧ ಸೋಲು ಅನುಭವಿಸಿದರು. ಮಹಿಳಾ ಡಬಲ್ಸ್‌ನ ಸೆಮಿಫೈನಲ್‌ನಲ್ಲಿ ಅಶ್ವಿನಿ ಪೊನ್ನಪ್ಪ ಮತ್ತು ಎನ್.ಸಿಕ್ಕಿ ರೆಡ್ಡಿ 12-18, 9-21 ಅಂತರದಲ್ಲಿ ಅಗ್ರ ಶ್ರೇಯಾಂಕಿತ ಥಾಯ್ಲೆಂಡ್‌ನ ಜೋಡಿ ಜೊಂಗ್ಕೋಲ್ಫಾನ್ ಕಿಥರಕುಲ್ ಮತ್ತು ರವೀಂಡಾ ಪ್ರಜೊಂಗ್‌ಜೈ ವಿರುದ್ಧ ಸೋಲು ಅನುಭವಿಸಿದರು.

  ಕೃಷ್ಣ ಮತ್ತು ವಿಷ್ಣು 35 ನಿಮಿಷಗಳ ಸೆಮಿಫೈನಲ್ ಹಣಾಹಣಿಯಲ್ಲಿ ಇಂಗ್ಲೆಂಡ್‌ನ ಕ್ಯಾಲಮ್ ಹೆಮ್ಮಿಂಗ್ ಮತ್ತು ಸ್ಟೀವನ್ ಸ್ಟಾಲ್ವುಡ್ ವಿರುದ್ಧ 21-17, 21-17 ಅಂತರದಿಂದ ಜಯ ಗಳಿಸಿದರು.

 ಈ ವರ್ಷ ತಮ್ಮ ಮೊದಲ ಪಂದ್ಯವನ್ನು ಒಟ್ಟಿಗೆ ಆಡುತ್ತಿರುವ ಇವರು ಫೈನಲ್‌ನಲ್ಲಿ ಇಂಡೋನೇಶ್ಯದ ಸಬರ್ ಕರ್ಯಾಮನ್ ಗುಟಮಾ ಮತ್ತು ಮೊಹ್ ರೆಜಾ ಪಹ್ಲೆವಿ ಇಸ್ಫಾಹಾನಿ ಅಥವಾ ನಾಲ್ಕನೇ ಶ್ರೇಯಾಂಕದ ಇಂಗ್ಲೆಂಡ್‌ನ ಬೆನ್ ಲೇನ್ ಮತ್ತು ಸೀನ್ ವೆಂಡಿ ಅವರನ್ನು ಎದುರಿಸಲಿದ್ದಾರೆ.

 21ರ ಹರೆಯದ ಕೃಷ್ಣ ಭಾರತದ ನಂ. 1 ಶ್ರೇಯಾಂಕದ ಡಬಲ್ಸ್ ಆಟಗಾರ. ಅವರು ಮೊದಲು ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಜೊತೆಗಿದ್ದರು.

  ಸಾತ್ವಿಕ್ ಮತ್ತು ಚಿರಾಗ್ ಶೆಟ್ಟಿ ಜೋಡಿಯಾಗಿರುವ ನಂತರ ಕೃಷ್ಣ ಅವರು 2016ರ ನವೆಂಬರ್‌ನಲ್ಲಿ ಧ್ರುವ್ ಕಪಿಲಾ ಅವರೊಂದಿಗೆ ಆಟವಾಡಲು ಪ್ರಾರಂಭಿಸಿದರು. ಈ ಜೋಡಿ 2019ರ ತನಕ ಒಟ್ಟಿಗೆ ಆಡಿತ್ತು. 20ರ ಹರೆಯದ ವಿಷ್ಣು ಮತ್ತು ಇಶಾನ್ ಭಟ್ನಾಗರ್ 2019ರ ಬಲ್ಗೇರಿಯನ್ ಜೂನಿಯರ್ ಅಂತರ್‌ರಾಷ್ಟ್ರೀಯ ಪಂದ್ಯದಲ್ಲಿ ಫೈನಲ್ ತಲುಪಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X