Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಿದಿಯೂರು ದೇವಸ್ಥಾನದ ಅರ್ಚಕರಿಂದ ಅನ್ಯಾಯ...

ಕಿದಿಯೂರು ದೇವಸ್ಥಾನದ ಅರ್ಚಕರಿಂದ ಅನ್ಯಾಯ ಆರೋಪ: ಗ್ರಾಮಸ್ಥರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ28 March 2021 9:14 PM IST
share
ಕಿದಿಯೂರು ದೇವಸ್ಥಾನದ ಅರ್ಚಕರಿಂದ ಅನ್ಯಾಯ ಆರೋಪ: ಗ್ರಾಮಸ್ಥರ ಆಕ್ರೋಶ

ಮಲ್ಪೆ, ಮಾ.28: ಕಿದಿಯೂರು ಶ್ರೀವಿಷ್ಣು ಮೂರ್ತಿ ಮತ್ತು ವನದುರ್ಗಾ ದೇವಸ್ಥಾನದ ಪ್ರಸ್ತುತ ಅರ್ಚಕರಿಂದ ಆಗುವ ಅನ್ಯಾಯದ ವಿರುದ್ಧ ರವಿವಾರ ನಡೆದ ಸಾರ್ವಜನಿಕ ಪ್ರತಿಭಟನಾ ಸಭೆಯಲ್ಲಿ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಪ್ರಸ್ತುತ ಅರ್ಚಕ ವರ್ಗದ ಕೆಲವೊಂದು ಅನಗತ್ಯ ನಿಯಮಾವಳಿಯಿಂದ ದೇವಳಕ್ಕೆ ಬರುವ ಭಕ್ತಾಧಿಗಳಿಗೆ ಸಮಸ್ಯೆಯಾಗುತ್ತಿರುವುದರಿಂದ ಮುಂದಿನ ದಿನಗಳಲ್ಲಿ ದೇಗುಲಕ್ಕೆ ಆಡಳಿತಾಧಿಕಾರಿ ನೇಮಕ ಮತ್ತು ಊರಿನ ನಾಗರಿಕರ ವ್ಯವಸ್ಥಾನಪನಾ ಸಮಿತಿಯನ್ನು ರಚಿಸಬೇಕು ಎಂದು ಸಭೆಯಲ್ಲಿ ಗ್ರಾಮಸ್ಥರು ಒತ್ತಾಯಿಸಿದರು.

ದೇವಸ್ಥಾನದ ಮಹಾದ್ವಾರದ ಬಾಗಿಲು ಮುಚ್ಚಿ ಸಾರ್ವಜನಿಕ ವಾಹನ ಪ್ರವೇಶಕ್ಕೆ ತಡೆಯೊಡ್ಡಿರುವುದನ್ನು ಕೂಡಲೇ ತೆರವುಗೊಳಿಸಬೇಕು. ಸೇವೆ ನೀಡಿದ ಭಕ್ತಾಧಿಗಳಿಗೆ ಸಂಕಲ್ಪ ಸಹಿತ ಪೂಜಾ ವಿಧಿ ವಿಧಾನಗಳಲ್ಲಿ ಪಾಲ್ಗೊಳ್ಳಲು ಅವಕಾಶ ನಿರಾಕರಿಸಿ ಸೇವಾರ್ಥಿಗಳನ್ನು ದೂರ ನಿಲ್ಲಿಸಿ ಇತರೆ ಬ್ರಾಹ್ಮಣ ವರ್ಗ ದವರನ್ನು ಸಂಕಲ್ಪಕ್ಕೆ ಕೂರಿಸಲಾಗುತ್ತದೆ. ಇದು ಸರಿಯಾದ ಕ್ರಮ ಅಲ್ಲ. ಸೇವೆ ನೀಡಿದ ಸೇವಾರ್ಥಿಗಳಿಗೆ ಸಂಕಲ್ಪಕ್ಕೆ ಕೂರುವಂತಾಗಬೇಕು. ಪರ್ಯಾಯ ಅರ್ಚಕರು ಭಕ್ತಾಧಿಗಳು ಸುತ್ತು ಬಾರದಂತೆ ಆಳವಡಿಸಲಾಗಿರುವ ಕಬ್ಬಿಣದ ಸರಪಳಿಯನ್ನು ಕೂಡಲೇ ತೆರವುಗೊಳಿಸಿ, ಪೂಜೆಯಲ್ಲಿ ಭಾಗಿಯಾಗಲು ಅವಕಾಶ ನೀಡಬೇಕೆಂದು ಸಭೆಯಲ್ಲಿ ಆಗ್ರಹಿಸಲಾಯಿತು.

ಸಭೆಯಲ್ಲಿ ಉದ್ಯಮಿ ಭುವನೇಂದ್ರ ಕಿದಿಯೂರು, ರಾಮಚಂದ್ರ ಕಿದಿ ಯೂರು, ಕೆ.ಉದಯ ಕುಮಾರ್ ಶೆಟ್ಟಿ, ಹರಿಯಪ್ಪ ಕೋಟ್ಯಾನ್, ಗುಂಡು ಬಿ. ಅಮೀನ್, ಹಿರಿಯಣ್ಣ ಟಿ.ಕಿದಿಯೂರು, ಸಂಜೀವ ಗುರಿಕಾರ, ಭಾಸ್ಕರ ರಾವ್ ಕಿದಿಯೂರು, ಚಂದ್ರಕಾಂತ್ ಶೆಟ್ಟಿ, ರಾಧಾಕೃಷ್ಣ ಆಚಾರ್ಯ, ಶಿವಾ ನಂದ ಭಂಡಾರ್‌ಕಾರ್, ಲಕ್ಷ್ಮಣ, ಕೃಷ್ಣ ಕುಮಾರ್ ಶೆಟ್ಟಿ, ದೇವಳ ಅರ್ಚಕರಾದ ರಾಮಚಂದ್ರ ಭಟ್, ವಾಸುದೇವ ಭಟ್, ದೇಜಪ್ಪ ಕೋಟ್ಯಾನ್, ಜಗದೀಶ್ ಕೋಟ್ಯಾನ್, ಭೋಜರಾಜ್ ಕಿದಿಯೂರು ಮೊದಲಾದವರು ಹಾಜರಿದ್ದರು. ರಮೇಶ್ ಕಿದಿಯೂರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X